• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಾಂಡೇಲಿ ಒಳಚರಂಡಿ ಕಾಮಗಾರಿ ಕರ್ಮಕಾಂಡ – ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜನತೆ.

June 3, 2020 by Yogaraj SK Leave a Comment

102301093 1178304265857301 2388178279602323456 n

ದಾಂಡೇಲಿ: ಲಾಕ್ ಡೌನ್ ಸಡಿಲಿಕೆ ಬಳಿಕ ಕಳೆದ 15 ದಿನಗಳಿಂದ ನಗರದ ಬಹುತೇಕ ಕಡೆಗಳಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿ_ಆರಂಭವಾಗಿದೆ. ಮನಸ್ಸಿಗೆ ಬಂದಂತೆ ದಿನಕ್ಕೊಂದು ರಸ್ತೆಯನ್ನು ಅಗೆದು ಅದನ್ನು ಅರ್ಧಕ್ಕೆ ಬಿಟ್ಟು ಮರುದಿನ ಮತ್ತೊಂದು ರಸ್ತೆ ಅಗೆಯಲಾಗುತ್ತಿರುವುದರಿಂದ ಅಗೆಯಲಾದ ಗುಂಡಿಗಳಲ್ಲಿ_ಮಳೆ_ನೀರು ಮತ್ತು ತ್ಯಾಜ್ಯ_ನೀರು ನಿಂತುಕೊಳ್ಳುವುದರಿಂದ ಇದೀಗ ನಗರಕ್ಕೆ ಮಹಾಮಾರಿ ಸಾಂಕ್ರಾಮಿಕ_ರೋಗಗಳು_ಹರಡುವ ಭೀತಿ_ಎದುರಾಗಿದೆ.

ಈಗಾಗಲೆ ಕೊವಿಡ್‍-19 ನಿಂದ ಬಸವಳಿದಿರುವ ನಗರದ ಜನತೆಗೆ ಇದೀಗ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿರುವುದು ಮಾತ್ರ ಸುಳ್ಳಲ್ಲ.

101832703 1178304209190640 7588997501663838208 n

ಇನ್ನೂ ಬಹುತೇಕ ಕಡೆ ಅಗೆದು ಪೈಪಲೈನ್ ಆಳವಡಿಸಿದ ಮೇಲೆ ಆ ಗುಂಡಿಯನ್ನು ಮುಚ್ಚಲಾಗಿದೆಯಾದರೂ ಅದು ಸಮರ್ಪಕವಾಗಿ ಮುಚ್ಚಿರುವುದಿಲ್ಲ.
ಅಗೆದ ಮಣ್ಣಿನ ರಾಶಿ ರಸ್ತೆಯ ಅಕ್ಕಪಕ್ಕದಲ್ಲಿ ಹಾಗೆಯೆ ಇರುವುದರಿಂದ ಮಳೆ ನೀರು ಸರಾಗವಾಗಿ ಹರಿಯದೇ ಒಂದೆ ಕಡೆ ನಿಲ್ಲುವಂತಾಗಿದೆ.

ಸ್ಥಳೀಯ ಮಾರುತಿ_ನಗರದಲ್ಲಿ ಯುಜಿಡಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದ್ದು, ಅಲ್ಲಿ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದರಿಂದ ಮಳೆ ನೀರು ರಸ್ತೆ ಮೇಲೆ ನಿಲ್ಲುವಂತಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಲಕ್ಷಣಗಳು ಕಂಡು ಬರುತ್ತಿದ್ದು, ಸ್ಥಳೀಯರಲ್ಲಿ ಭೀತಿಯುಂಟಾಗಿದೆ.

ಈ ಬಗ್ಗೆ ಸಂಬಂಧಿಸಿದ ಇಲಾಖೆ ಈಗಲೆ ಎಚ್ಚೆತ್ತು ಯುಜಿಡಿ ಕಾಮಗಾರಿಯನ್ನು ನಡೆಸುತ್ತಿರುವ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಂಡು ಸರಿಯಾಗಿ ಕೆಲಸ ಮಾಡಿಸಿಕೊಳ್ಳಬೇಕು ಹಾಗೂ ಜನರಿಗೆ ಆಗುತ್ತಿರುವ ಅನಾನೂಕೂಲತೆ, ಸಮಸ್ಯೆಗಳನ್ನು ಬಗೆಹರಿಸಬೇಕು ಇಲ್ಲದಿದ್ದರೇ ಗುತ್ತಿಗೇದಾರನನ್ನು ಆತನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂಬುದು ಜನರ ಆಗ್ರಹವಾಗಿದೆ.

83964150 1178304169190644 934024184219041792 n

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Dandeli Tagged With: ಕರ್ಮಕಾಂಡ, ಗುಂಡಿಗಳಲ್ಲಿ ಮಳೆ ನೀರು, ತ್ಯಾಜ್ಯ ನೀರು ನಿಂತುಕೊಳ್ಳುವುದರಿಂದ, ದಾಂಡೇಲಿ ಒಳಚರಂಡಿ ಕಾಮಗಾರಿ, ಯುಜಿಡಿ ಕಾಮಗಾರಿ ಆರಂಭ, ಸಾಂಕ್ರಾಮಿಕ ರೋಗ, ಹರಡುವ ಭೀತಿಯಲ್ಲಿ ಜನತೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...