• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಹತ್ರಾಸ ಆರೋಪಿಗಳನ್ನು ಗಲ್ಲಿಗೇರಿಸಿ- ದಸಂಸ ಕೆಂಪು‌ ಸೇನೆ ಆಗ್ರಹ

October 9, 2020 by Yogaraj SK Leave a Comment

ಹಳಿಯಾಳ:- ಉತ್ತರ ಪ್ರದೇಶದ ಹತ್ರಾಸ ಬಲಗುಡಿ ಗ್ರಾಮದಲ್ಲಿ ದಲಿತ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕೆಂದು ದಲಿತ ಸಂಘರ್ಷ ಸಮೀತಿ (ಕೆಂಪು ಸೇನೆ) ಸಂಘಟನೆ ಆಗ್ರಹಿಸಿದೆ.


ಇಲ್ಲಿಯ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಪ್ರಧಾನಿ ನರೇಂಧ್ರ ಮೊದಿಯವರ ಹೆಸರಿನಲ್ಲಿದ್ದ ಮನವಿ ಪತ್ರವನ್ನು ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದ ಸಂಘಟನೆಯವರು ಕೃತ್ಯದಲ್ಲಿ ಭಾಗಿಯಾದ ಹಾಗೂ ಪ್ರಚೋದನೆ ನೀಡಿದ ಎಲ್ಲರ ಮೇಲೂ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಸುವಾಗ ಉತ್ತರ ಕರ್ನಾಟಕ ಅಧ್ಯಕ್ಷ ವಿಬಿ ರಾಮಚಂದ್ರ, ಮಹಿಳಾ ಅಧ್ಯಕ್ಷೆ ಜಯಲಕ್ಷ್ಮೀ ಚವ್ವಾಣ, ಪ್ರಮುಖರಾದ ಶಕಿಲ ಚೌಕಿದಾರ, ಶರಣಪ್ಪಾ ವಡ್ಡರ, ರಾಜು ಕುರುಬರ, ರೂಪಾ ವಡ್ಡರ, ಮುಕುಂದ ಕಿನಗೇಕರ, ಸುವರ್ಣಾ ವಡ್ಡರ, ಲಲಿತಾ ವಡ್ಡರ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News

Explore More:

Yogaraj SK

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 918,699 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಮುಗಿಯದ ಭಟ್ಕಳ ಒಳಚರಂಡಿ ಕಾಮಗಾರಿ ಗೊಂದಲ ಸ್ಥಳೀಯ ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ

January 15, 2021 By bkl news

ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.

January 13, 2021 By bkl news

ಮುಡೇಶ್ವರ ತೀರದಲ್ಲಿ ಅಂಗಡಿ ಇಡಲು ತಕರಾರು ವ್ಯಕ್ತಿಯ ಮೇಲೆ ಹಲ್ಲೆ ದೂರು ಪ್ರತಿ ದೂರು ದಾಖಲು

January 11, 2021 By bkl news

ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

January 10, 2021 By bkl news

ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಭಟ್ಕಳ ಸುಲ್ತಾನ ಸ್ಟ್ರೀಟ್‍ನ ಮನೆಯೊಂದರ ಮೇಲೆ ದಿಡೀರ ದಾಳಿ

January 9, 2021 By bkl news

ಬಚ್ಚಲಮನೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ

January 7, 2021 By Sachin Hegde

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.