• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ

October 28, 2020 by Lakshmikant Gowda Leave a Comment

ನಾಡಿನ ಸುಪ್ರಸಿದ್ಧ ದೇವಾಲಯಗಳಲ್ಲೊಂದೆನಿಸಿರುವ ಇಡಗುಂಜಿ ಮಹಾಗಣಪತಿಯ ಸನ್ನಿಧಿಗೆ ನಿತ್ಯವೂ ಸಾವಿರಾರು ಭಕ್ತರು ಬೇಟಿ ನೀಡಿ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ. ರಾಷ್ಟ್ರೀಯ ಹೆದ್ದಾರಿ 66 ರಿಂದ ಇಡಗುಂಜಿಗೆ ಸಾಗುವ ಉಪ ರಸ್ತೆಯಲ್ಲಿ 50 ಮೀಟರ್ ದೂರದಲ್ಲಿ ಹೊನ್ನಾವರ ಅರಣ್ಯ ಇಲಾಖೆಯವರು ನಿರ್ಮಿಸಿದ ವಿನಾಯಕವನವಿದೆ. ಉದ್ಯಾನವನ, ಕುಳಿತು ವಿಶ್ರಾಂತಿ ಪಡೆಯಲು ಬೆಂಚುಗಳು, ಪಾರಾಗೋಲ, ಕುಡಿಯುವ ನೀರು, ಶೌಚಾಲಯ, ಸ್ನಾನಗೃಹದಂತ ಮೂಲಭೂತ ಸೌಖರ್ಯಗಳ ಜೊತೆ ಮಕ್ಕಳ ಮನಸ್ಸಿಗೆ ಮುದ ನೀಡಬಲ್ಲ ಜೋಕಾಲಿ, ಜಾರುಬಂಡಿ, ಜಿಂಕೆಯ ಪ್ರತಿಮೆಗಳು ಸುಸ್ಥಿತಿಯಲ್ಲಿವೆ.

Vinayaka Forest , Idagunji


ಸೀತೆಯನ್ನು ಅಪಹರಿಸಿದ ಲಂಕಾಧೀಶ ರಾವಣ ಆಕೆಯನ್ನು ಒಲಿಸಿಕೊಳ್ಳಲು ಅಶೋಕಾವನದಲ್ಲಿಟ್ಟು ರಾಕ್ಷಸಿಯರನ್ನು ಕಾವಲಿಗಿಟ್ಟಿದ್ದು, ರಾಮನ ಭಕ್ತ ಹನುಮ ಅಶೋಕಾವನದಲ್ಲಿ ಸೀತಾಮಾತೆಯನ್ನು ಕಂಡು ರಾಮ ಕಳುಹಿಸಿಕೊಟ್ಟಿದ್ದ ಮುದ್ರೆಯುಂಗುರ ನೀಡುವ ಕಥಾನಕಗಳೆಲ್ಲಾ ಇಲ್ಲಿ ಕಲಾಕೃತಿಯಾಗಿ ಅರಳಿದೆ. ಚೌತಿ ಹಬ್ಬದ ಆಚರಣೆಯ ಹಿನ್ನಲೆಗಳನ್ನು ತಿಳಿಸುವ ಶಿಲ್ಪಗಳು, ಕುಬೇರನ ಗರ್ವಭಂಗದಂತ ಪ್ರಸಂಗಗಳನ್ನ ವಿರಣೆಗಳೊಂದಿಗೆ ದೃಶ್ಯ ರೂಪದಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ.

watermarked 02 27 3


ಇಲ್ಲಿ ನಿಸರ್ಗದತ್ತವಾಗಿ ರೂಪುಗೊಂಡಿದ್ದ ಪರಿಸರವನ್ನೇ ನಾಜೂಕಾಗಿ ಉದ್ಯಾನವದ ರೀತಿಯಲ್ಲಿ ಅಣಿಗೊಳಿಸಲಾಗಿದೆ. ಶ್ರೀ ಸಿದ್ಧಿವಿನಾಯಕ ಗ್ರಾಮ ಅರಣ್ಯ ಸಮಿತಿಯ ನಿರ್ವಹಣೆಯಲ್ಲಿರುವ ಉದ್ಯಾನವನಕ್ಕೆ ಕೊರೊನಾ ಲಾಕ್‍ಡೌನ್ ಸಮಯದಲ್ಲಿಯೂ ಪ್ರವಾಸಿಗರ ಕೊರತೆಯಾಗಿಲ್ಲ ಎನ್ನುತ್ತಾರೆ ಇಲ್ಲಿಯ ನಿರ್ವಹಣೆ ಕೆಲಸಗಾರರು. ವಿಶಾಲವಾದ ಪ್ರದೇಶವನ್ನು ಹೊಂದಿರುವ ಉದ್ಯಾನವನಕ್ಕೆ ಮತ್ತಷ್ಟು ಮೆರಗು ನೀಡುವ ಕೆಲಸವಾಗಬೇಕಿದ್ದು ಅನುದಾನ ಒದಗಿಸುವುದಕ್ಕೆ ಇಲಾಖೆ ಮುಂದಾಗಬೇಕಿದೆ.

watermarked 02 27 2

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, ಅಂಕಣಗಳು, ಪ್ರವಾಸ Tagged With: Bathroom, Benches for Sitting and Resting, Deer Statue, drinking water, Jokali, Parasol, park, Sleigh, toilet, ಇಡಗುಂಜಿ ಮಹಾಗಣಪತಿ, ಉದ್ಯಾನವನ, ಕುಡಿಯುವ ನೀರು, ಕುಳಿತು ವಿಶ್ರಾಂತಿ ಪಡೆಯಲು ಬೆಂಚುಗಳು, ಜಾರುಬಂಡಿ, ಜಿಂಕೆಯ ಪ್ರತಿಮೆ, ಜೋಕಾಲಿ, ಪಾರಾಗೋಲ, ವಿನಾಯಕವನ, ಶೌಚಾಲಯ, ಸುಪ್ರಸಿದ್ಧ ದೇವಾಲಯ, ಸ್ನಾನಗೃಹದಂತ ಮೂಲಭೂತ ಸೌಖರ್ಯ, ಹೊನ್ನಾವರ ಅರಣ್ಯ ಇಲಾಖೆಯವರು ನಿರ್ಮಿಸಿದ ವಿನಾಯಕವನ

Explore More:

About Lakshmikant Gowda

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...