• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಯಾ ಜಿಲ್ಲೆಯವರೆ ಉಸ್ತುವಾರಿ ಸಚೀವರಾಗಿ ನೇಮಕ. ಜನಪರ ಯೋಜನೆ ಜಾರಿಗೆ ತರಲಿದೆ ಡಿಸಿಎಂ. ವಿಶ್ವಾಸ .

February 13, 2020 by Vishwanath Shetty 1 Comment

watermarked ashwthnarayana

ರಾಜ್ಯದಲ್ಲಿ ಸದೃಡ ಹಾಗೂ ಪ್ರಗತಿಪರ ಆಡಳಿತವನ್ನು ನೀಡುವ ಕಾರ್ಯ ಬಿಜೆಪಿ ಸರ್ಕಾರ ಮಾಡಲಿದೆ. ಮುಂದಿನ 3 ವರ್ಷದ ಮೂರು ತಿಂಗಳು ಕಾಲ ಯಾವುದೇ ಅಡ್ಡಿ ಇಲ್ಲದೇ ಸರ್ಕಾರ ಸೂಸುತ್ರವಾಗಿ ಮುನ್ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತನಾರಾಯಣ ಮಾಧ್ಯಮದ ಮುಂದೆ ಅಭಿಪ್ರಾಯ ವ್ಯಕ್ತಪಡಿಸಿದರು.
ಹೊನ್ನಾವರ ತಾಲೂಕಿನ ಕೆಳಗಿನೂರು ಒಕ್ಕಲಿಗ ಸಭಾಭವನ ಉದ್ಘಾಟನೆಯ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಪ್ರತಿ ಜಿಲ್ಲೆಗೆ ಆಯಾ ಜಿಲ್ಲೆಯವರೇ ಉಸ್ತುವಾರಿ ಸಚೀವರ ನೇಮಕವಾಗಲಿದೆ. ಈಗಾಗಲೇ ಸಚೀವ ಸಂಪುಟ ವಿಸ್ತರಣೆಯಾಗಿದ್ದು ಕೆಲ ಖಾತೆ ಹಂಚಿಕೆಯಲ್ಲಿ ಅಸಮಧಾನವಿದೆ. ಆದರೆ ಅದನ್ನು ಚರ್ಚೀಸಿ ಖಾತೆ ಬದಲಾವಣೆ ಅಥವಾ ಪುನರ್ ರಚನೆ ಮಾಡುವ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಬಿಜೆಪಿ ಸರ್ಕಾರ ರಚನೆಯಾದ ನಂತರವೂ ಖಾತೆ ಸರ್ಕಸ್ ಮುಂದುವರೆದಿದೆ ಎನ್ನುವ ವಿರೋಧ ಪಕ್ಷದ ಆರೋಪದ ಬಗ್ಗೆ ಪ್ರಶ್ನಿಸಿದಾಗ ಸ್ಪಷ್ಟ ಬಹುಮತ ಸಿಗದ ಕಾರಣ ಮೈತ್ರಿ ಸರ್ಕಾರ ರಚನೆಯಾಯಿತು. ಕುಮಾರಸ್ವಾಮಿ ಮುಖ್ಯಮಂತ್ರಿ ಅವಧಿಯಲ್ಲಿ ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತೆನೋ ಗೊತ್ತಿಲ್ಲ. ಅವರ ಕೃಪೆ, ಇವರ ಕೃಪೆ ಹೇಳಿ ಅವರು ಅಧಿಕಾರ ನಡೆಸಿದರೆ ಹೊರತು ಜನಪರ ಆಡಳಿತ ನಡೆಸಲು ವಿಫಲವಾದರು. ಇದರ ಪರಿಣಾಮದಿಂದ ಆ ಪಕ್ಷದಿಂದ ರಾಜಿನಾಮೆ ನೀಡಿ ಬಂದರು. ನಮ್ಮ ಮುಂದಿರುವ ಗುರಿ ಜನಪರ ಆಡಳಿತ ನೀಡುವುದು ಒಂದೇ ಆಗಿದೆ ಅದನ್ನು ನಾವು ನೀಡಲಿದ್ದೇವೆ ಎಂದು ಭರವಸೆ ಇದೆ ಎಂದರು. ದೆಹಲಿ ಫಲಿತಾಂಶ ಬಿಜೆಪಿ ಹಿನ್ನಡೆಯಲ್ಲವೇ ಎಂದು ಪ್ರಶ್ನಿಸಿದಾಗ ಒಂದು ರಾಜ್ಯದ ಫಲಿತಾಂಶ ಪಕ್ಷಕ್ಕೆ ಹಿನ್ನಡೆಯಲ್ಲ ಕಳೆದ ಬಾರಿಗಿಂತ ನಾವು ಹೆಚ್ಚು ಸ್ಥಾನ ಗೆಲುವು ಸಾಧಿಸಿದ್ದೇವೆ. ಅಲ್ಲದೇ ಬೆಂಗಳೂರಿನ ಮಹಾನಗರ ಪಾಲಿಕೆಯಷ್ಟು ಚಿಕ್ಕದಾದ ಒಂದು ರಾಜ್ಯದ ಚುನಾವಣೆ ಇದು ರಾಷ್ಟ್ರ ರಾಜಕಾರಣದಲ್ಲಿ ಪರಿಣಾಮ ಬೀರುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಸುನೀಲ ನಾಯ್ಕ, ದಿನಕರ ಶೆಟ್ಟಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

IMG 20191213 WA0004

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Trackbacks

  1. ಆಯಾ ಜಿಲ್ಲೆಯವರೆ ಉಸ್ತುವಾರಿ ಸಚೀವರಾಗಿ ನೇಮಕ. ಜನಪರ ಯೋಜನೆ ಜಾರಿಗೆ ತರಲಿದೆ ಡಿಸಿಎಂ. ವಿಶ್ವಾಸ . - Canara Buzz says:
    February 13, 2020 at 10:00 pm

    […] ಆಯಾ ಜಿಲ್ಲೆಯವರೆ ಉಸ್ತುವಾರಿ ಸಚೀವರಾಗಿ ನೇ… […]

    Reply

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...