• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಂದ ಚಾಲನೆ

September 12, 2020 by Sachin Hegde Leave a Comment

ಭಟ್ಕಳ: ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯಿಂದಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣ ಅಳವಡಿಸಿಕೊಳ್ಳಲಾಗುತ್ತಿರುವುದರಿಂದ ಆ ವ್ಯವಸ್ಥೆಗೆ ಎಲ್ಲರೂ ಹೊಂದಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕೆನರಾ ಬ್ಯಾಂಕ್‍ನ ಹಿರಿಯ ವ್ಯವಸ್ಥಾಪಕ ಸಂಜೀತ್ ಸಿಂಗ್ ಹೇಳಿದರು.

watermarked h11 bkl01


ಅವರು ತಾಲೂಕಿನ ಮಾರುಕೇರಿ ಗ್ರಾಮದ ಕೋಟಖಂಡದಲ್ಲಿ ಕೆನರಾ ಬ್ಯಾಂಕಿನ “ಅಮೂಲ್ಯ” ಆರ್ಥಿಕ ಸಾಕ್ಷರತಾ ಕೇಂದ್ರ ಹಾಗೂ ಸ್ಕೋಡ್‍ವೇಸ್ ಸಂಸ್ಥೆ ಸಿರ್ಸಿ ಜಂಟಿಯಾಗಿ ಎರ್ಪಡಿಸಿದ್ದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಸಮಾಲೋಚಕರಾದ ದಯಾನಂದ ಗುಂಡು ಮಾತನಾಡಿ ಪ್ರತಿಯೊಬ್ಬರೂ ಬ್ಯಾಂಕಿನ ಗ್ರಾಹಕರಾಗಬೇಕು ಹಾಗೂ ಎಲ್ಲರೂ ಸ್ವತಂತ್ರವಾಗಿ ಬ್ಯಾಂಕ್ ವ್ಯವಹಾರ ನಡೆಸುವ ಕನಿಷ್ಠ ಜ್ಞಾನ ಹೊಂದಿರಬೇಕೆಂಬ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ “ಅಮೂಲ್ಯ” ಆರ್ಥಿಕ ಸಾಕ್ಷರತಾ ಕೇಂದ್ರದಿಂದ ತಿಳುವಳಿಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಶಿಬಿರದಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತಾ ಯೋಜನೆಯ ಬಗ್ಗೆ ಸವಿಸ್ತಾರವಾಗಿ ತಿಳಸಿ ಕೆನರಾ ಬ್ಯಾಂಕಿನ ಸಿಬ್ಬಂದಿಯವರ ಸಹಾಯದಿಂದ ಸ್ಥಳದಲ್ಲೇ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆಗಳ ಅರ್ಜಿಗಳನ್ನು ಸ್ವೀಕರಿಸಿ ಫಲಾನುಭವಿಗಳಿಗೆ ಯೋಜನೆಯ ಸದುಪಯೋಗದ ಕುರಿತು ತಿಳಿಸಲಾಯಿತು. ಶೈಕ್ಷಣಿಕ ಸಾಲ ಸೌಲಭ್ಯ, ಉಳಿತಾಯ ಖಾತೆಯ ಮಹತ್ವ, ನಗದು ರಹಿತ ವ್ಯವಹಾರ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ ಸೇರಿದಂತೆ ಬ್ಯಾಂಕಿನ ಇತರೆ ಸೌಲಭ್ಯಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಿದರು. ಸುಬ್ರಹ್ಮಣ್ಯ ಭಟ್ ಸ್ಕೋಡ್‍ವೇಸ್ ಸಂಸ್ಥೆ ಸಿರ್ಸಿ ಇವರು ವಂದಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: ಅಮೂಲ್ಯ, ಆರ್ಥಿಕ ಸಾಕ್ಷರತಾ ಕೇಂದ್ರ, ಕೆನರಾ ಬ್ಯಾಂಕಿನ, ತಿಳುವಳಿಕೆ ಶಿಬಿರ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಸ್ವೀಕರಿಸಿ ಫಲಾನುಭವಿ, ಹಾಗೂ ಅಟಲ್ ಪಿಂಚಣಿ ಯೋಜನೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...