ಹಳಿಯಾಳ:- ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ಗೋವಾ ರಾಜ್ಯದ ದಿ. ಮಾಜಿ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ಭಾವಪೂರ್ಣ ಶೃದ್ದಾಂಜಲಿಯನ್ನು ಸಲ್ಲಿಸಲಾಯಿತು.
ಪಕ್ಷದ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಮುಖಂಡರಾದ ಮಂಗೇಶ ದೇಶಪಾಂಡೆ, ವಿಲಾಸ ಯಡವಿ, ಅಪ್ಪು ಚರಂತಿಮಠ, ಜಯಲಕ್ಷ್ಮೀ ಚವ್ವಾಣ, ಪುರಸಭೆ ಸದಸ್ಯರಾದ ಚಂದ್ರು ಕಮ್ಮಾರ, ಸಂತೋಷ ಘಟಕಾಂಬಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಇತರರು ಇದ್ದರು.
Leave a Comment