• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ವಿಶೇಷ ಕಾರ್ಯಾಗಾರ.

March 6, 2020 by Ganesh Joshi Leave a Comment

IMG 20200305 WA0085

ಕುಮಟಾ: ತಾಲೂಕಿನ ಕೊಂಕಣ ಎಜ್ಯುಕೇಶ್ ಟ್ರಸ್ಟ್ ನ ಸಭಾಂಗಣದಲ್ಲಿ ದಿನಾಂಕ 07-03-2020 ರಂದು ಶನಿವಾರ ಮಧ್ಯಾಹ್ನ 02 : 30 ರಿಂದ 04 : 30ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷಾ ಸಿದ್ಧತೆಯ ವಿಶೇಷ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಉಡುಪಿಯ ಹೆಸರಾಂತ ಶಿಕ್ಷಣ ಸಂಸ್ಥೆಯಾದ ತ್ರಿಶಾ ಕ್ಲಾಸಸ್ ನ ಸಂಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಭಟ್ಟರವರ ನೇತ್ರತ್ವದಲ್ಲಿ ಈ ಕಾರ್ಯಾಗಾರ ಜರುಗಲಿದೆ. ಗೋಪಾಲಕೃಷ್ಣ ಭಟ್ಟರವರು ಸುಮಾರು 22 ವರ್ಷಳಿಂದ ಶೈಕ್ಷಣಿಕ ತರಬೇತುದಾರರಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಅನೇಕ ಕಾರ್ಯಾಗಾರ ನಡೆಸಿ ಅನುಭವ ಹೊಂದಿದವರಾಗಿದ್ದಾರೆ. ಪಿ.ಯು.ಸಿಯಲ್ಲಿ ರಾಜ್ಯಮಟ್ಟದಲ್ಲಿ ರ್ರ್ಯಾಂಕ್ ಗಳಿಸಿರುವ ಇವರು ಚಾರ್ಟೆಡ್ ಎಕೌಂಟೆಂಟ್ ಮತ್ತು ಕೋಸ್ಟ ಎಕೌಂಟೆಂಟ್ ಆಗಿಯೂ ಹೆಸರು ಗಳಿಸಿದವರು. ಇವರು ಹೆಸರಾಂತ ಶಿಕ್ಷಣ ಸಂಸ್ಥೆಗಳಾದ ಆಳ್ವಾಸ್, ಎಕ್ಸಲೆಂಟ್, ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿಯೂ ಹೆಸರು ಗಳಿಸಿದವರು. 

   ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮಬಾರಿ ಕುಮಟಾದಲ್ಲಿ ತ್ರಿಶಾ ಸಂಸ್ಥೆಯ ಕಾರ್ಯಗಾರವು ನಡೆಯುತ್ತಿದ್ದು, ಎಸ್.ಎಸ್.ಎಲ್.ಸಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಪಾಲಕರೊಂದಿಗೆ ಆಗಮಿಸಿ ಕಾರ್ಯಾಗಾರದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬಹುದೆಂದು ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ವಿಠಲ ನಾಯಕ್ ಹಾಗೂ ಕಾರ್ಯದರ್ಶಿಗಳಾದ ಮುರಳೀಧರ ಪ್ರಭು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. 

ಹೆಚ್ಚಿನ ಮಾಹಿತಿಗೆ ಚಂದನ್ – 9845761399 ಅಥವಾ ರಾಮ್- 9740237227 ಅವರನ್ನು ಸಂಪರ್ಕಿಸಲು ವಿನಂತಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Kumta News Tagged With: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ, ಕೊಂಕಣ ಎಜ್ಯುಕೇಶ್ ಟ್ರಸ್ಟ್ ನ ಸಭಾಂಗಣ, ಕೋಸ್ಟ ಎಕೌಂಟೆಂಟ್, ಚಾರ್ಟೆಡ್ ಎಕೌಂಟೆಂಟ್, ಪರೀಕ್ಷಾ ಸಿದ್ಧತೆ, ರಾಜ್ಯಮಟ್ಟದಲ್ಲಿ ರ್ರ್ಯಾಂಕ್, ವಿಶೇಷ ಕಾರ್ಯಾಗಾರ

Explore More:

About Ganesh Joshi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...