• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಪಟ್ಟಣ ಪಂಚಾಯತ ಸದಸ್ಯರಿಂದ ಸಂಸದರ ಭೇಟಿ

November 18, 2020 by Vishwanath Shetty Leave a Comment

ಹೊನ್ನಾವರ :

ಪಟ್ಟಣ ಪಂಚಾಯತನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿ ಉತ್ತರ ಕನ್ನಡ ಜಿಲ್ಲೆಯ ಸಂಸದರಾದ ಅನಂತಕುಮಾರ ಹೆಗ್ಡೆಯವರನ್ನು ಭೇಟಿಯಾಗಿ ಹೊನ್ನಾವರ ಪಟ್ಟಣ ಪಂಚಾಯತಗೆ ಈ ಬಾರಿ ಅಧಿಕ ಅನುದಾನವನ್ನು ನೀಡುವಂತೆ ಮನವಿ ಸಲ್ಲಿಸಿದರು.


ಸಂಸದರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶಿವರಾಜ ಮೇಸ್ತ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಮೇಧಾ ನಾಯ್ಕರವರನ್ನು ಶಾಲೂ ಹೊದೆಸಿ ಸನ್ಮಾನಿಸಿ. ನಂತರ ಮಾತನಾಡಿ ಹೊನ್ನಾವರದ ಅಭಿವೃದ್ಧಿಗೆ ಆಯ್ಕೆಯಾದ ಎಲ್ಲಾ ಪಟ್ಟಣ ಪಂಚಾಯತ ಸದಸ್ಯರು ಸೇರಿ ಉತ್ತಮ ಕೆಲಸಗಳನ್ನು ಮಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಸಲಹೆ ನೀಡಿ ಶುಭ ಹಾರೈಸಿದರು. ಶಿವರಾಜ ಮೇಸ್ತ ಮಾತನಾಡಿ ಹೊನ್ನಾವರದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯನ್ನು ತಪ್ಪಿಸಲು ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲು ಮತ್ತು ಹೊನ್ನಾವರ ಬಂದರಿನ ಮೀನು ಮಾರುಕಟ್ಟೆಯಲ್ಲಿ ಬಿಸಿಲಿನಿಂದ ಕಷ್ಟ ಎದುರಿಸುತ್ತಿರುವ ಮೀನು ಮಾರಾಟಗಾರರಿಗಾಗಿ ಮೆಲ್ಚಾವಣಿಯನ್ನು ನಿರ್ಮಿಸಲು ಈ ಬಾರಿ ಹೇಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ವಿಜು ಕಾಮತ, ನಾಗರಾಜ ಭಟ್, ಶ್ರೀಮತಿ ಭಾಗ್ಯಾ ಮೇಸ್ತ, ವಿನೋದ ಮೇಸ್ತಾ, ಸುಭಾಷ ಹರಿಜನ್ ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Shivaraja Mesta, Vice President Smt. Medha Naika, ಉಪಾಧ್ಯಕ್ಷರಾದ ಶ್ರೀಮತಿ ಮೇಧಾ ನಾಯ್ಕ, ಪಟ್ಟಣ ಪಂಚಾಯತಗೆ ಈ ಬಾರಿ ಅಧಿಕ ಅನುದಾನ, ಶಿವರಾಜ ಮೇಸ್ತ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಸಲಹೆ

Explore More:

Vishwanath Shetty

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 967,596 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2021 By deepika

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

April 19, 2021 By Devaraj Naik

ವಾಹನ ಖರೀದಿ, ಡಿಎಲ್,LLR, ನೋಂದಣಿ ಸೇರಿ ಎಲ್ಲದಕ್ಕೂ ಆಧಾರ್ ಕಡ್ಡಾಯ

April 19, 2021 By Sachin Hegde

ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆ;ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ

April 19, 2021 By bkl news

SBI Recruitment 2021/ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2021 By deepika

ಇಕೋ ಬೀಚ್ ಸುತ್ತ ಮುತ್ತ ಖಡಕ್ ಸಿನೆಮಾ ಚಿತ್ರೀಕರಣ;ಉತ್ತರಕನ್ನಡದ ಸೌಂದರ್ಯಕ್ಕೆ ತಲೆದೂಗಿದ ‘ಖಡಕ್ ‘ ತಂಡ

April 18, 2021 By Sachin Hegde

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.