• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಜ್ಯೂನಿಯರ್ ಕ್ರಿಕೆಟ್ ಪಂದ್ಯಾವಳಿಗೆ ಪುರಸಭಾ ಅಧ್ಯಕ್ಷ ಫರ್ವೇಜ್ ಕಾಶೀಮ್ ಚಾಲನೆ

December 20, 2020 by bkl news Leave a Comment

ಭಟ್ಕಳ:  ಭಟ್ಕಳ ಸ್ಪೋಟ್ರ್ಸ ಆಶ್ರಯದಲ್ಲಿ ಭಟ್ಕಳ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾದ 14, 16, 19 ವರ್ಷ ವಯೋಮಿತಿಯೊಳಗಿನ 3 ವಿವಿಧ ವಿಭಾಗಗಳ ಜ್ಯೂನಿಯರ್ ಕ್ರಿಕೆಟ್ ಪಂದ್ಯಾವಳಿಗೆ ಪುರಸಭಾ ಅಧ್ಯಕ್ಷ ಫರ್ವೇಜ್ ಕಾಶೀಮ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಯಾವುದೇ ದೊಡ್ಡ ಆಟಗಾರನೇ ಆಗಿರಲಿ ಇಂತಹ ಗ್ರಾಮೀಣ ಮಟ್ಟದ ಕ್ರೀಡಾಂಗಣದಿಂದಲೇ ಬಂದವರಾಗಿರುತ್ತಾರೆ. ಸತತ ಪ್ರಯತ್ನ ಯಶಸ್ಸಿಗೆ ಮುಖ್ಯವಾಗಿದೆ ಎಂದರು.
ಭಟ್ಕಳ ಮುಸ್ಲೀಮ್ ಯೂಥ್ ಫೆಡರೇಶನ್ನಿನ ಅಧ್ಯಕ್ಷ  ಅಜೀಜ್ ಉರ್ರೆಹೆಮಾನ್ ನದ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಅನಿವಾಸಿ ಉದ್ಯಮಿ ಕಮರ್ ಸಾದಾ, ಭಟ್ಕಳ ಮುಸ್ಲೀಮ್ ಯೂಥ್ ಫೆಡರೇಶನ್ ಕಾರ್ಯದರ್ಶಿ ಉಮೈರ್ ರುಕ್ನುದ್ದೀನ್, ಸಂಘದ ಕ್ರೀಡಾ ಕಾರ್ಯದರ್ಶಿ ಮಹ್ಮದ್ ತಲ್ಹಾ, ವ್ಯವಸ್ಥಾಪಕ ನಿರ್ದೇಶಕ ವಾಸೀಮ್ ಕೆ.ಎಮ್., ಸಫಾ ಕೆ.ಎಮ್., ಕ್ರಿಕೆಟ್ ತರಬೇತುದಾರ ಇಬ್ರಾಹಿಂ, ಇಮ್ತಿಯಾಜ್ ಉದ್ಯಾವರ, ನಸೀಫ್ ಖಲೀಫಾ ಉಪಸ್ಥಿತರಿದ್ದರು.
ಮುಬಾಶೀರ್ ಹಲ್ಲಾರೆ ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು. ಅಮೀನ್ ಜುಹೇಬ್ ಕುರಾನ್ ಪಠಿಸಿದರು. 

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: Farevage Kashim Driving, Junior Cricket Tournament, Muslim Youth Federation, ಗ್ರಾಮೀಣ ಮಟ್ಟದ ಕ್ರೀಡಾಂಗಣ, ಜ್ಯೂನಿಯರ್ ಕ್ರಿಕೆಟ್ ಪಂದ್ಯಾವಳಿ, ದೊಡ್ಡ ಆಟಗಾರ, ಫರ್ವೇಜ್ ಕಾಶೀಮ್ ಚಾಲನೆ, ಮುಸ್ಲೀಮ್ ಯೂಥ್ ಫೆಡರೇಶನ್ನಿನ

Explore More:

Avatar

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 964,653 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !

April 17, 2021 By Vishwanath Shetty

ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ

April 17, 2021 By Vishwanath Shetty

ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ

April 17, 2021 By Vishwanath Shetty

ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ

April 17, 2021 By Vishwanath Shetty

08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

April 16, 2021 By Vishwanath Shetty

ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

April 16, 2021 By deepika

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.