ಸಿದ್ದಾಪುರ ಫೆ27: ತಾಲೂಕಿನ ಕಾಳೇನಳಿ ಬಳಿ ಇಂದು ಬೆಳಗ್ಗಿನ ಜಾವದಲ್ಲಿ ಮಿನಿ ಲಾರಿ- ಬೈಕ್ ನಡುವೆ ಅಪಘಾತ ಸಂಭವಿಸಿ ಶಿಕ್ಷಕ ಉಲ್ಲಾಸ(40) ಬೈಲೂರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಇವರು ಸಮಾಜ ಕಲ್ಯಾಣ ಇಲಾಖೆ ಕೊಂಡ್ಲಿಯಲ್ಲಿ ಶಿಕ್ಷಕರಾಗಿದ್ದು, ಸಾಮಾಜಿಕ ಕಾರ್ಯ ಚಟುವಟಿಕೆಯಲ್ಲೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಪ್ರಕರಣ ಧಾಖಲಾಗಿದೆ.



Leave a Comment