• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ – ಎಸ್.ಎಲ್.ಘೋಟ್ನೇಕರ

April 19, 2019 by Yogaraj SK Leave a Comment

 

ಹಳಿಯಾಳ: ಶ್ರೀ ಛತ್ರಪತಿ ಶಿವಾಜಿ ವಿವಿಧ್ಧೋಶಗಳ ಸಹಕಾರಿ ಸಂಘ ನಿಯಮಿತ ಹಳಿಯಾಳ ಶಾಖೆ ಸೇರಿದಂತೆ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿರುವ ನಮ್ಮ ಬ್ಯಾಂಕಿನ ವಹಿವಾಟ ಪ್ರತಿ ವರ್ಷ ಲಾಭದಲ್ಲಿ ನಡೆಯುತ್ತಿದ್ದು, ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಸಂಸ್ಥೆಯು ಲಾಭದ ಹಣದಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರು ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.
ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2018-19ನೇ ಸಾಲಿನ ಅಡಾವೆ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಕಳೆದ 4 ವರ್ಷಗಳಿಂದ ನಮ್ಮ ಬ್ಯಾಂಕಿನ ವಹಿವಾಟ ಪ್ರಗತಿ ಹಂತದಲ್ಲಿದ್ದು, ಮುಂದಿನ ವರ್ಷದೊಳಗೆ ಸಾಲ ಮುಕ್ತ ಸಂಸ್ಥೆಯನ್ನಾಗಿ ಮಾಡುವ ಉದ್ದೇಶ ಹೊಂದಿರುವುದಾಗಿ ಹೇಳಿದರು.
ಈ ವರ್ಷ ಒಟ್ಟು 66 ಲಕ್ಷ ಲಾಭದಲ್ಲಿದೆ ಎಂದ ಅವರು ಬೇರೆ ಬ್ಯಾಂಕಿನಿಂದ ಒಟ್ಟು 3.40ಕೋಟಿ ಸಾಲ ಪಡೆಯಲಾಗಿದೆ. ಒಟ್ಟು 13590 ಸದಸ್ಯರನ್ನು ಹೊಂದಿದ್ದು 226.96 ಲಕ್ಷ ಷೇರು ರಖಂ, ಬಂಡವಾಳ ರಖಂ 21.13ಕೋಟಿ, ಸವತ ಬಂಡವಾಳ 367.90ಲಕ್ಷ ಹಾಗೂ ಕಳೆದ ವರ್ಷ ಡಿವಿಡೆಂಡ 3% ನೀಡಲಾಗಿದ್ದು, ನಮ್ಮ ಬ್ಯಾಂಕಿನಿಂದ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಸಹಾಯ ಸೌಲಭ್ಯ ನೀಡಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಾಮಾಜಿಕ ಚಟುವಟಿಕೆಗಳಲ್ಲಿ ಸಹಾಯ-ಸಹಕಾರ ನೀಡುವುದಾಗಿ ಘೋಟ್ನೇಕರ ಘೋಷಿಸಿದರು.
ಸುದ್ದಿಗೊಷ್ಠಿಯಲ್ಲಿ ನಿರ್ದೇಶಕರಾದ ಎಂ.ವಿ.ಘಾಡಿ, ಶಂಕರ ಬೆಳಗಾಂವಕರ, ಅಶೋಕ ಘೋಟ್ನೇಕರ, ವೈ.ಪಿ.ಬೋಬಾಟಿ, ಸುನೀಲ್ ಬೋಬಾಟಿ, ವ್ಯವಸ್ಥಾಪಕ ನಿರ್ದೇಶಕ ಎಸ್.ಎಸ್.ಮಾಳಗಾಂವಕರ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: Benefit Chhatrapati Shivaji Bank Profits - SLGotnekara, Chhatrapati Shivaji Vidyodhashtra, Profit Every year Profit, SHIVAJI bank MLC SL ghotnekar, Shivaji Bank Operations, ಛತ್ರಪತಿ ಶಿವಾಜಿ ವಿವಿಧ್ಧೋಶ, ವಹಿವಾಟ ಪ್ರತಿ ವರ್ಷ ಲಾಭ, ಶಿವಾಜಿ ಬ್ಯಾಂಕ್ ಕಾರ್ಯಾಲ, ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ - ಎಸ್.ಎಲ್.ಘೋಟ್ನೇಕರ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar