• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ

October 9, 2018 by Vishwanath Shetty Leave a Comment

watermarked DSC 0171

ಹೊನ್ನಾವರ ;

ಮರಳು ಗಣೆಗಾರಿಕೆ ನಿಷೇಧವಾಗಿ 3 ರಿಂದ 4 ತಿಂಗಳು ಕಳೆದಿದೆ. ಅತ್ತ ಉದ್ಯೋಗವು ಇಲ್ಲ ಇತ್ತ ಕಟ್ಟಡ ಸೇರಿದಂತೆ ಗೃಹಬಳಕೆಗೆ ಮರಳು ಸಿಗದೇ ಪರದಾಡುತ್ತಿದ್ದಾರೆ. ಇದನ್ನು 1 ತಿಂಗಳೊಳಗೆ ಸರಿ ಪಡಿಸದಿದ್ದರೆ ಮುಂದಿನದಿನದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಂತರ ಮಾಧ್ಯಮದವರೊಂದಿಗೆ ಕರವೇ ತಾಲೂಕ ಅಧ್ಯಕ್ಷ ಉದಯರಾಜ ಮೇಸ್ತ ಮತನಾಡಿ ಮರಳುಗಾರಿಕೆ ಮೇ ತಿಂಗಳಲ್ಲಿ ನಿಷೇದ ಮಾಡಿದ್ದು 4-5 ತಿಂಗಳಾದರು ಇನ್ನು ಆರಂಭವಾಗಿಲ್ಲ. ಇದರಿಂದಾಗಿ ಕಟ್ಟಡ ನಿರ್ಮಾಣ ಸಂಪೂರ್ಣ ಸ್ತಗಿತವಾಗಿದೆ. ನಮ್ಮ ಊರಿನಲ್ಲಿ ಮರಳುಗಾರಿಕೆಗೆ ಶರಾವತಿ ನದಿಯನ್ನು ಅವಲಂವಿಸಿದೆ. ಮಳೆಗಾಲದಲ್ಲಿ ಮೀನಿನ ಸಂತತಿ ರಕ್ಷಣೆಗಾಗಿ 45 ದಿನದ ನಿಷೇಧ ಇನ್ನು ಹಾಗೇಯೇ ಇದೆ. ಮರಳುಗಾರಿಕೆ ಉದ್ಯೋಗದಲ್ಲಿ ತೊಡಗಿಕೊಂಡ ಕಾರ್ಮಿಕರು ಕರಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯಗಳ ಕಾರ್ಮಿಕರು ಹಾಗೂ ಸಾಮಗ್ರಿಗಳ ಸಾಗಾಣಿಕೆ ವಾಹನಗಳ ಉದ್ಯೊಗದವರು ಸಹ ಕೆಲಸವಿಲ್ಲದೆ ಜೀವನ ನಡೆಸುವುದು ದುಸ್ತರವಾಗಿದೆ ಎಂದರು.
ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಸತ್ಯ ಜಾವಗಲ್ ಮಾತನಾಡಿ ಮರಳು ಗಣಿಗಾರಿಕೆ ಪ್ರಾರಂಭವಾಗದೇ ಗೃಹ ನಿರ್ಮಾಣ ಕಟ್ಟಡ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ನೆರೆಯ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಸಂಘಟನೆಯವರು ಎಚ್ಚರಿಕೆಯನ್ನು ನೀಡಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಆ ಮಟ್ಟಕ್ಕೆ ತಲುಪುವ ಮೂದಲು ಸರ್ಕಾರ ಎಚ್ಚೆತ್ತುಕೊಮಡು ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಮತ್ತು ಮರಳು ಗಣೆಗಾರಿಕೆಯ ನೀತಿಯನ್ನು ಸಡಿಲಗೊಳಿಸುವ ಬಡವರ ಹಿತ ಕಾಯಬೇಕು ಎಂದರು.
ಇ ಸಂದರ್ಭದಲ್ಲಿ ಗಣಪತಿ ಮೇಸ್ತ, ಕೇಶವ ಮೇಸ್ತ, ಧರ್ಮ ಅಂಬಿಗ, ವಿನಾಯಕ ಆಚಾರಿ, ರಾಘು ಮೇಸ್ತ, ಶೇಖರ್ ವಗ್ಗರ್, ಶ್ರೀಕಾಂತ ಮೇಸ್ತ, ಭಾಸ್ಕರ್ ತಾಂಡೇಲ್, ಅಜಿತ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ೪ ತಿಂಗಳಾದರೂ ಬಗೆಹರಿದಿಲ್ಲ, ಇಂದ, ಕರವೇ, ಕರ್ನಾಟಕ ರಕ್ಷಣಾ ವೇದಿಕೆ, ಕಾಡುತ್ತಿದೆ, ಕೂಡಲೇ ಸಮಸ್ಯೆ ಬಗೆಹರಿಸುವಂತೆ, ನಿಷೇಧ ಹೇರಿದ್ದು, ಮನವಿ, ಮರಳು ಸಮಸ್ಯೆ, ಸಲ್ಲಿಕೆಯಾಯಿತು, ಸಾಂಪ್ರದಾಯಿಕ ಮೀನುಗಾರಿಕೆ, ಹೊನ್ನಾವರದಲ್ಲಿ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...