• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು; ಡಿ.ಎಫ್.ಓ ವಸಂತರೆಡ್ಡಿ

January 20, 2019 by Gaju Gokarna Leave a Comment

watermarked hnr 21 gov.

ಹೊನ್ನಾವರ“ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು ಎಂದು ಹೊನ್ನಾವರದ ಡಿ.ಎಫ್.ಓ ವಸಂತರೆಡ್ಡಿ, ಕೆ. ವಿ. ಅವರು ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಪ್ಲೇಸೆಮೆಂಟ್ ಸೆಲ್ ಆಯೋಜಿಸಿದ್ದ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತಾದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.
ಪದವಿ ಶಿಕ್ಷಣದ ಈ ಸಮಯವು ಬಹಳ ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತಲ್ಲಿ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಲ್ಲರು. ಹಾಗಾಗಿ ಗ್ರಂಥಾಲಯದ ಸಮರ್ಪಕ ಬಳಕೆಯಾಗಬೇಕು. ದಿನಪತ್ರಿಕೆಗಳನ್ನು ನಿಯಮಿತವಾಗಿ ಓದುವ ರೂಢಿ ಬೆಳಸಿಕೊಳ್ಳಬೇಕಿದೆ ಎಂದರು.ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಡಾ. ಸುಮಂಗಲಾ ಬಿ. ನಾಯಕ ನಮ್ಮ ಗ್ರಾಮೀಣ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ನಿರಂತರ ಪರಿಶ್ರಮದಿಂದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದಾಗಿದೆ ಎಂದರು.
ಪ್ಲೇಸಮೆಂಟ್ ಸೆಲ್‍ನ ಸಂಯೋಜಕರಾದ ಪ್ರೊ. ಕಾವ್ಯಶ್ರೀ ನಾಯ್ಕ ಸ್ವಾಗತಿಸಿದರು. ದತ್ತಾತ್ರೇಯ ವಂದಿಸಿದರು. ಸಂಗೀತಾ ನಿರೂಪಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: the commitment, the competitive age, the correct guidance, the determination, the DFO Vasant Reddy, the hard work, The most important aspects of the study are to develop a regular routine, the proper use of the library, to achieve success, ಕಠಿಣ ಪರಿಶ್ರಮ, ಗ್ರಂಥಾಲಯದ ಸಮರ್ಪಕ ಬಳಕೆ, ಡಿ.ಎಫ್.ಓ ವಸಂತರೆಡ್ಡಿ, ದೃಢ ಸಂಕಲ್ಪ, ನಿಯಮಿತವಾಗಿ ಓದುವ ರೂಢಿ ಬೆಳಸಿಕೊಳ್ಳಬೇಕಿದೆ, ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು, ಯಶಸ್ಸು ಸಾಧಿಸಲು, ಸರಿಯಾದ ಮಾರ್ಗದರ್ಶನ, ಸ್ಪರ್ಧಾತ್ಮಕ ಯುಗದಲ್ಲಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...