• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ

December 4, 2018 by Yogaraj SK Leave a Comment

aparadha tade masacharane 2018

ಹಳಿಯಾಳ:- ವಿದ್ಯಾರ್ಥಿಗಳು, ಯುವ ಸಮುದಾಯ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಮಹತ್ವ ನಿಡುತ್ತಿರುವುದು ಸರಿಯಿಲ್ಲ ಯುವ ಸಮುದಾಯ ಇದರಿಂದ ಹೊರಬಂದು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ದಾಂಡೇಲಿ ಡಿವೈಎಸ್ಪಿ ಮೋಹನ ಪ್ರಸಾದ ಅಭಿಪ್ರಾಯಿಸಿದರು.
ಪಟ್ಟಣದ ಶಿವಾಜಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೋಲಿಸ್ ಇಲಾಖೆಯಿಂದ ನಡೆದ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು.
ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಮಾತನಾಡಿ ಮಕ್ಕಳು ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಿಕೊಳ್ಳಬೇಕು. ಕಾನೂನು ತಿಳಿದು ಅದನ್ನು ಪಾಲಿಸುವುದು ಮೊಬೈಲ ಹಾಗೂ ಫೇಸಬುಕ ಇವು ಒಳ್ಳೆಯದಕ್ಕೆ ಮಾತ್ರ ಉಪಯೋಗ ಮಾಡಬೇಕೆಂದ ಅವರು ಅಪರಾಧ ತಡೆಯುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

aparadha tade masacharane 2018
ಹಳಿಯಾಳ ಸಿಪಿಆಯ್ ಬಿ.ಎಸ್.ಲೋಕಾಪುರ ಮಾತನಾಡಿ ಮನುಷ್ಯನ ಜೀವನದಲ್ಲಿ ಹುಟ್ಟು-ಸಾವು ಸಾಮಾನ್ಯ ಆದರೆ ಮನುಷ್ಯನ ಜೀವವು ಬಹಳ ಮಹತ್ವದ್ದಾಗಿದ್ದು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಡೆಯಬೇಕು ಹಾಗೂ ಅಪರಾಧ ತಡೆಯ ಕಾನೂನನ್ನು ಪಾಲಿಸಬೇಕು ಎಂದ ಅವರು ವಿದ್ಯಾರ್ಥಿಗಳು ವಾಹನ ಸಂಚಾರ ಮಾಡುವಾಗ ಮೊಬೈಲಗಳನ್ನು ಬಳಸಬಾರದು ವಾಹನಗಳಿಗೆ ಸಂಬಂದಪಟ್ಟ ದಾಖಲಾತಿಗಳನ್ನು ಜೊತೆಗೆ ಇರಿಸಿಕೊಳ್ಳಬೇಕು ಮಾತ್ರವಲ್ಲದೇ ತಲೆಗೆ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿ ಪಾಲಿಸುವಂತರೆ ಕರೆ ನೀಡಿದರು.
ಪಿಎಸ್‍ಆಯ್ ಆನಂದಮೂರ್ತಿ ಮಾತನಾಡಿ ಸೈಬರ ಕ್ರೈಂ ಮತ್ತು ಫುಡ್ ಕ್ರೈಂ ಮತ್ತು ಆಧಾರ ಕಾರ್ಡನ್ನು ಕೆಲವು ದುಷ್ಕರ್ಮಿಗಳು ದುರ್ಬಳಿಕೆ ಮಾಡಿ ಹಣವನ್ನು ದೋಚುತ್ತಿರುವ ಕುರಿತು ಸಮಗ್ರ ತಿಳುವಳಿಕೆ ನೀಡಿದರು. ಅಲ್ಲದೇ ತಂದೆ-ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಬಿ.ಮಾನೆ, ಶಿಕ್ಷಕಿ ಸುನಿತಾ ಪಾಟೀಲ, ಜಿ.ಆರ.ಹೆಗಡೆ, ವಿಠ್ಠಲ ಭೂವಿ ಮೊದಲಾದವರು ಇದ್ದರು.

aparadha tade masacharane 2018

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Trending Tagged With: ಅಪರಾಧ ತಡೆ ಮಾಸಾಚಾರಣೆ, ಡಿವೈಎಸ್ಪಿ ಮೊಹನಪ್ರಸಾದ, ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ, ದೃಢ ನಿರ್ಧಾರ, ನಿಡುತ್ತಿರುವುದು ಸರಿಯಿಲ್ಲ, ಪೋಲಿಸ್ ಇಲಾಖೆಯಿಂದ ನಡೆದ, ಮೊಬೈಲ್, ಯುವ ಸಮುದಾಯ, ಯುವ ಸಮುದಾಯ ಇದರಿಂದ ಹೊರಬಂದು, ಯುವಕರು ಭವಿಷ್ಯದ ಬಗ್ಗೆ ಯೋಚಿಸಿ, ವಿದ್ಯಾರ್ಥಿಗಳು, ಶಿವಾಜಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ, ಸಾಮಾಜಿಕ ಜಾಲತಾಣ, ಹೆಚ್ಚಿನ ಮಹತ್ವ, ಹೆಜ್ಜೆಯಿಡಬೇಕು

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...