• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದಲ್ಲಿ ಅರ್ಥಪೂರ್ಣವಾಗಿ ಆಚರಿಸಿದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಹಾಗೂ ಭಾಷಾ‌ ಸೌಹಾರ್ದತಾ ದಿನಾಚರಣೆ – ಗಮನ ಸೆಳೆದ ಕವಿಗೊಷ್ಠಿ, ಸಂವಾದ‌ ಕಾರ್ಯಕ್ರಮ.

November 21, 2018 by Yogaraj SK 1 Comment

savada kavigosti

ಹಳಿಯಾಳ : ನಾನು ನನ್ನದು ಎಂಬ ಸ್ವಾರ್ಥತನದಿಂದ ಹೊರಬಂದು ಪರರ ಬಗ್ಗೆ ಚಿಂತಿಸಿ ಪರೋಪಕಾರ ಜೀವನ ನಡೆಸುವುದೇ ಸಾರ್ಥಕ ಜೀವನವಾಗಿದೆ ಮಾತ್ರವಲ್ಲದೇ ವಚನ ಸಾಹಿತ್ಯದ ನಡೆನುಡಿಗಳನ್ನು ಎಲ್ಲರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೇ ಬದುಕು ಉತ್ತಮವಾಗಿರುತ್ತದೆ ಎಂದು ಅಧ್ಯಾತ್ಮೀಕ ಚಿಂತಕ ಎಮ್ ಎನ್ ತಳವಾರ ಹೇಳಿದರು.
ಕನ್ನಡ ಮತ್ತು ಸಂಸ್ಕøತ ಇಲಾಖೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹೊಂಗಿರಣ ಸಾಂಸ್ಕøತ ಮತ್ತು ಸಾಮಾಜಿಕ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ತಹಶಿಲ್ದಾರ ಕಛೇರಿಯ ಸಭಾಭವನದಲ್ಲಿ ಜರುಗಿದ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಆಚರಣೆಯಲ್ಲಿ ಭಾಷಾ ಸೌಹಾರ್ಧತಾ ದಿನಾಚರಣೆಯ ಅಂಗವಾಗಿ ನಡೆದ ಸಂವಾದ ಹಾಗೂ ಕವಿಗೊಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿರಿಯ ಪತ್ರಕರ್ತ ಮತ್ತು ಸಾಹಿತಿ ಎನ್ ಜಯಚಂದ್ರನ್ ಅವರೊಂದಿಗೆ ನಡೆದ ಸಂವಾದ ಹಾಗೂ ಕವಿ ಗೋಷ್ಟಿ ಕಾರ್ಯಕ್ರಮದ ಉದ್ಘಾಟನೆಯನ್ನು ತಹಶೀಲ್ದಾರ ವಿದ್ಯಾಧರ ಗುಳಗುಳಿ ದೀಪ ಬೆಳಗಿಸಿ ತಮ್ಮದೇ ಕವನ ಓದುವ ಮೂಲಕ ನೇರವೇರಿಸಿದರು.
ಹಳಿಯಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಪೇಂದ್ರ ಗೋರಪಡೆ, ಸುರೇಂದ್ರ ಬಿರ್ಜೆ, ನಿವೃತ್ತ ಪ್ರಾದ್ಯಾಪಕ ಎಸ್ ವಾಯ್ ಹಾದಿಮನಿ, ವಿಜಯ ಸಂದೇಶ ಪತ್ರಿಕೆ ಸಂಪಾದಕರಾದ ಸುಮಂಗಲಾ ಅಂಗಡಿ, ಸುರೇಶ ಕಡೆಮನಿ, ಜೆ.ಡಿ. ಗಂಗಾಧರ, ಭಾರತಿ ನಲವಡೆ, ಇನ್ನಿತರರು ಇದ್ದರು. ಶಿಕ್ಷಕ ಸಿದ್ದಪ್ಪಾ ಬಿರಾದಾರ ಹಾಗೂ ಮಹಾಂತೇಶ ದೇಸಾಯಿ ಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.

watermarked IMG 20181121 WA0150 watermarked IMG 20181121 WA0151 watermarked IMG 20181121 WA0152 watermarked IMG 20181121 WA0153 watermarked IMG 20181121 WA0154 watermarked IMG 20181121 WA0155

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Comments

  1. Neelakant sheshagiri says

    November 22, 2018 at 5:31 am

    Seems to be good program in Haliyal

    Reply

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...