• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಅಪಾಯ

November 2, 2019 by Vishwanath Shetty Leave a Comment

Kannaḍa nāḍinalli  kannaḍakke apāya

ಕರ್ನಾಟಕ ಏಕೀಕರಣಗೊಂಡ ಸವಿನೆನಪಿನೊಂದಿಗೆ ನಾಡು ನುಡಿಯ ಬಗೆಗಿನ ಅಭಿಮಾನ ಸಾರುವ ಕನ್ನಡ ರಾಜ್ಯೋತ್ಸವವನ್ನು ಸರ್ಕಾರದ ವಿವಿಧ ಇಲಾಖೆಗಳು ಸಂಘ ಸಂಸ್ಥೆಯವರು ಶಾಲಾ ಕಾಲೇಜು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಹೊನ್ನಾವರ ಪೋಲಿಸ್ ಪೇರೆಡ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ತಹಶೀಲ್ದಾರ ವಿವೇಕ ಶೇಣ್ವಿ ಅವರು ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನಡೆಸಿ ಗೌರವ ಸಲ್ಲಿಸಿದರು.
ನಂತರ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ವಿವೇಖ ಶೇಣ್ವಿ ಅವರು ನಮಗೆ ನೆಲೆಕೊಟ್ಟ ಕನ್ನಡ ನಾಡಿನಲ್ಲಿ ನಮ್ಮ ಮಾತೃಭಾಷೆಯಾದ ಕನ್ನಡವೇ ಅಪಾಯಕ್ಕೆ ಸಿಲುಕಿದೆ ಹೊರಗಿನವರ ಆಕ್ರಮಣಕ್ಕಿಂತ ನಮ್ಮವರ ನಿರಭಿಮಾನದಿಂದಲೇ ಕನ್ನಡ ಕಳೆಗುಂದುತ್ತಿದೆ ಆದರೆ ಇದು ಆಗಬಾರದು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಿರಬೇಕು ಕನ್ನಡವೇ ಮೊದಲ ಆಧ್ಯತೆಯಾಗಿರಬೇಕು ಕುವೆಂಪು, ಶಿವರಾಮ ಕಾರಂತ, ದ.ರಾ.ಬೇಂದ್ರೆ, ಮಾಸ್ತಿ, ವಿ.ಕೃ.ಗೋಕಾಕ್, ಅನಂತಮೂರ್ತಿ, ಕಾರ್ನಾಡ್, ಕಂಬಾರ್ ಸೇರಿದಂತೆ ಎಂಟು ಜ್ಞಾನಪೀಠ ಪ್ರಶಸ್ತಿ ಕನ್ನಡಕ್ಕೊಲಿದಿದೆ ಮೇಲಾಗಿ ಶಾಶ್ತಿçÃಯ ಭಾಷೆ ಸ್ಥಾನಮಾನ ದೊರಕಿದೆ ಇನ್ನೂ ಅದೆಷ್ಟೋ ಮಹಾನ್ ಸಂಗತಿಗಳನ್ನು ಕನ್ನಡ ಭಾಷೆ ಸಂಸ್ಕೃತಿ ಒಳಗೊಂಡಿದೆ ನಾವು ನಮ್ಮ ಭಾಷೆಯನ್ನು ಕೀಳಾಗಿ ಕಾಣುವುದನ್ನು ಬಿಟ್ಟು ಹೆಮ್ಮೆಯ ಭಾವ ತಳೆಯುವ ಮೂಲಕ ನಾಡಿನ ಏಕೀಕರಣಕ್ಕೆ ದುಡಿದ ಹಿರಿಯ ಚೇತನಗಳಿಗೆ ಗೌರವ ಸಲ್ಲಿಸಬೇಕು ಎಂದು ಕರೆನೀಡಿ ರಾಜ್ಯೋತ್ಸವದ ಶುಭಾಷಯ ತಿಳಿಸಿದರು.
ಸೇಂಟ್ ಥಾಮಸ್ ಶಾಲೆಯ ವಿದ್ಯಾರ್ಥಿನಿಯರು ರಾಷ್ಟçಗೀತೆಯನ್ನು ಮಾರ್ಥೋಮಾ ವಿದ್ಯಾರ್ಥಿನಿಯರು ನಾಡಗೀತೆಯನ್ನು ನ್ಯೂ ಇಂಗ್ಲಿಷ್ ಶಾಲೆಯ ವಿದ್ಯಾರ್ಥಿನಿಯರು ರೈತಗೀತೆಯನ್ನು ಹಾಡಿದರು. ವೇದಿಕೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಅಶೋಕ ಭಜಂತ್ರಿ, ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ, ಪಟ್ಟಣಪಂಚಾಯತ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ವೃತ್ತ ನಿರೀಕ್ಷಕರಾದ ವಸಂತ ಆಚಾರಿ, ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷರಾದ ಸತ್ಯಾ ಜಾವಗಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು.

IMG 20190926 WA0133
IMG 20190926 WA0134

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಅಪಾಯ, ಕರ್ನಾಟಕ ಏಕೀಕರಣ, ನಾಡು ನುಡಿಯ ಬಗೆಗಿನ ಅಭಿಮಾನ, ಮಾತೃಭಾಷೆಯಾದ ಕನ್ನಡವೇ ಅಪಾಯಕ್ಕೆ ಸಿಲುಕಿದೆ, ಶಾಲಾ ಕಾಲೇಜು ಹಾಗೂ ಸಾರ್ವಜನಿಕರ ಸಹಭಾಗಿತ್ವ, ಹೊನ್ನಾವರ ಪೋಲಿಸ್ ಪೇರೆಡ್ ಮೈದಾನ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...