• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ

October 30, 2018 by Vishwanath Shetty Leave a Comment

ಹೊನ್ನಾವರ:

ಹೊನ್ನಾವರ ತಾಲೂಕಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೃಹತ್ ಗಾತ್ರದ ಕಂಟೇನರ್ ಲಾರಿಯೊಂದು ಭಟ್ಕಳದಿಂದ ಹೊನ್ನಾವರದ ಕಡೆ ಪ್ರಯಾಣಿಕರ ಟೆಂಪೊಗೆ ಹಿಂದಿನಿಂದ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲು ತುಂಬಿದ ಲಾರಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುಣಮಂತೆ ಸಮೀಪದ ಕೆರಮನೆ ಬಳಿ ಸಂಭವಿಸಿದೆ. ಕಳೆದ ಕೆಲ ತಿಂಗಳಿನಿಂದ ಹೊನ್ನಾವರ ಭಟ್ಕಳ ಕುಮುಟಾ ಭಾಗದಲ್ಲಿ ಅಫಘಾತದ ಸರಣಿ ಮುಂದುವರೆಯುತ್ತಿದ್ದು ಇಂದು ಮತ್ತೊಂದು ದುರಂತಕ್ಕೆ ಸಾಕ್ಷಿಯಾಗಿದೆ. ಭಟ್ಕಳ ಕಡೆಯಿಂದ ಹೊನ್ನಾವರಕ್ಕೆ ಆಗಮಿಸುತ್ತಿದ್ದ ಕಂಟೆನರ್ ಲಾರಿ ಓವರಟೇಕ್ ಮಾಡುವ ಸಮಯದಲ್ಲಿ ಹಿಂಬದಿಯಿಂದ ಪ್ಯಾಸೆಂಜರ್ ಟೆಂಪೊಗೆ ಡಿಕ್ಕಿಯಾಗಿ ಎದುರಿಗೆ ಬರುತ್ತಿದ್ದ ಕಲ್ಲು ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟೆಂಪೊ ಪಲ್ಟಿಯಾಗಿದ್ದರೆ ಲಾರಿ ಮತ್ತು ಕಟೆಂನರ್ ವಾಹನದ ಮುಂಭಾಗ ಸಂಪೂರ್ಣ ನುಜ್ಜುನುಜ್ಜಾಗಿದೆ.
ಅಫಗಾತದಲ್ಲಿ ಮೃತಪಟ್ಟವರನ್ನು ಲಾರಿ ಚಾಲಕ ದೇವರಗದ್ದೆ,ಮಂಕಿಯ ರಾಜು ತಿಮ್ಮಪ್ಪ ಗೌಡ ಹಾಗೂ ಕ್ಲೀನರ್ ಮಂಕಿ ಬೋಳೆ ಬಸ್ತಿ ಅಣ್ಣಪ್ಪ ಮಂಜುನಾಥ ನಾಯ್ಕ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಪಲ್ಟಿಯಾದ ಟೆಂಪೋದಲ್ಲಿದ್ದ ಮಂಕಿಯ ಮುಕ್ತಾ ಅಣ್ಣಪ್ಪ ನಾಯ್ಕ, ಮೋಹನ ನಾಗಪ್ಪ ನಾಯ್ಕ, ಶಿರಸಿಯ ಗೋವಿಂದರಾಜು ಭಾನು ನಾಯ್ಕ, ಟೊಂಕಾದ ತಬಸುಮ್ ಖೂರೇಷಿ ಡಿಕ್ಕಾ, ಹುಬ್ಬಳ್ಳಿಯ ಹೀರು ಎಸ್.ಎಸ್ ರಾಠೋಡ್, ಕಾಸರಕೋಡಿನ ನಾಜಿಮಾ ಜೆಲಾನಿ ಮನ್ನಾ, ಇಡಗುಂಜಿಯ ಶೈಲಾ ವೆಂಕಟೇಶ ನಾಯ್ಕ, ಚಿತ್ತಾರದ ಮಂಜುನಾಥ ಗೌಡ ಸೇರಿದಂತೆ 8 ಕ್ಕೂ ಹೆಚ್ಚುಮಂದಿಗೆ ಗಂಭೀರ ಗಾಯಗಳಾಗಿದ್ದು ಹೊನ್ನಾವರ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಟ್ಟು ಹಲವರನ್ನು ಮಂಗಳೂರು, ಉಡುಪಿ, ಮಣಿಪಾಲ್ ಆಸ್ಪತ್ರೆಗಳಿಗೆ ಕಳುಹಿಸಿಕೊಡಲಾಗಿದೆ. ಈ ಕುರಿತು ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ನಡುವೆ ಅಫಗಾತ ಸಂಭವಿಸಿದ್ದರಿಂದ 2 ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

IMG 20181030 WA0172 IMG 20181030 WA0168

IMG 20181030 WA0170

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Canara News Tagged With: ಇಬ್ಬರ, ಕಂಟೆನರ್ ಲಾರಿ ಓವರಟೇಕ್, ಕಲ್ಲು ತುಂಬಿದ ಲಾರಿಗೆ ಡಿಕ್ಕಿ, ಕೆಂಪು ಕಲ್ಲು ತುಂಬಿದ ಲಾರಿ, ಕೆರೆಮನೆ ಸಮೀಪ ಸರಣಿ ಅಪಘಾತ, ಗುಣಮಂತೆ ಸಮೀಪದ ಕೆರಮನೆ, ಪ್ಯಾಸೆಂಜರ್ ಟೆಂಪೊಗೆ ಡಿಕ್ಕಿ, ಪ್ರಯಾಣಿಕರ ಟೆಂಪೊಗೆ ಹಿಂದಿನಿಂದ ಗುದ್ದಿ, ಬೃಹತ್ ಗಾತ್ರದ ಕಂಟೇನರ್ ಲಾರಿ, ಮತ್ತೆ, ಮತ್ತೊಂದು ಭೀಕರ ರಸ್ತೆ ಅಪಘಾತ, ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ, ಲಾರಿ ಚಾಲಕ ಮತ್ತು ಕ್ಲೀನರ್, ಸಾವು 8 ಜನರ ಸ್ಥಿತಿ ಗಂಭೀರ, ಹೊನ್ನಾವರದ ಕಡೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...