ಯಲ್ಲಾಪುರ :- ಕಾರ್ಮಿಕ ಮತ್ತು ಸಕ್ಕರೆ ಸಚಿವರು, ಉಕ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಹಾಗೂ ಅವರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದಾಗ ಇಬ್ಬರಿಗೂ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ.ಈ ಬಗ್ಗೆ ಖುದ್ದು ಸಚಿವರೇ ತಮ್ಮ ಫೆಸಬುಕ್ ಖಾತೆಯಲ್ಲಿ ಖಚಿತಪಡಿಸಿದ್ದು, ಕಳೆದ 2 ದಿನಗಳಿಂದ ಸಚಿವರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿರುವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳುವಂತೆ ವಿನಂತಿಸಿದ್ದಾರೆ.
Leave a Comment