• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಲ್ಲಾಪುರಕ್ಕೆ ಕುಡಿಯುವ ನೀರಿನ‌ ಯೋಜನೆಗೆ ಸರ್ವೇ ಕಾರ್ಯ ಆರಂಭ

August 31, 2020 by Prabhavati Jayaraj Leave a Comment

ಯಲ್ಲಾಪುರ : ಪಟ್ಟಣದಲ್ಲಿÀ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹೊಸ ಯೋಜನೆಯೊಂದು ಸಿದ್ಧವಾಗುತ್ತಿದ್ದು ಇದರ ಮೊದಲ ಹಂತವಾಗಿ ಸರ್ವೆ ಕಾರ್ಯ ಪ್ರಾರಂಭವಾಗಿದೆ.
ಈ ಹಿಂದೆ ಬೇಡ್ತಿ ನದಿಯಿಂದ ಕುಡಿಯುವ ನೀರಿನ ಸರಬರಾಜು ಆಗುತ್ತಿತ್ತು. ಅನೇಕ ತಾಂತ್ರಿಕ ಕಾರಣಗಳಿಂದಾಗಿ ಮೂರು ವರ್ಷಗಳಿಂದ ನೀರು ಸರಬರಾಜಾಗದೇ ಸ್ಥಗಿತಗೊಂಡಿದ್ದು ಪಟ್ಟಣದ ನೀರಿನ ಸಮಸ್ಯೆ ಯನ್ನು ಇರುವ ಕೊಳವೆ ಬಾವಿಗಳ ಪಂಪುಗಳ ಸಹಾಯದಿಂದಲೇ ನೀಗಿಸಲಾಗುತ್ತಿದೆ. ಇದನ್ನೇ ನಂಬಿಕೊಂಡು ಕೂರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತತ್ವಾರÀವಾಗಲಿರುವದನ್ನು ಮನಗಂಡು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ಗಡಿಯಲ್ಲಿರುವ ಭಾಗವತಿ ಸಮೀಪದ ತಟ್ಟಿಹಳ್ಳ ಡ್ಯಾಂನಿಂದ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿವಿಧ ಹಂತದಲ್ಲಿ ಪ್ರಯತ್ನಿಸುತ್ತಿದ್ದು ಸಚಿವರ ಸೂಚನೆಯ ಮೇರೆಗೆ ಪೈಪ್‍ಲೈನ್ ಅಳವಡಿಸಲು ಸರ್ವೆ ಕಾರ್ಯ ಪ್ರಾರಂಭವಾಗಿದೆ. ಯಲ್ಲಾಪುರ ಪಟ್ಟಣ ಪಂಚಾಯತಿ 3,80,000 ರುಗಳನ್ನು ಸರ್ವೆ ಕಾರ್ಯಕ್ಕಾಗಿ ಸಂದಾಯ ಮಾಡಿದೆ.
ಬಾಕ್ಸ್ …..ಬಹುದಶಕಗಳಿಂದ ಕಾಡುತ್ತಿರುವ ಯಲ್ಲಾಪುರ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ತಟ್ಟಿಹಳ್ಳ ಡ್ಯಾಂನಿಂದ ಕುಡಿಯುವ ನೀರನ್ನು ತರಲು ಯೋಜನೆ ರೂಪಿಸಲಾಗಿದೆ. ಇದರಿಂದ ಮುಂದಿನ ಪೀಳಿಗೆಯವರೂ ಸಹ ಕುಡಿಯುವ ನೀರಿಗಾಗಿ ಪರಿತಪಿಸದಂತೆ ದಿನದ 24 ತಾಸು ನೀರು ಸರಬರಾಜು ಆಗುವಂತೆ ನೋಡಿಕೊಳ್ಳುವುದೇ ಇದರ ಮೂಲ ಉದ್ದೇಶವಾಗಿದೆ.ಮೊದಲ ಹಂತವಾಗಿ ಪೈಪ್‍ಲೈನ್ ಅಳವಡಿಕೆಗಾಗಿ ಸರ್ವೆ ಮಾಡಲು ಸೂಚಿಸಿದ್ದೇನೆ.-ಶಿವರಾಮ ಹೆಬ್ಬಾರ, ಜಿಲ್ಲಾ ಉಸ್ತುವಾರಿ ಸಚಿವ

watermarked 29 ylp 2 wtr suply

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur Tagged With: ಕುಡಿಯುವ ನೀರಿಗೆ ತತ್ವಾರ, ಕುಡಿಯುವ ನೀರಿನ ಸರಬರಾಜು, ಕೊಳವೆ ಬಾವಿಗಳ ಪಂಪುಗಳ ಸಹಾಯ, ಭಾಗವತಿ ಸಮೀಪದ ತಟ್ಟಿಹಳ್ಳ, ಸರ್ವೆ ಕಾರ್ಯ, ಹಿಂದೆ ಬೇಡ್ತಿ ನದಿಯಿಂದ

Explore More:

About Prabhavati Jayaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...