• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

9 ದಿನ ಪೂರೈಸಿದ ಕಬ್ಬು ಬೆಳೆಗಾರರ ಪ್ರತಿಭಟನೆ ಅಧಿಕಾರಿಗಳು-ಜನಪ್ರತಿನಿಧಿಗಳ ವಿರುದ್ದ ರೈತರ ಆಕ್ರೋಶ

August 14, 2018 by Yogaraj SK Leave a Comment

9 ದಿನ ಪೂರೈಸಿದ ಕಬ್ಬು ಬೆಳೆಗಾರರ

ಹಳಿಯಾಳ: 2016-17ನೇ ಸಾಲಿನಲ್ಲಿ ನುರಸಿದ ಕಬ್ಬಿಗೆ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಎದುರು ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ದಿ.15 ಬುಧವಾರ 10ನೇ ದಿನಕ್ಕೆ ಕಾಲಿಡಲಿದೆ.
ಹಳಿಯಾಳ ತಾಲೂಕು ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಧಾರವಾಡ, ಕಿತ್ತೂರು, ಮುಂಡಗೋಡ, ಹುಬ್ಬಳ್ಳಿ, ಕಲಘಟಗಿ, ಹಳಿಯಾಳ ಹಾಗೂ ಅಳ್ನಾವರ ಭಾಗದ ರೈತರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರ ಮಂಗಳವಾರ 9 ದಿನ ಪೂರೈಸಿದೆ.
ಹಳಿಯಾಳ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದರು ಕೂಡ ಇದ್ಯಾವುದನ್ನು ಲೆಕ್ಕಿಸದೆ ರೈತರು ತಮ್ಮ ಹಕ್ಕಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ 9 ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದರು ಕೂಡ ಸ್ಥಳಕ್ಕೆ ಯಾವೊಬ್ಬ ಜನಪ್ರತಿನಿಧಿಯಾಗಲಿ, ಅಧಿಕಾರಿಗಳಾಗಲಿ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುವ ಸೌಜನ್ಯ ತೋರಿಲ್ಲ ಎಂದು ಕಿಡಿ ಕಾರಿದ್ದಾರೆ. ಅಲ್ಲದೇ ರೈತರಿಗೆ ಬಾಕಿ ಹಣ ನೀಡುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ, ಬಿ.ಡಿ ಚೌಗಲೆ,ಯು.ಕೆ ಬೊಬಾಟೆ, ಜಿ.ಆರ್ ಪಾಟೀಲ್, ಎಸ್ ಎಲ್ ಬನವಣ್ಣವರ, ಅಶೋಕ ಮೇಟಿ, ಗಿರೀಶ ಟೋಸೂರ, ಮಲ್ಲಾರಿ ಘಾಡಿ, ಸಂಜು ಪವಾರ, ನಾರಾಯಣ ಬೋಬಾಟಿ, ಶಿವಪುತ್ರ ನುಚ್ಚಂಬ್ಲಿ, ಜೀವಪ್ಪ, ಅನಂತÀ ಘೋಟ್ನೇಕರ, ಗಣಪತಿ ಕರಂಜೆಕರ, ಪ್ರಕಾಶ ಫಾಕ್ರಿ ತಾಲೂಕಿನ ವಿವಿಧ ಗ್ರಾಮದ ರೈತರು ಇದ್ದರು.

Kabbu belegara Dharni at 10th day

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News, Trending Tagged With: 9 ದಿನ ಪೂರೈಸಿದ, ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ, ಕಬ್ಬಿಗೆ ಪ್ರತಿ ಟನ್ ಕಬ್ಬಿನ ಬಾಕಿ ಹಣ, ಕಬ್ಬು ಬೆಳೆಗಾರರ ಪ್ರತಿಭಟನೆ ಅಧಿಕಾರಿಗಳು, ಕಲಘಟಗಿ, ಕಿತ್ತೂರು, ಜನಪ್ರತಿನಿಧಿಗಳ ವಿರುದ್ದ, ಧರಣಿ ಸತ್ಯಾಗ್ರಹ ದಿ.15 ಬುಧವಾರ 10ನೇ ದಿನಕ್ಕೆ, ಧಾರವಾಡ, ಮುಂಡಗೋಡ, ರೈತರ ಆಕ್ರೋಶ, ರೈತರ ಸಮಸ್ಯೆ ಆಲಿಸುವ ಸೌಜನ್ಯ, ಹಕ್ಕಿಗಾಗಿ ನಿರಂತರ ಹೋರಾಟ, ಹಳಿಯಾಳ ಹಾಗೂ ಅಳ್ನಾವರ ಭಾಗದ ರೈತರು, ಹುಬ್ಬಳ್ಳಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023

September 26, 2023 By prakash naik

IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ

September 23, 2023 By prakash naik

ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job

September 22, 2023 By prakash naik

DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ

September 18, 2023 By prakash naik

450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023

September 16, 2023 By prakash naik

ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ

September 16, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...