• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯಾಭಿವೃದ್ದಿ ಕೇಂದ್ರಕ್ಕೆ ಸಚಿವ ಆರ್.ವಿ.ದೇಶಪಾಂಡೆ ಭೆಟಿ ಕಂಪ್ಯೂಟರ್ ಲ್ಯಾಬ್ ಉಧ್ಘಾಟನೆ

February 1, 2019 by Yogaraj SK 1 Comment

watermarked 1 hly 2 1

ಹಳಿಯಾಳ:- ಕೌಶಲ್ಯಾಭಿವೃದ್ದಿ ಕಾರ್ಯಕ್ರಮ ಭವಿಷ್ಯದ ಚಿಂತನೆಗಳನ್ನು ವಿಕಾಸಗೊಳಿಸುವ ಕಾರ್ಯಕ್ರಮವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳುವಂತಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಯುವ ಸಮುದಾಯಕ್ಕೆ ಕರೆ ನೀಡಿದರು.
ಪಟ್ಟಣದ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯಾಭಿವೃದ್ದಿ ಕೇಂದ್ರ, ಆರ್.ವೈಇ ಸ್ಕೀಲ್ ಸೆಂಟರ್‍ಗೆ ಭೇಟಿ ನೀಡಿ ಕೇಂದ್ರವನ್ನು ವಿಕ್ಷೀಸಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ಬಳಿಕ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಕಂಪ್ಯೂಟರ್ ಲ್ಯಾಬ್ ಉಧ್ಗಾಟಿಸಿ ಮಾತನಾಡಿದರು.
ತಂದೆ ತಾಯಿಗಳ ಒತ್ತಡಕ್ಕೆ ಸಿಲುಕಿ ಅವರ ಇಚ್ಚೆಯ ವಿಚಾರಗಳಲ್ಲಿ ಮುಂದುವರೆಯುವುದಕ್ಕಿಂತ, ತಮ್ಮ ಇಚ್ಚೆಯಂತೆ ಬದುಕು ರೂಪಿಸಿಕೊಳ್ಳುವುದು ಉತ್ತಮವೆಂದು ಸಚಿವರು. ಇಂದಿನ ಈ ಆಧುನಿಕ ಕಂಪ್ಯೂಟರ್ ಯುಗದಲ್ಲಿ ಯುವಕ-ಯುವತಿಯರು ತಮ್ಮಲ್ಲಿರುವ ಕೌಶಲ್ಯಗಳನ್ನು ಗುರುತಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸುವಲ್ಲಿ ಗುರಿಹೊಂದಿ ಪರಿಶ್ರಮ ಪಡಬೇಕೆಂದರು.

watermarked 1 hly 1 1
ಸಂಸ್ಥೆಯ ನಿರ್ದೇಶಕ ನಾರಾಯಣ ಟೋಸುರ ಮಾತನಾಡಿ ಕಳೆದ 3 ವರ್ಷದಿಂದ ಉತ್ತರ ಕನ್ನಡ ಜಿಲ್ಲೆಯ ಸುಮಾರು 320 ಹಾಗೂ ಗದಗ, ಧಾರವಾಡ, ಹುಬ್ಬಳ್ಳಿ, ತುಮಕುರ, ಹಾಸನ, ಹಾವೇರಿ, ರಾಯಚೂರ ಇತರ ಭಾಗದಿಂದ ಸುಮಾರು 380 ನಿರುದ್ಯೋಗಿ ಯುವಕ ಯುವತಿಯರಿಗೆ ಈ ಕೌಶಲ್ಯಾಭಿವೃದ್ದಿ ಸಂಸ್ಥೆಯಲ್ಲಿ ತರಬೇತಿ ನೀಡಿ ಈಗಾಗಲೇ ಅವರು ಹಲವು ಕಂಪೆನಿಗಳಲ್ಲಿ ಉದ್ಯೋಗವನ್ನು ಪಡೆದಿದ್ದಾರೆಂದು ವಿವರಿಸಿದರು.
ಇನ್ನೂ ಸಂಸ್ಥೆಯು ಕೈಗಾರಿಕೆ ತರಬೇತಿ, ವಿದೇಶಿ ಭಾಷೆಗಳ ಕಲಿಕೆ ತರಬೇತಿ ಸೇರಿದಂತೆ ಹಲವು ನೂತನ ತರತೇತಿ ನೀಡುವ ಮೂಲಕ ಯುವ ಸಮುದಾಯಕ್ಕೆ ಕೊಡುಗೆ ನೀಡಲು ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಅಭಿವೃದ್ದಿ ಕೇಂದ್ರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಸಿಪಿಐ ಲೋಕಾಪುರ, ಆರ್.ಎಸ್.ಎಸ್.ಬ್ಯಾಂಕಿನ ಶಿವಪುತ್ರಪ್ಪಾ ನುಚ್ಚಂಬ್ಲಿ, ಅನಂತ ಘೋಟ್ನೇಕರ, ಸಂಸ್ಥೆಯ ರಾಘವೇಂದ್ರ ಸಾಂಬ್ರೆಕರ, ಸರಿತಾ ಟೋಸುರ, ಜಯಶ್ರೀ, ಅಶ್ವಿನಿ, ಸುರೇಶ, ಅರ್ಚನಾ ಮೊದಲಾದವರು ಇದ್ದರು.

haliyal pandit dindayal skill center Minister RV deshpande visit

IMG 20190201 WA0277

 

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: are trained in this skilled organization, center, Computer Lab Accidents, embraced by the stress of their mothers, future thinking, hailing scholarship day careers, including learning and training foreign languages, Many new, minister RV Deshpande, new, skill development, skill development programs, unemployed young girls, wishful thinking

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Comments

  1. Narayan tosur says

    February 1, 2019 at 11:20 pm

    Excellent coverage Yogiraj, keep up the good work

    Reply

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...