ಹೊನ್ನಾವರ : ತಾಲೂಕು ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಜು.14 ರಂದು ಮಧ್ಯಾಹ್ನ 3;30ಕ್ಕೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಪೋಲಿಸ್ ಉಪಅಧೀಕ್ಷಕ ವೆಲೈಂಟೈನ್ ಡಿಸೋಜಾ, ಕರಾವಳಿ ಮುಂಜಾವು ಸಂಪಾದಕ ಗಂಗಾಧರ ಹಿರೇಗುತ್ತಿ, ಹೊನ್ನಾವರ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಯೋಗೇಶ ಆರ್. ರಾಯ್ಕರ್ ಪಾಲ್ಗೊಳ್ಳುವರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರೊ| ಎಂ.ಜಿ.ಹೆಗಡೆ ಅಧ್ಯಕ್ಷತೆ ವಹಿಸುವರು.. `ಸೊಶಿಯಲ್ ಮೀಡಿಯಾ ಹಾಗೂ ಸಾಮಾಜಿಕ ಸ್ವಾಸ್ಥ್ಯ’ ಕುರಿತು ಉಪನ್ಯಾಸ ಹಾಗೂ ಸಾಧನಾ ಪ್ರಶಸ್ತಿ ಪುರಸ್ಕøತ ಗಂಗಾಧರ ಹಿರೇಗುತ್ತಿ ಅವರಿಗೆ ಸನ್ಮಾನ ನಡೆಯಲಿದೆ.
Leave a Comment