• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್.ಎನ್ ಶಟ್ಟಿ ನಿಧನ

December 17, 2020 by bkl news Leave a Comment

ಭಟ್ಕಳ :- ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್. ಎನ್ ಶಟ್ಟಿ (93) ಬೆಂಗಳೂರಿನಲ್ಲಿ ಹೃದಯಾಘಾತ ದಿಂದ ಇಂದು ಬೆಳಗಿನ ಜಾವ 3-30 ಕ್ಕೆ ನಿಧನ ಹೊಂದಿದ್ದಾರೆ.


1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶಟ್ಟಿ ರವರು ಮರಡೇಶ್ವರ ದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು.
ಮುರಡೇಶ್ವರ ದೇವಸ್ಥಾನದ ಅಧ್ಯಕ್ಷರಾಗಿರುವ ಇವರು 1967 ರಲ್ಲಿ ಆರ್‌ಎನ್ ಶಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದು ಕಟ್ಟಡ ನಿರ್ಮಾಣ,ಹೋಟಲ್ ಉದ್ಯಮ,ವೈದ್ಯಕೀಯ ರಂಗ,ಶಿಕ್ಷಣ ಕ್ಷೇತ್ರ ಸಮಾಜ ಸೇವೆಯ ಮೂಲಕ ದೇಶ ವಿದೇಶ ದಲ್ಲಿ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮಾಡಿ ಶೋಕ ಸಂದೇಶ ತಿಳಿಸಿದ್ದಾರೆ.
ಮೃತರು ಮೂರು ಜನ ಗಂಡುಮಕ್ಕಳು,ನಾಲ್ಕು ಹೆಣ್ಣುಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಅವರ ಸ್ವ ಗೃಹದಲ್ಲಿ ನಡೆಯುವ ಸಾಧ್ಯತೆಗಳಿವೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News, Trending Tagged With: 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ, Building Construction, Education Sector Society, Farmers Family in Muradeshwara, Hotel Industry, Launched by RN Shetty & Company, Medical Sector, ಆರ್‌ಎನ್ ಶಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದು, ಕಟ್ಟಡ ನಿರ್ಮಾಣ, ಜನಿಸಿದ, ಮರಡೇಶ್ವರ, ಮುರಡೇಶ್ವರದಲ್ಲಿ ಕೃಷಿ ಕುಟುಂಬ, ರಾಮ ನಾಗಪ್ಪ ಶಟ್ಟಿ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ ಸಮಾಜ, ಹೋಟಲ್ ಉದ್ಯಮ

Explore More:

Avatar

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 964,696 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !

April 17, 2021 By Vishwanath Shetty

ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ

April 17, 2021 By Vishwanath Shetty

ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ

April 17, 2021 By Vishwanath Shetty

ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ

April 17, 2021 By Vishwanath Shetty

08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

April 16, 2021 By Vishwanath Shetty

ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

April 16, 2021 By deepika

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.