
ರಾಮನಗರ :- ಬೆಂಗಳೂರಿನ #ಪಾದರಾಯನಪುರ ಗಲಭೆಯ #ಆರೋಪಿಗಳನ್ನ ರಾಮನಗರದ #ಕಾರಾಗೃಹಕ್ಕೆ ಕರೆತಂದಿದ್ದ #ಸುದ್ದಿ #ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವುಕಂಡಿದ್ದಾರೆ.
ರಾಮನಗರದ ಕಾರಾಗೃಹದ ಬಳಿ ಈ ಘಟನೆ ನಡೆದಿದ್ದು
ವಿವಾಹವಾಗಿ ಮೂರು ವರ್ಷವಾಗಿತ್ತು. ಒಂದು ವರ್ಷದ ಒಂದು ಮಗು ಹನುಮಂತುರವರಿಗಿದೆ.
ಪಬ್ಲಿಕ್ ವರದಿಗಾರ ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.
Leave a Comment