• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಆನಂದ ಸಿಂಗ್ ಸಡನ್ನಾಗಿ ತೀರ್ಮಾನ ತೆಗೆದುಕೊಳ್ಳೊದು ಒಳ್ಳೆಯದಲ್ಲ:ಈ ಬಗ್ಗೆ ಆನಂದಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ; ಆರ್. ಅಶೋಕ್

January 25, 2021 by bkl news Leave a Comment

ರೈತರಿಗಾಗಿಯೇ ಕೃಷಿ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಇದೀಗ ರೈತರನ್ನು ಎತ್ತಿಕಟ್ಟುವ ಮೂಲಕ ಹಿಂಭಾಗಿಲಿನಿಂದ ರಾಜಕೀಯ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.ಭಟ್ಕಳದಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳು ರೈತರ ಪರವಾಗಿದೆ.

ಆದರೆ ಇದರ ವಿರುದ್ಧ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಇದೀಗ ಪ್ರತಿಭಟನೆಗೆ ಕುಮ್ಮಕ್ಕು ನೀಡಿರುವುದು ಪಕ್ಕಾ ಆಗಿದೆ. ಇಂತಹ ಕಾಂಗ್ರೆಸ್ ಪ್ರೇರಿತ ಪ್ರತಿಭಟನೆಗಳಿಗೆ ಯಾರು ಕೂಡ ಬೆಲೆ ಕೊಡಬೇಕಾದ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಹಿಂಬಾಗಿಲಿನ ಮೂಲಕ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ರೈತರ ಪರೇಡ್ ಮೆರವಣಿಗೆಗೆ ಸರ್ಕಾರ ಬಗ್ಗಲ್ಲ ಎಂದು ಹೇಳಿದರು.ಇನ್ನು ಆನಂದ ಸಿಂಗ್ ರಾಜೀನಾಮೆ‌ ಗುಮಾನಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಆನಂದ ಸಿಂಗ್ ಸಡನ್ನಾಗಿ ತೀರ್ಮಾನ ತೆಗೆದುಕೊಳ್ಳೊದು ಒಳ್ಳೆಯದಲ್ಲ. ಆನಂದ ಸಿಂಗ್ ರಾಜೀನಾಮೆ ಕೊಟ್ಟಿದ್ದಾರೋ, ಕೊಟ್ಟಿಲ್ಲವೋ ನನಗೆ ಇನ್ನು ಸ್ಪಷ್ಟವಾಗಿ ಗೊತ್ತಾಗಿಲ್ಲ. ಈ ಬಗ್ಗೆ ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಮುಖ್ಯಮಂತ್ರಿಗಳ ಜೊತೆ ಮಾತಾಡುತ್ತೆವೆ. ಅಲ್ಲದೆ ಈ ಬಗ್ಗೆ ಆನಂದಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

Avatar

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 932,975 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ

February 25, 2021 By bkl news

ಕಾಲೇಜು ಮೈದಾನದ ಪಕ್ಕದಲ್ಲಿ ಒಣ ಹುಲ್ಲಿಗೆ ಆಕಸ್ಮಿಕ ಬೆಂಕಿ

February 25, 2021 By bkl news

ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

February 25, 2021 By Sachin Hegde

ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್

February 25, 2021 By Vishwanath Shetty

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

February 25, 2021 By bkl news

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿ ಪ್ರವೀಣ ನಾಯಕ ಅಧಿಕಾರ ಸ್ವೀಕಾರ

February 24, 2021 By Vishwanath Shetty

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.