• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಡಿನಿಂದ ನಾಡಿಗೆ ಬಂದ ಚಿರತೆ ತೋಟಕ್ಕೆ ಅಳವಡಿಸಿ ಬೇಲಿಗೆ ಸಿಕ್ಕಿಬಿದ್ದು ಪ್ರಾಣಾಪಯದಿಂದ ಪಾರು ರಕ್ಷಣೆಗೆ ಧಾವಿಸಿದ ಅರಣ್ಯ ಇಲಾಖೆಯ ಸಿಬ್ಬದಿಗೆ ಗಾಯ ಮಂಗಳೂರಿನ ಖಸಗಿ ಆಸ್ಪತ್ರೆಗೆ ದಾಕಲು.

February 10, 2019 by Vishwanath Shetty Leave a Comment

ಹೊನ್ನಾವರ ತಾಲೂಕಿನ ಇಡಗುಂಜಿ ಕುಳಿಮನೆ ಸಮೀಪದ ಕಡಗುಟ್ಟ ಎನ್ನುವ ಪ್ರದೇಶಕ್ಕೆ ಆಹಾರ ಹುಡುಕುತ್ತಾ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ತೋಟದ ಬೇಲಿಗೆ ಹಾಕಿದ್ದ ಬಲೆಯಲ್ಲಿ ಸಿಕ್ಕಿಬಿದ್ದು ಸುತ್ತಮುತ್ತಲಿನವರಿಗೆ ಭಯ ಹುಟ್ಟಿಸಿ ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗೆ ಗಾಯಗೊಳಿಸಿದ ಘಟನೆ ಸಂಭವಿಸಿದೆ.
ಕಡಗುಟ್ಟದ ಗಣಪಯ್ಯ ಗೌಡ ಎಂಬವರ ತೋಟಕ್ಕೆ ಅಳವಡಿಸಲಾದ ಬೇಲಿಯಲ್ಲಿ ಚಿರತೆಯೊಂದು ಸಿಲುಕಿರುವ ಸಂಗತಿ ತಿಳಿಯುತ್ತಲೇ ಭಯಭೀತರಾದ ಊರಿನ ಜನ ತಕ್ಷಣ ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದ್ದಾರೆ. ಕುಂದಾಪುರದಿಂದ ಆಗಮಿಸಿದ ಅರಿವಳಿಕೆ ತಜ್ಞರೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಬಂಧಿಯಾಗಿದ್ದ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಲು ಮುಂದಾದಾಗ ಸುತ್ತಲು ಇರುವ ಸಾರ್ವಜನಿಕರರನ್ನು ಗಮನಿಒಸಿ ಭಯಗೊಂಡ ಚಿರತೆ ಒಮ್ಮೆಲೇ ನೆಗೆದಾಗ ಕಾಲಿಗೆ ಸುತ್ತಿಕೊಂಡಿದ್ದ ಉರುಳಿನಿಂದ ತಪ್ಪಿಸಿಕೊಂಡು ಸ್ಥಳದಿಂದ ಪರಾರಿಯಾಗಿದೆ.
ಈ ಸಂದರ್ಭದಲ್ಲಿ ಬಂಧನದಿಂದ ಬಿಡಿಸಲು ಮುಂದಾಗಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ವಾಹನ ಚಾಲಕ ಶೇಷು ಎನ್ನುವರು ಗಾಯಗೊಂಡಿದ್ದಾರೆ. ಸಿಬ್ಬಂದಿಯನ್ನು ಕೂಡಲೇ ಹೊನ್ನಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರಾಣಾಪಾಯದಿಂದ ಪಾರಾದ ಚಿರತೆ ವಿಷಯ ಸುತ್ತಲಿನ ಹಳ್ಳಿಗಳ ಜನರಲ್ಲಿ ಭಯ ಆವರಿಸಿದ್ದು ಅರಣ್ಯ ಇಲಖೆಯವರು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದು ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಇಲಾಖೆಯ ಅಧಿಕಾರಿಗಳು ಸುತ್ತಮುತ್ತಲೂ ನಿಗಾ ಇರಿಸಲಾಗಿದೆ ಎಂದು ತಿಳಿದುಬಂದಿದೆ.

watermarked hnr 11 chirate 02

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Anesthesia vaccine, anesthesiologist who came from Kundapur, bay leopard, forest department staff, immediate forest department, injured in Mangalore, Kāḍininda nāḍige banda cirate, Kadugatta Ganapayya gowda, people of terrorism, rescue, surrounded by jungle leopard, trapped in forest

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...