• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಭರತನಳ್ಳಿ ಸೊಸೈಟಿ ಅಧ್ಯಕ್ಷರಾಗಿ ಉದಯ ಭಟ್ಟ ಅವಿರೋಧ ಆಯ್ಕೆ

October 31, 2020 by Shridhar Vaidika Leave a Comment

ಯಲ್ಲಾಪುರ: ತಾಲೂಕಿನ ಭರತನಹಳ್ಳಿ ಗ್ರೂಪ್ ಭತ್ತ ಬೆಳೆಗಾರರ ಸಂಸ್ಕರಣಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದಯ ಜಿ ಭಟ್ಟ, ಉಪಾಧ್ಯಕ್ಷರಾಗಿ ಗಣಪತಿ ಬಿ ಹೆಗಡೆ ಅವಿರೋಧವಾಗಿ ಆಯ್ಕೆಗೊಂಡರು.

ಚುನಾವಣೆಯಲ್ಲಿ ಎಲ್ಲ 13 ಉಮೇದುವಾರರು ಅವಿರೋಧವಾಗಿ ಆಯ್ಕೆಗೊಂಡು, ಗುರುವಾರ ನಡೆದ ಸದಸ್ಯರ ಸಭೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸಿದರು.ನಿರ್ದೇಶಕರಾದ ಹೇರಂಭ ಪಿ.ಹೆಗಡೆ ಸತ್ಯನಾರಾಯಣ ಜಿ. ಪಾಟೀಲ, ಸುಬ್ರಹ್ಮಣ್ಯ ಎನ್.ಹೆಗಡೆ, ಶ್ರೀಧರ ಎನ್. ಹೆಗಡೆ, ನಟರಾಜ ಕೆ.ಗೌಡರ್, ಗೋಪಾಲಕೃಷ್ಣ ಎನ್.ಹೆಗಡೆ, ಧನಂಜಯ ವಿ.ಹೆಗಡೆ, ವೆಂಕಟರಮಣ ಎನ್.ಹೆಗಡೆ, ಪರಮೇಶ್ವರ ಆರ್.ಹೆಗಡೆ, ಶಾಂತಾ ಸಿ.ಭಟ್ಟ ಹಾಗೂ ಅನ್ನಪೂರ್ಣ ಎಸ್.ಹೆಗಡೆ ಸಂಘದ ಸಭಾಭವನದಲ್ಲಿ ಮೊದಲ ಸಭೆ ನಡೆಸಿದರು. ಚುನಾವಣಾಧಿಕಾರಿಯಾಗಿ ಬಿ.ಡಿ.ಡಿಸೋಜಾ ಕಾರ್ಯನಿರ್ವಹಿಸಿದರು. ಸಂಘದ ಕಾರ್ಯದರ್ಶಿ ಆದರ್ಶ ಹೆಗಡೆ ಸ್ವಾಗತಿಸಿ, ನಿರ್ವಹಿಸಿ, ವಂದಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur Tagged With: Bharathanahalli Group Paddy Growers Processing Co-operative Society, Herambha P. Hegde Satyanarayana G. Patiala, Sridhara N. Shoulder, Subramanya N. Hegde, ಭರತನಹಳ್ಳಿ ಗ್ರೂಪ್ ಭತ್ತ ಬೆಳೆಗಾರರ ಸಂಸ್ಕರಣಾ ಸಹಕಾರ ಸಂಘ, ಶ್ರೀಧರ ಎನ್. ಹೆಗಡೆ, ಸುಬ್ರಹ್ಮಣ್ಯ ಎನ್.ಹೆಗಡೆ, ಹೇರಂಭ ಪಿ.ಹೆಗಡೆ ಸತ್ಯನಾರಾಯಣ ಜಿ. ಪಾಟೀಲ

Explore More:

Shridhar Vaidika

About Shridhar Vaidika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 967,587 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2021 By deepika

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

April 19, 2021 By Devaraj Naik

ವಾಹನ ಖರೀದಿ, ಡಿಎಲ್,LLR, ನೋಂದಣಿ ಸೇರಿ ಎಲ್ಲದಕ್ಕೂ ಆಧಾರ್ ಕಡ್ಡಾಯ

April 19, 2021 By Sachin Hegde

ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆ;ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ

April 19, 2021 By bkl news

SBI Recruitment 2021/ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2021 By deepika

ಇಕೋ ಬೀಚ್ ಸುತ್ತ ಮುತ್ತ ಖಡಕ್ ಸಿನೆಮಾ ಚಿತ್ರೀಕರಣ;ಉತ್ತರಕನ್ನಡದ ಸೌಂದರ್ಯಕ್ಕೆ ತಲೆದೂಗಿದ ‘ಖಡಕ್ ‘ ತಂಡ

April 18, 2021 By Sachin Hegde

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.