• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಮ್ಮೆಪೈಲ್ ತಿರುವಿನಲ್ಲಿ ಲಾರಿ ಮತ್ತು ಕಾರು ನಡುವೆ ಅಫಘಾತ ಒರ್ವ ಸ್ಥಳದಲ್ಲಿಯೇ ಸಾವು ನಾಲ್ವರ ಸ್ಥಿತಿ ಗಂಭೀರ

March 19, 2019 by Vishwanath Shetty Leave a Comment

watermarked DSC07397

ಹೊನ್ನಾವರ; ರಾಷ್ಟ್ರೀಯ ಹೆದ್ದಾರಿಯ 66ರ ಎಮ್ಮೆಪೈಲ್ ಸಮೀಪ ಗೋವಾ ಕಡೆಯಿಂದ ಮುರ್ಡೇಶ್ವರ ಕಡೆ ಸಾಗುತ್ತಿದ್ದ ಕಾರು ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಸೊಮವಾರ ನಡೆದಿದೆ.
ಗೋವಾದಿಂದ ಮುರ್ಡೆಶ್ವರ ಕಡೆಗೆ ಕೆ.ಎ.10 ಎಮ್. 5097 ಕಾರು ಅತಿಯಾದ ವೇಗದಿಂದ ಪರಿಣಾಮ ಮಂಗಳೂರಿನಿಂದ ಆಗಮಿಸಿದ ತಮಿಳುನಾಡು ಮೂಲದ 05 ಎ.ಕ್ಯು. 3725 ಲಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಕಂ ಆಗಿದೆ. ಸ್ಥಳದಲ್ಲಿಯೇ ಗುಂಡ್ಲಪೇಟೆ ಮೂಲದ ವಿಜಯಕುಮಾರ್ ಬಿ.ಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಚಾಮರಾಜನಗರ ಮೂಲದವರಾದ ರಾಘವೇಂದ್ರ ಆರ್, ಪ್ರದೀಪ ಆರ್, ಮೈಸುರು ಮೂಲದವರಾದ ಮಂಜುನಾಥ, ರಾಘವೇಂದ್ರ ಡಿ ಗಂಭೀರ ಗಾಯಗೊಂಡಿದ್ದಾರೆ. ಗಾಯಳುವನ್ನು ತಾಲೂಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಉಡುಪಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

watermarked DSC07383

ಘಟನೆಯನ್ನು ತಕ್ಷಣಕ್ಕೆ ಸ್ಪಂದಿಸಿದ ಅಬುಲೆನ್ಸ ಚಾಲಕರು ಹಾಗೂ ಪೋಲಿಸರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಫಘಾತ ವಿಷಯ ತಿಳಿಯುತ್ತಿದ್ದಂತೆ ತಕ್ಷಣಕ್ಕೆ 108 ಅಂಬುಲೆನ್ಸ ಹಾಗೂ ಹೊನ್ನಾವರದಲ್ಲಿರುವ ಖಾಸಗಿ ಅಂಬುಲೆನ್ಸ ನೆರವಿಗೆ ಬರುವ ಮೂಲಕ ಕ್ಷಣಾರ್ಧದಲ್ಲಿ ಆಸ್ಪತ್ರೆಗೆ ತಾಲೂಕ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆಗೆ ದಾಖಲಿಸಿದರು. ಕುಟುಂಬದವರಿಗೆ ದೂರವಾಣಿ ಮೂಲಕ ವಿಷಯ ತಿಳಿಸುತ್ತಾ ಖಾಸಗಿ ಅಂಬುಲೆನ್ಸ ಚಾಲಕರು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ರವಾನಿಸಿದರು. ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳೊಂದಿಗೆ ಸಿಪಿಐ ಚೆಲುವರಾಜು, ಪಿ.ಎಸ್.ಐ ತೇಜಸ್ವಿ ಇವರು ಗಾಯಳುವನ್ನು ಆಸ್ಪತ್ರೆಗೆ ಸೇರಿಸುವ ಜೊತೆ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆ ಉದ್ಬವವಾಗದಂತೆ ನೋಡಿಕೊಂಡರು. ಪೋಲಿಸ್ ಇಲಾಖೆ ಹಾಗೂ ಅಂಬುಲೆನ್ಸನವರ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

watermarked DSC07412 Lorry and car accident, death at one place, four quarters serious,

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Car accident, Complete Jakam, death at one place, Emmeypile, Emmeypile Turn, four quarters serious, Goa from Murdeshwara, Gundlapete, hubli., Lauri and the National Hospital of Udupi, Lorry collision, on the National Highway 66, Overcrowding, Route to the front of the car, Udupi Private Hospital, Vijayakumar BK Place

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...