• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಏಪ್ರಿಲ್ 11 ರಿಂದ ಹಡಿನಬಾಳದ ರಾಗಶ್ರೀಯಲ್ಲಿ ಸಂಗೀತ ಕಾರ್ಯಾಗಾರ

April 9, 2019 by Gaju Gokarna Leave a Comment

ವಿದ್ವಾನ್ ಗುರುದತ್ತ ,Vidwan gurudatta

ಹೊನ್ನಾವರ: ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮvುÀ್ತ ಸಾಂಸ್ಕøತಿಕ ಸಂಸ್ಥೆ ಇದರ ಆಶ್ರಯದಲ್ಲಿ ಸಂಗೀತ ವಿದ್ಯಾರ್ಥಿಗಳಿಗೆ ಮೂರು ದಿನಗಳ ಸಂಗೀತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಇದನ್ನು ಪದ್ಮಶ್ರೀ ಸಂಗೀತ ಸಮ್ರಾಟ ಪಂ| ಅಜಯ ಚಕ್ರವರ್ತಿ ಕಲ್ಕತ್ತಾ ಅವರ ಶಿಷ್ಯರಾದ ವಿದ್ವಾನ್ ಗುರುದತ್ತ ಏ.ಕೆ.ಕಲ್ಕತ್ತಾ ನಡೆಸಿಕೊಡಲಿದ್ದಾರೆ. ಇದರಲ್ಲಿ ಅವರು ಧ್ವನಿಯ ಏರಿಳಿತ, ಸಾಹಿತ್ಯ ಭಾವ, ರಾಗಮಂಡನೆ, ಆಲಾಪ, ತಾನ್‍ಗಳು ಸುಗಮ ಸಂಗೀತ ಹಾಗೂ ಗಾಯನದಲ್ಲಿ ಎದುರಾಗುವ ಸಮಸ್ಯೆಗಳು, ತಾಳ-ಲಯಗಳ ಕುರಿತು

ಕಾರ್ಯಾಗಾರ ನಡೆಸಿ ಕೊಡುವುದರ ಜೊತೆಗೆ ಪ್ರಾತ್ಯಕ್ಷಿಕೆಯನ್ನೂ ಮಾಡಿ ತೋರಿಸಲಿದ್ದಾರೆ. ಈ ಶಿಬಿರವು ಉಚಿತವಾಗಿದ್ದು ಸಂಗೀತ ವಿದ್ಯಾರ್ಥಿಗಳು ಆಸಕ್ತರು, ಸಂಗೀತ ಅಭಿಮಾನಿಗಳು ಪಾಲ್ಗೊಳ್ಳಬಹುದು. ಇದು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಏ11, 12, 13 ರಂದು ಬೆಳಿಗ್ಗೆ 9.30ರಿಂದ 1.00 ಘಂಟೆಯವರೆಗೆ ನಡೆಯಲಿದ್ದು ಹೆಚ್ಚಿನ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ‘ರಾಗಶ್ರೀ’ ಕಾರ್ಯದರ್ಶಿ ವಿದ್ವಾನ್ ಎನ್.ಜಿ. ಹೆಗಡೆ, ಕಪ್ಪೆಕೇರಿ ಹಾಗೂ ರಾಗಶ್ರೀ ಅಧ್ಯಕ್ಷ ವಿದ್ವಾನ್ ಶಿವಾನಂದ ಭಟ್ಟ, ಹಡಿನಬಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8762329779, 9482559998 ಸಂಪರ್ಕಿಸಿರಿ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: 9482559998, 9482559998 for more information, Ajay Chakraborty, at Ragini, Calcutta's disciples Vidwan Gurudathu AK Kalkatta, from April 11th, Hadinbala press release. 8762329779, in Hardinbala, Kappekeri, music student, musical workshop, Padma Shri music convention, Ragasree 'Secretary, Raghashree President, Sivananda Bhatta, Vidwan, Vidwan gurudatta, Vidwan NG Hegde, ಏಪ್ರಿಲ್ 11 ರಿಂದ, ಕಪ್ಪೆಕೇರಿ, ಕಲ್ಕತ್ತಾ ಅವರ ಶಿಷ್ಯರಾದ ವಿದ್ವಾನ್ ಗುರುದತ್ತ ಏ.ಕೆ.ಕಲ್ಕತ್ತಾ, ಪಂ| ಅಜಯ ಚಕ್ರವರ್ತಿ, ಪದ್ಮಶ್ರೀ ಸಂಗೀತ ಸಮ್ರಾಟ, ರಾಗಶ್ರೀ ಅಧ್ಯಕ್ಷ, ರಾಗಶ್ರೀ’ ಕಾರ್ಯದರ್ಶಿ, ವಿದ್ವಾನ್, ವಿದ್ವಾನ್ ಎನ್.ಜಿ. ಹೆಗಡೆ, ವಿದ್ವಾನ್ ಗುರುದತ್ತ, ಶಿವಾನಂದ ಭಟ್ಟ, ಸಂಗೀತ ಕಾರ್ಯಾಗಾರ, ಸಂಗೀತ ವಿದ್ಯಾರ್ಥಿ, ಹಡಿನಬಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆಹೆಚ್ಚಿನ ಮಾಹಿತಿಗಾಗಿ 8762329779, ಹಡಿನಬಾಳದ ರಾಗಶ್ರೀಯಲ್ಲಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...