ಹೊನ್ನಾವರ , ಶತಮಾನೋತ್ಸವದ ಹೊಸ್ತಿಲಲ್ಲಿ ಇರುವಗ್ರಾಹಕ ಸ್ನೇಹಿಯಾಗಿರುವಜಿಲ್ಲೆಯ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಹೊನ್ನಾವರಅರ್ಬನಬ್ಯಾಂಕಿಗೆಉತ್ತಮಕಾರ್ಯನಿರ್ವಹಣೆಯನ್ನುಪರಿಗಣ ಸಿ ರಾಜ್ಯದಉತ್ತಮಅರ್ಬನ ಬ್ಯಾಂಕಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಶಿಕ್ಷಕರ ಸದನ, ಕೆ.ಜಿರಸ್ತೆ ಬೆಂಗಳೂರಿನಲ್ಲಿ ನಡೆದ65ನೇ ಅಖಿಲ ಭಾರತ ಸಹಕಾರ ಸಪ್ತಾಹ-2018 ಸಮಾರಂಭದಲ್ಲಿಮಾನ್ಯಸಹಕಾರ ಸಚಿವರಾದ ಬಂಡೆಪ್ಪಖಾಶೆಂಪೂರ ಹಾಗೂ ಮಾಜಿ ಸಚಿವರಾದ ಎಚ್. ಕೆ ಪಾಟೀಲ ಇನ್ನಿತರಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ಯಾಂಕಿನಅಧ್ಯಕ್ಷರಾದ ರಾಘವಬಾಳೇರಿ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೀವ ಶ್ಯಾನಭಾಗರವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಬ್ಯಾಂಕಿನ ಸದೃಢಆರ್ಥಿಕ ಮಾನದಂಡಗಳನ್ನು ಪರಿಗಣ ಸಿ ಕೆ.ಡಿ.ಸಿ.ಸಿ ಬ್ಯಾಂಕ ಕಳೆದ ಆರು ವರ್ಷಗಳಿಂದ ಸತತವಾಗಿ ಹೊನ್ನಾವರಅರ್ಬನ ಬ್ಯಾಂಕನ್ನುಉತ್ತರಕನ್ನಡಜಿಲ್ಲೆಯಲ್ಲಿನಅರ್ಬನ ಬ್ಯಾಂಕುಗಳ ಪೈಕಿ ಅತೀಉತ್ತಮಅರ್ಬನ ಬ್ಯಾಂಕಎಂತಾ ಪ್ರಶಸ್ತಿ ನೀಡಿ ಗೌರವಿಸಿರುವುದನ್ನು ಸ್ಮರಿಸಬಹುದಾಗಿದೆ. ಈ ಪ್ರಶಸ್ತಿ ಬ್ಯಾಂಕಿನಗುಣಮಟ್ಟ ಹಾಗೂ ಶತಮಾನೋತ್ಸವದ ಹೊಸ್ತಿಲಲ್ಲಿ ಇರುವ ಬ್ಯಾಂಕಿನಕಾರ್ಯಸಾಧನೆಯಗರಿಯಾಗಿ ಬಂದಿದೆ. ಈ ಎಲ್ಲಾ ಸಾಧನೆಗಳಿಗೆ ನಿರ್ದೇಶಕ ಮಂಡಳದ ಸಮಯೋಜಿತ ನಿರ್ಧಾರಗಳು, ಸಿಬ್ಬಂದಿಗಳ ಪರಿಶ್ರಮ, ಶೇರುದಾರರ ಹಾಗೂ ಗ್ರಾಹಕರ ಸಹಕಾರವೇಕಾರಣಎಂತಾ ಬ್ಯಾಂಕಿನಅಧ್ಯಕ್ಷ ರಾಘವ ಬಾಳೇರಿ ತಿಳಿಸಿದ್ದಾರೆ.
Leave a Comment