• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಶ್ವಾಸನೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರಿಂದ ಮನವಿ

September 23, 2020 by Lakshmikant Gowda Leave a Comment

ಹೊನ್ನಾವರ: ವರ್ಷದ ಆರಂಭದಿಂದ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ, ಪೋತ್ಸಾಹಧನ ಒದಗಿಸುವಂತೆ ಆಶಾ ಕಾರ್ಯಕರ್ತೆಯರು ಮನವಿ ನೀಡುತ್ತಾ ಬಂದಿದ್ದರೂ, ಇದುವರೆಗೂ ಬೇಡಿಕೆ ಈಡೇರಿಲ್ಲ. ಕೊರೋನಾ ನಿಯಂತ್ರಣಕ್ಕಾಗಿ ಗ್ರಾಮೀಣ ಹಾಗೂ ಪಟ್ಟಣ ಭಾಗದಲ್ಲಿ ಜೀವವನ್ನು ಪಣಕ್ಕಿಟು ಕೊರೋನಾ ಬಗ್ಗೆ ಜಾಗ್ರತಿ, ತಪಾಸಣೆ ಸೇರಿದಂತೆ ವಿವಿಧ ರೀತಿಯ ಸೇವೆ ಮಾಡುವ ಮೂಲಕ ವಾರಿಯರ್ಸ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದೇವೆ.

watermarked asha manivi poto

ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲು ಮೀನಾಮೇಷ ಮಾಡುತ್ತಿದೆ. ಹಲವು ಬಾರಿ ಮನವಿ ನೀಡಿದರೂ ಸ್ಪಂದಿಸಿಲ್ಲ. ರಾಜ್ಯವ್ಯಾಪಿ ಅನಿದಿಷ್ರ್ಟ ಮುಷ್ಕರಕ್ಕೆ ಮುಂದಾದ ಬಳಿಕ ಸಚೀವರು ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರೂ ಅದು ಇದುವರೆಗೂ ಭರವಸೆಯಾಗಿಯೇ ಉಳಿದಿದೆ.
ನಮಗೆ ಆಶ್ವಾಸನೆಗಿಂತ ಈ ಬಾರಿ ಅಧಿವೇಶನದಲ್ಲೆ ನಮ್ಮ ವೇತನ ಇತರೆ ಸೌಲಭ್ಯದ ಬಗ್ಗೆ ಈಡೇರಿಸುವ ಕಾರ್ಯಕ್ಕೆ ಮುಂದಾಗಬೇಕು. ಮಾಸಿಕ ವೇತನ 12 ಸಾವಿರ ನಿಗದಿ ಮಾಡುವ ಜೊತೆ ಎಲ್ಲ ಕಾರ್ಯಕರ್ತೆಯರಿಗೆ ಆರೊಗ್ಯ ತಪಾಸಣೆ ಮಾಡಬೇಕು. ಕೊರೋನಾ ಸುರಕ್ಷತೆಗಾಗಿ ಮಾಸ್ಕ ಹ್ಯಾಂಡ್ ಗ್ಲೋಸ್, ಫೇಸ್ ಶಿಲ್ಡ್, ಸ್ಯಾನಿಟೈಜರ್ ಸಮರ್ಪಕವಾಗಿ ನೀಡಬೇಕು. ಬಾಕಿ ಇರುವ ಪೊತ್ಸಾಹಧನ ಹಾಗೂ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಆರೋಗ್ಯ ಸಚೀವರಿಗೆ ಮನವಿ ಸಲ್ಲಿಸಿದರು.
ತಹಶೀಲ್ದಾರ ವಿವೇಕ ಶೇಣ್ವಿ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಪ್ರಭಾಮಣಿ ಶೆಟ್ಟಿ, ಜಯಲಕ್ಷ್ಮಿ ಕೊಡಿಯಾ, ರೋಪಿನ್, ರೇಖಾ, ಗಿರಿಜಾ ನಾಯ್ಕ, ಗಂಗಾ ಕೊಡಿಯಾ ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Corona Control, Face Shield, Jawaharlal Nehru Strike, Masco Hand Gloss, Risk for Life, Rural and Urban Area, Sanitizer Sufficiency, Vigilance, ಕೊರೋನಾ ನಿಯಂತ್ರಣ, ಕೊರೋನಾ ಸುರಕ್ಷತೆಗಾಗಿ ಮಾಸ್ಕ ಹ್ಯಾಂಡ್ ಗ್ಲೋಸ್, ಗ್ರಾಮೀಣ ಹಾಗೂ ಪಟ್ಟಣ ಭಾಗ, ಜೀವವನ್ನು ಪಣಕ್ಕಿಟು, ಫೇಸ್ ಶಿಲ್ಡ್, ಬಗ್ಗೆ ಜಾಗ್ರತಿ, ಸ್ಯಾನಿಟೈಜರ್ ಸಮರ್ಪಕ

Explore More:

About Lakshmikant Gowda

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...