• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಭಟ್ಕಳ ಪಟ್ಟಣದಲ್ಲಿ ಹೆದ್ದಾರಿ ಅಗಲೀಕರಣ: ಅಧಿಕಾರಿಗಳ ಭೇಟಿ ಪರಿಶೀಲನೆ

November 14, 2020 by Sachin Hegde Leave a Comment

ಭಟ್ಕಳ: ಮಳೆಗಾಲ ಮುಗಿಯುತ್ತಿದ್ದಂತೆಯೇ ಭಟ್ಕಳ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ವೇಗವನ್ನು ನೀಡಲಾಗಿದೆ. 
ಅಧಿಕಾರಿಗಳು ಸ್ಥಳಕ್ಕೆ ತೆರಳಿ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಗಿಸಲು ಮುಂದಾದರು. ತಾಲೂಕಿನ ರಂಗಿಕಟ್ಟೆಯಿಂದ ಸಂಶುದ್ದೀನ್ ಸರ್ಕಲ್‍ಗೆ ಮುಖಮಾಡಿ ಮುಂದಕ್ಕೆ 45ಮೀ. ಅಗಲದ ರಸ್ತೆಯನ್ನು ನಿರ್ಮಿಸಲು ಸಿದ್ಧತೆ ನಡೆದಿದ್ದು, ಫ್ಲೈಓವರ್ ಕಾರಣಕ್ಕಾಗಿ ಸಂಶುದ್ದೀನ್ ಸರ್ಕಲ್‍ನಲ್ಲಿಯೇ ಅಂಡರ್ ಪಾಸ್ ನಿರ್ಮಾಣವಾಗಲಿದೆ. ಭಟ್ಕಳ ಪಟ್ಟಣದಲ್ಲಿ ಈಗಾಗಲೇ 29 ಖಾಸಗಿ ನಿವೇಶನಗಳನ್ನು ಭೂಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, 25 ಪ್ರಕರಣಗಳು ಈಗಾಗಲೇ ಮುಕ್ತಾಯ ಕಂಡಿವೆ. ಕೆಲವೇ ದಿನಗಳಲ್ಲಿ ಉಳಿದ 4 ಪ್ರಕರಣಗಳನ್ನು ಬಗೆ ಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ಕಡೆ ಅಂಗಡಿಕಾರರು ಕಾಲಾವಕಾಶವನ್ನು ಕೇಳಿದ್ದು, ದೀಪಾವಳಿಯ ನಂತರ ಅಗಲೀಕರಣ ಕಾಮಗಾರಿ ತ್ವರಿತಗತಿಯಲ್ಲಿ ನಡೆಯಲಿದೆ ಎಂದು ಭೂಸ್ವಾಧೀನಾಧಿಕಾರಿ ಸಾಜೀದ್ ಮುಲ್ಲಾ ಮಾಹಿತಿ ನೀಡಿದ್ದಾರೆ.
ಬೈಟ್: ಸಾಜೀದ್ ಮುಲ್ಲಾ ಭೂಸ್ವಾಧೀನಾಧಿಕಾರಿ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: Decision on Land Acquisition, Land Acquisition Process, National Highway Widening Works, Rasikatta, Samshuddin Circle, ಭೂಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ ನಿರ್ಧಾರ, ಭೂಸ್ವಾಧೀನ ಪ್ರಕ್ರಿಯೆ, ರಂಗಿಕಟ್ಟೆ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ, ಸಂಶುದ್ದೀನ್ ಸರ್ಕಲ್‍

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 967,605 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2021 By deepika

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

April 19, 2021 By Devaraj Naik

ವಾಹನ ಖರೀದಿ, ಡಿಎಲ್,LLR, ನೋಂದಣಿ ಸೇರಿ ಎಲ್ಲದಕ್ಕೂ ಆಧಾರ್ ಕಡ್ಡಾಯ

April 19, 2021 By Sachin Hegde

ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆ;ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ

April 19, 2021 By bkl news

SBI Recruitment 2021/ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2021 By deepika

ಇಕೋ ಬೀಚ್ ಸುತ್ತ ಮುತ್ತ ಖಡಕ್ ಸಿನೆಮಾ ಚಿತ್ರೀಕರಣ;ಉತ್ತರಕನ್ನಡದ ಸೌಂದರ್ಯಕ್ಕೆ ತಲೆದೂಗಿದ ‘ಖಡಕ್ ‘ ತಂಡ

April 18, 2021 By Sachin Hegde

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.