• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಸ್ ಚಾಲಕನ ನೀರ್ಲಕ್ಷ್ಯತನದ ಚಾಲನೆ ತಪ್ಪಿದ ಭಾರಿ ಅನಾಹುತ

December 16, 2019 by Yogaraj SK Leave a Comment

BUS STAND accident

ಹಳಿಯಾಳ :- ಕೆಎಸ್ ಆರ್‍ಟಿಸಿ ಚಾಲಕನ ಅತಿವೇಗ ಹಾಗೂ ನೀರ್ಲಕ್ಷ್ಯತನದಿಂದ ಸಂಭವಿಸುತ್ತಿದ್ದ ದೊಡ್ಡ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು ಪುರಸಭೆ ಸದಸ್ಯನೊರ್ವ ಹಾಗೂ ಆತನ ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ಮಧ್ಯಾಹ್ನ ಹಳಿಯಾಳದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹಳಿಯಾಳದ ಪುರಸಭೆಯ ಬಿಜೆಪಿಯ ಚುನಾಯಿತ ಸದಸ್ಯ ಚಂದ್ರಕಾಂತ ಕಮ್ಮಾರ ಅವರ 4 ವರ್ಷದ ಪುತ್ರ ಶ್ಲೋಕನೊಂದಿಗೆ ಹಳಿಯಾಳ ಬಸ್ ನಿಲ್ದಾಣಕ್ಕೆ ಬಂದು ಬೆಳಗಾವಿ ಹೊಗುವ ಬಸ್‍ಗೆ ಪಾರ್ಸೆಲ್ ಒಂದನ್ನು ನೀಡಿ ಬಸ್ ನಿಲ್ದಾಣದಿಂದ ಹೊರಗೆ ಬರುವಾಗ ತಿರುವಿನಲ್ಲಿ ಇನ್ನೇನು ದಾಟಬೇಕು ಎನ್ನುವಷ್ಟರಲ್ಲಿ ಹೊರಗಡೆಯಿಂದ ಅತಿ ವೇಗವಾಗಿ ಬಂದ ಬಸ್ ಚಂದ್ರಕಾಂತ ಅವರಿಗೆ ನೇರವಾಗಿ ಡಿಕ್ಕಿ ಹೊಡೆಯುವುದರಲ್ಲಿತ್ತು ಆಗ ತಕ್ಷಣ ಎಚ್ಚೆತ್ತುಕೊಂಡ ಕಮ್ಮಾರ್ ಬೈಕ ಅನ್ನು ಪಕ್ಕದ ಚರಂಡಿಗೆ ಇಳಿಸಿದ್ದರಿಂದ ಬೈಕ್ ಜಖಂ ಆಗಿದ್ದು ಅವರಿಗೆ ಹಾಗೂ ಮಗನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

IMG 20191213 WA0004


ಒಂದಾನುವೇಳೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದ್ದರೇ ದೊಡ್ಡ ಅಪಘಾತವೇ ಸಂಭವಿಸುತ್ತಿತ್ತು ಎಂದು ಸ್ಥಳದಲ್ಲಿದ್ದ ಹತ್ತಾರು ಜನ ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡರು. ಘಟನೆ ನಡೆದ ಬಳಿಕ ನೂರಾರು ಜನ ಸ್ಥಳದಲ್ಲಿ ಜಮಾಯಿಸಿ ಕೆಎಸ್‍ಆರ್‍ಟಿಸಿಯ ಹಲವು ಚಾಲಕರ ಅತಿ ವೇಗ ಹಾಗೂ ನಿಷ್ಕಾಳಜಿಯ ಚಾಲನೆಯ ಬಗ್ಗೆ ಕಿಡಿ ಕಾರಿದರು. ಈ ಕುರಿತು ಮಾತನಾಡಿದ ಪುರಸಭಾ ಸದಸ್ಯ ಚಂದ್ರಕಾಂತ ಕಮ್ಮಾರ ಪೋಲಿಸ್ ಠಾಣೆಗೆ ದೂರು ನೀಡುವುದಾಗಿ ಹೇಳಿದರು.

watermarked 14 hly 02

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: ಅತಿವೇಗ, ಕೆಎಸ್ ಆರ್‍ಟಿಸಿ, ಚಾಲಕನ, ಚಾಲನೆ, ತಪ್ಪಿದ ಭಾರಿ ಅನಾಹುತ, ಪುರಸಭೆ ಸದಸ್ಯನೊರ್ವ, ಬಸ್ ಚಾಲಕನ ನೀರ್ಲಕ್ಷ್ಯತನದ, ಬಸ್‍ಗೆ ಪಾರ್ಸೆಲ್, ಬೆಳಗಾವಿ ಹೊಗುವ ಬಸ್‍

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...