• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ‌ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ

June 13, 2019 by Yogaraj SK Leave a Comment

vanamahotsava ,250 sasi netu, NARAYAN GOUDA ,huttu habba aacharane

ಹಳಿಯಾಳ:- ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 53ನೇ ಹುಟ್ಟು ಹಬ್ಬದ ಅಂಗವಾಗಿ ವೇದಿಕೆಯ ಹಳಿಯಾಳ ಘಟಕ 250 ಸಸಿಗಳನ್ನು ನೆಡುವುದರ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಹಳಿಯಾಳ ಘಟಕ ಅಧ್ಯಕ್ಷ “ಸುವರ್ಣಶ್ರೀ” ರಾಜ್ಯ ಪ್ರಶಸ್ತಿ ಪುರಸ್ಕøತ ಬಸವರಾಜ ಬೆಂಡಿಗೇರಿಮಠ ನೇತೃತ್ವದಲ್ಲಿ ಹಳಿಯಾಳ-ಅಳ್ನಾವರ ರಸ್ತೆಯಲ್ಲಿರುವ ಗುತ್ತಿಗೇರಿ ಕೆರೆಯ ಸುತ್ತಮುತ್ತಲು ವಿವಿಧ ತಳಿಯ ಸುಮಾರು 250 ಸಸಿಗಳನ್ನು ನೆಡುವ ಮೂಲಕ ತಮ್ಮ ಸಂಘಟನೆಯ ರಾಜ್ಯಾಧ್ಯಕ್ಷರ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿದ್ದಾರೆ.
ವನಮಹೋತ್ಸವ ಅಂಗವಾಗಿ ಮತ್ತೇ ಪಟ್ಟಣದಲ್ಲಿ 250 ಸಸಿಗಳನ್ನು ನೆಡುವ ಯೋಜನೆ ಹೊಂದಿದ್ದು ಒಟ್ಟಾರೆ 500 ಸಸಿಗಳನ್ನು ನೆಡುವ ಯೋಜನೆ ರಕ್ಷಣಾ ವೇದಿಕೆಯದ್ದಾಗಿದ್ದು, ಇವುಗಳ ನಿರ್ವಹಣೆಯನ್ನು ವೇದಿಕೆ ಮಾಡಲಿದೆ ಎಂದು ಬಸವರಾಜ ತಿಳಿಸಿದ್ದಾರೆ.
ಈ ವನಮಹೋತ್ಸವ ಕಾರ್ಯಕ್ರಮಕ್ಕೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ ಚಾಲನೆ ನೀಡಿದರು. ಕರವೇ ಉಪಾಧ್ಯಕ್ಷ ಚಂದ್ರಕಾಂತ ದುರ್ವೆ, ಜೀಜಾಮಾತಾ ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಮಂಗಲಾ ಕಶೀಲಕರ, ಲಯನ್ಸ್ ಕ್ಲಬ್ ಅಧ್ಯಕ್ಷ ಮಹಾಂತೇಶ ಓಶಿಮಠ, ಮಂಜು ಡ್ಯಾನ್ಸ್ ಅಕಾಡೆಮಿಯ ಪ್ರಾಂಶುಪಾಲ ಮಂಜುನಾಥ ಮಾದಾರ, ಶಿರಸ್ತೆದಾರ ಅನಂತ ಚಿಪ್ಪಲಕಟ್ಟಿ, ಅಭಿವೃದ್ದಿ ಚಿಂತಕ ಕಮಲ ಸಿಕ್ವೇರಾ, ಮಹಾಂತೇಶ ಓಶಿಮಠ ಸೇರಿದಂತೆ ಮೊದಲಾದವರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: ೨೦೦ ಸಸಿ ನೆಟ್ಟು, 250 saplings, 250 ಸಸಿಗಳನ್ನು ನೆಡುವುದರ ಮೂಲಕ, Basavaraja Bandirimaratham headed, birthday, different, Haliya unit, Karnataka defense platform, meaningful, Narayana Gowda's birthday, part of 200 saplings, Purasko, State Award, state president, Suvarnashree, weddings, ಅಂಗವಾಗಿ, ಅರ್ಥಪೂರ್ಣವಾಗಿ, ಕರ್ನಾಟಕ ರಕ್ಷಣಾ ವೇದಿಕೆ, ನಾರಾಯಣಗೌಡರ ಜನ್ಮದಿನ, ಪುರಸ್ಕøತ, ಬಸವರಾಜ ಬೆಂಡಿಗೇರಿಮಠ ನೇತೃತ್ವ, ರಾಜ್ಯ ಪ್ರಶಸ್ತಿ, ರಾಜ್ಯಾಧ್ಯಕ್ಷ, ವನಮಹೋತ್ಸವ ಆಚರಣೆ, ವಿಭಿನ್ನ, ಸುವರ್ಣಶ್ರೀ, ಹಳಿಯಾಳ ಘಟಕ, ಹುಟ್ಟುಹಬ್ಬ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...