• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಸದ ಅನಂತಕುಮಾರ್ ವಿರುದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

February 7, 2020 by Vishwanath Shetty Leave a Comment

watermarked IMG 20200206 115147

ಬೆಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅವಹೇಳನವಾಗಿ ಮಾತಾಡಿರುವ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನ ವಿರೋಧಿಸಿ ಹೊನ್ನಾವರ ಮಂಕಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹೊನ್ನಾವರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣ ಪಂಚಾಯತ ಸಭಾಭವನದಲ್ಲಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ನಡೆಸಿ ಅನಂತಕುಮಾರ ವಿರುದ್ದ ಘೋಷಣೆ ಕೂಗುತ್ತಾ ತಹಶೀಲ್ದಾರ ಕಛೇರಿಗೆ ಆಗಮಿಸಿದರು. ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ ವಿವೇಕ ಶೇಣ್ವೆ ಮನವಿ ಸ್ವೀಕರಿಸಿದರು.

watermarked IMG 20200206 120134


ನಂತರ ಮಾಧ್ಯಮದವರೊಂದಿಗೆ ಹೊನ್ನಾವರ ಬ್ಲಾಕ್ ಅಧ್ಯಕ್ಷ ಜಗದೀಪ ತೆಂಗೇರಿ ಮಾತನಾಡಿ ಅನಂತಕುಮಾರ್ ಹೆಗಡೆಯವರು ದೇಶದ ಇತಿಹಾಸ ಓದಿದ್ದರೆ ಹೀಗೆಲ್ಲ ಮಾತಾಡುತ್ತಿರಲಿಲ್ಲ, ಬಿಜೆಪಿಗರಿಗೆ ದೇಶದ ಇತಿಹಾಸ ಗೊತ್ತಿಲ್ಲ. ಸಂವಿಧಾನ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನೀಡದ ಸಂಸದರನ್ನು ಸಂಸತ್ತಿನ ಒಳಗೆ ಪ್ರವೇಶಕ್ಕೆ ಅವಕಾಶ ನೀಡಬಾರದು. ಅನಂತಕುಮಾರ ಒರ್ವ ನಾಲಾಯಕ್ ಸಂಸದ. ಬಿಜೆಪಿಯವರು ಅವರ ಹೇಳಿಕೆ ಸಮರ್ಥನೆ ಮಾಡುತ್ತಿದ್ದಾರೆ. ಅದನ್ನು ಬಿಟ್ಟು ಈಗ ರಾಜ್ಯ ಕೇಂದ್ರದಲ್ಲಿ ಇವರದ್ದೆ ಸರ್ಕಾರವಿದೆ ಆಗ ಬಂದು ಬೊಬ್ಬೆ ಎರೆದವರು ಈಗ ನ್ಯಾಯ ಕೊಡಿಸಲಿ ಪರೇಶ ಕುಟುಂಬದವರಿಗೆ ಸರ್ಕಾರಿ ನೌಕರಿ ನೀಡಲಿ. ಎಂದು ಆಗ್ರಹಿಸಿದರು

ಮಂಕಿ ಬ್ಲಾಕ್ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ಸಂಸದನಾದವರಿಗೆ ದೇಶದ ಅಭಿವೃದ್ದಿ ಜಿಲ್ಲೆಯ ಅಭಿವೃದ್ದಿ ಬಗ್ಗೆ ಚಿಂತನೆ ನಡೆಸುದನ್ನು ಬಿಟ್ಟು ವಿವಾದಾತ್ಮಕ ಹೇಳಿಕೆಯ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ. ಅಭಿವೃದ್ಧಿಯ ಬಗ್ಗೆ ಮಾತಾಡುವುದನ್ನು ಬಿಟ್ಟು ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ನಮ್ಮ ಸಂಸದರು ಅವಹೇಳನ ಮಾಡಿರುವದರಿಂದ ಈ ಜಿಲ್ಲೆಯ ಜನರಾದ ನಾವೆಲ್ಲರೂ ತಲೆತಗ್ಗಿಸಬೇಕಾಗಿz ಎಂದು É ಆಕ್ರೋಶ ಹೊರಹಾಕಿದರು.

watermarked IMG 20200206 120131


ಈ ಸಂದರ್ಬದಲ್ಲಿ ತಾಲೂಕ ಪಂಚಾಯತ ಅಧ್ಯಕ್ಷ ಉಲ್ಲಾಸ ನಾಯ್ಕ, ಸದಸ್ಯೆ ಲಕ್ಷ್ಮಿ ಗೊಂಡ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಆರ್.ಎಸ್. ರಾಯ್ಕರ್, ಮಾಜಿ ತಾಲೂಕ ಪಂಚಾಯತ ರಾಜು ನಾಯ್ಕ ಮಂಕಿ, ಬಾಲಚಂದ್ರ ನಾಯ್ಕ, ದಾಮೋದರ ನಾಯ್ಕ, ಮತ್ತಿತರರು ಉಪಸ್ಥಿತರಿದ್ದರು.

watermarked IMG 20200206 115202

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...