ಹೊನ್ನಾವರ : ಬೆಂಗಳೂರಿನ ಡಾ. ಅಂಬೇಡ್ಕರ್ ಇನ್ಸಿಟ್ಯೂಟ್ ಆಫ್ ಟೆಕ್ನೋಲೋಜಿಯಲ್ಲ್ಲಿ ವ್ಯಾಸಂಗ ನಡೆಸುತ್ತಿರುವ ಕಾರ್ತಿಕ ಕೃಷ್ಣಕಾಂತ ಕಾಮತ ಇತನು ಮೆಡಿಕಲ್ ಇಲೆಕ್ಡ್ರಾನಿಕ್ ಬ್ರಾಂಚ್ ವಿಭಾಗದಲ್ಲಿ ಪ್ರಥÀಮ ಸ್ಥಾನಗಳಿಸಿದ್ದು ಇತನಿಗೆ ಪದವಿ ಪ್ರದಾನ ಸಮಾರಂಭದಲ್ಲಿ ಬಂಗಾರದ ಪದಕ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಇತನು ತಾಲೂಕಿನ ಕವಲಕ್ಕಿಯ ಉದ್ಯಮಿ ಕೃಷ್ಣಕಾಂತ ಕಾಮತ ಹಾಗೂ ಕಾವ್ಯ ಕಾಮತ ಇವರ ಸುಪುತ್ರ..
Leave a Comment