ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಒಂದೊಮ್ಮೆ ಅಂಡರ್ ಪಾಸ್ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಕೆ ನೀಡಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಈಗಾಗಲೇ ಮೇಲ್ಕಂಡ ಉಸ್ಮಾನ್ ನಗರಗಳು ವೇತನ ಮತ್ತಿತರ ಭಾಗದ ಸಾರ್ವಜನಿಕರು ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಿಸಬೇಕು ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು ಮನವಿ ಸಲ್ಲಿಸಿ 1ವಾರವಾದರೂ ಇನ್ನೂ ಅಧಿಕಾರಿಗಳು ಸ್ಪಂದನೆಯಿಲ್ಲ ಆದರೆ ಕೆಲಸ ಮಾತ್ರ ವೇಗವಾಗಿ ಆಗುತ್ತಿದೆ ಈ ಭಾಗದಲ್ಲಿ ಇದ್ದವರು ಪರಿಶಿಷ್ಟ ಪಂಗಡದವರು ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಇದ್ದರೆ ಶಾಲೆಗಳು ಸಹಕಾರಿ ಸಂಘಗಳು ಪಶು ಆಸ್ಪತ್ರೆ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಿವೆ ಇಲ್ಲಿ ಅಂಡರ್ ಪಾಸ್ ಮಾಡಿದರೆ ಪೇಟೆಗೆ ಬಂದಾಗ ಸುತ್ತು ಹಾಕಿ ಊರಿಗೆ ಹೋಗಬೇಕಾಗಬಹುದು ರೈಲ್ವೆ ನಿಲ್ದಾಣಕ್ಕೆ ತ್ವರಿತ ತ್ವರಿತಗತಿಯಲ್ಲಿ ಹೋಗಲು ಕಷ್ಟವಾಗಲಿದೆ ಇಲ್ಲಿ ಅಂಡರ್ ಪಾಸ್ ಆಗದಿದ್ದರೆ ನಮಗೆ ಹೋರಾಟ ಒಂದೇ ದಾರಿ ಎಂದು ಹೇಳಿದರು .
ಮುಖಂಡ ಹಾಗೂ ಉದ್ಯಮಿ ಮುಹಮ್ಮದ್ ಮೋಹನ್ ಮಾತನಾಡಿ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿಲ್ಲ ಹೆದ್ದಾರಿ ಅಗಲೀಕರಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ಅತಿಅಗತ್ಯವಾಗಿದೆ ಇನ್ನಾದರೂ ಅಧಿಕಾರಿಗಳು ಇಲ್ಲಿ ಅಂಡರ್ ಪಾಸ್ ನಿರ್ಮಿಸಲು ಮುಂದಾಗಿ ಜನತೆಗೆ ಅನುಕೂಲ ಮಾಡಿಕೊಡಬೇಕು ಜನಾಭಿಪ್ರಾಯಕ್ಕೆ ಮನ್ನಣೆ ಕೊಡುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು .
ಮುಖಂಡ ಸತೀಶ್ ಕುಮಾರ್ ನಾಯ್ಕ್ ಮಾತನಾಡಿ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಿದರೆ ಕಾಮಗಾರಿ ಮಾಡುತ್ತಿರುವುದು ಸರಿಯಲ್ಲ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಿಸುವುದು ತೀರಾ ಅಗತ್ಯವಾಗಿದೆ ಇಲ್ಲಿ ಅಂಡರ್ ಪಾಸ್ ಮಾಡಿದ್ದಲ್ಲಿ ಅಪಘಾತಕ್ಕೆ ನಾಂದಿಯಾಗುತ್ತದೆ ಜನರು ಸಹ ಕಷ್ಟ ಅನುಭವಿಸಿದರೆ ಎಂದರು ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಅಬ್ದುಲ್ ರವೂಫ್ ಮುಟ್ಟಳ್ಳಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಣಪತಿ ನಾಯ್ಕ ಉಪಸ್ಥಿತರಿದ್ದರು.
Leave a Comment