• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.

August 5, 2020 by Yogaraj SK Leave a Comment

ಹಳಿಯಾಳ:- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರ ನಿರ್ಮಾಣ ಕರ‍್ಯಕ್ಕೆ ದಿ.೫ ಬುಧವಾರದಂದು ಭೂಮಿ ಪೂಜೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ಎಲ್ಲರೂ ತಮ್ಮ ಮನೆ, ಮಂದಿರಗಳಲ್ಲಿ ಬಡಾವಣೆಗಳಲ್ಲಿರುವ ದೇವಸ್ಥಾನಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸಂಭ್ರಮಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಕರೆ ನೀಡಿದ್ದಾರೆ.

IMG 20200804 WA0050


ಈ ಕುರಿತು ಮಾಧ್ಯಮಗಳಿಗೆ ಹೇಳಿಕ ನೀಡಿರುವ ಅವರು ಪ್ರಭು ಶ್ರೀರಾಮ ಮಂದಿರ ನಿರ್ಮಾಣ ಕರ‍್ಯಕ್ಕೆ ಚಾಲನೆ ದೊರೆಯುತ್ತಿರುವ ಈ ಐತಿಹಾಸಿಕ ದಿನದಂದು ದೀಪಾವಳಿಯಂತೆ ವಿಶೇಷವಾಗಿ ಸಂಭ್ರಮಿಸಬೇಕು ಎಂದಿರುವ ಅವರು ಕೊವಿಡ್-೧೯ ಮಹಾಮಾರಿ ಹಿನ್ನೆಲೆಯಲ್ಲಿ ಎಲ್ಲಿಯೂ ಸಾರ್ವಜನೀಕ ಕರ‍್ಯಕ್ರಮಗಳು ಆಯೋಜಿಸಿಲ್ಲ ಹೀಗಾಗಿ ಎಲ್ಲರೂ ತಮ್ಮ ತಮ್ಮ ಮನೆ, ಮನೆಯ ಹೊರಗೆ ಅಂಗಳದಲ್ಲಿ, ಬಡಾವಣೆ, ಗಲ್ಲಿಯ ಎಲ್ಲ ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ ಭವ್ಯ ಮಂದಿರ ನಿರ್ಮಾಣಕ್ಕಾಗಿ ಜೊತೆಗೆ ಕೊರೊನಾ ಮಹಾಮಾರಿ ವಿಶ್ವದಿಂದ ದೂರವಾಗಲೆಂದು ಪ್ರಾರ್ಥಿಸೋಣ ಎಂದು ಹೆಗಡೆ ಹೇಳಿದರು.
ಕೇಂದ್ರದಲ್ಲಿ ಕಾಂಗ್ರೇಸ್ ಸರ್ಕಾರ ಹಾಗೂ ಉತ್ತರ ಪ್ರದೇಶದಲ್ಲಿ ಮುಲಾಯಂಸಿAಗ್ ಸರ್ಕಾರ ಕರಸೇವಕರ ಮೇಲೆ ನಡೆಸಿದ ದೌರ್ಜನ್ಯ ಎಂದಿಗೂ ಮರೆಯುವಂತದ್ದಲ್ಲ ಅಂದು ರಾಮ ಮಂದಿರಕ್ಕಾಗಿ ಸಾವಿರಾರು ಜನ ಕರಸೇವಕರು ತ್ಯಾಗ, ಬಲಿದಾನ ಮಾಡಿದ್ದು ಅವರನ್ನು ರಾಮ ಮಂದಿರ ಭೂಮಿ ಪೂಜೆಯ ದಿನ ನೆನೆಯುವಂತಹ ಕೆಲಸ ಆಗಬೇಕು. ಅವರ ನಿಸ್ವಾರ್ಥದ ತ್ಯಾಗ ಬಲಿದಾನ ಎಂದಿಗೂ ಅಜರಾಮರವಾಗಿದೆ ಎಂದು ಮಾಜಿ ಶಾಸಕರು ಹೇಳಿದರು.

IMG 20200730 WA0015

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News, Karnataka News, Trending

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...