• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಲ್ಲಾಪುರದಲ್ಲಿ ಬಾವಿಗೆಸೆದು ಹೆಣ್ಣು ಮಗು ಕೊಂದ ಆರೋಪಿ ದಂಪತಿಗಳ ಬಂಧನ.

August 7, 2020 by Yogaraj SK Leave a Comment

117129025 1230675077286886 5479197634898950476 n

ಯಲ್ಲಾಪುರ :- ತಾಲೂಕಿನ ರಾಮನಕೊಪ್ಪದಲ್ಲಿ ಏನು ಅರಿಯದ ಹೆಣ್ಣು ಮಗುವೊಂದನ್ನು ಬಾವಿಗೆ ಎಸೆದು ಕೊಂದ ಆರೋಪಿಗಳನ್ನು ಬಂಧಿಸುವಲ್ಲಿ ಯಲ್ಲಾಪುರ ಪೋಲೀಸರು_ಯಶಸ್ವಿಯಾಗಿದ್ದಾರೆ.

ಮೃತ 40 ದಿನದ ಮಗುವಾಗಿದ್ದ ತನುಶ್ರೀ,
ಹೆಣ್ಣು ಮಗುವೆಂಬ ಕಾರಣಕ್ಕಾಗಿ ಪ್ರಾಣ ತೆಗೆದವರು ಬೇರೆ ಯಾರೋ ಅಲ್ಲ, ಅದೇ ಮಗುವಿನ_ಸ್ವಂತ ತಂದೆ_ತಾಯಿ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್ನೂ ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೇ ಈ ಆರೋಪಿ ಗಂಡ ಹೆಂಡತಿಯ_ವಯಸ್ಸಿನ_ಅಂತರ_ಬರೊಬ್ಬರಿ
20_ವರ್ಷ.

ಪೋಲೀಸ್ ಅಧೀಕ್ಷಕರಾದ ಶಿವಪ್ರಕಾಶ ದೇವರಾಜು ಅವರ ನಿರ್ದೇಶನದಂತೆ ಪ್ರತ್ಯೇಕ ತಂಡ ರಚಿಸಿದ ಅಧಿಕಾರಿಗಳ ತಂಡ ಕೊಲೆಯ ಜಾಡು ಹಿಡಿದು ಹೊರಟು ಕೊಲೆಯ ಎ ರಹಸ್ಯ ಭೇದಿಸಿ ಕೊನೆಗೆ ಪೋಲೀಸರೇ ಬೆಚ್ಚಿಬಿದ್ದಿರುವ ಅಮಾನವೀಯತೆಯ ಘಟನೆ ಇದು‌.
ಮೃತ ತನುಶ್ರೀ ಅವರ ಕುಟುಂಬದವರನ್ನು ವಿಚಾರಣೆ ನಡೆಸಿದಾಗ ಆರೋಪಿ ಚಂದ್ರಶೇಖರ_ಭಟ್ಟ (42) ಮತ್ತು ತಾಯಿ ಪ್ರಿಯಾಂಕಾ_ಚಂದ್ರಶೇಖರ_ಭಟ್ಟ (22) ತಾವು ಹೆಣ್ಣು ಮಗುವೆಂದು ಮಗುವನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಪ್ರಕರಣ ದಾಖಲಾದ 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ. ಆರೋಪಿಗಳನ್ನು ಬಂದಿಸಿದ ಯಲ್ಲಾಪುರ ಠಾಣೆ ಪೋಲೀಸರು ಮತ್ತು ಅವರ ತಂಡಕ್ಕೆ ತಾಲೂಕಿನ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಎಸ್ಪಿ ಶಿವಪ್ರಕಾಶ ದೇವರಾಜು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

116706257 1230675110620216 2672358197619610067 n

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur Tagged With: ಮಗುವಿನ, ರಹಸ್ಯ ಭೇದಿಸಿ, ಸ್ವಂತ ತಂದೆ ತಾಯಿ, ಹೆಣ್ಣು ಮಗುವೆಂಬ ಕಾರಣ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...