• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಶಾಂತಿ ಸಹಬಾಳ್ವೆಯ ದ್ಯೋತಕವಾದ ಸಂವಿಧಾನ ದೇಶದ ಜನತೆಗೆ ಮಹಾನಾಯಕರು ನೀಡಿದ ಬಹುದೊಡ್ಡ ಕೊಡುಗೆ: ತಹಶೀಲ್ದಾರ ವಿವೇಕ ಶೇಣ್ವಿ

January 27, 2021 by Vishwanath Shetty Leave a Comment

ಹೊನ್ನಾವರ: ತಾಲೂಕಾಡಳಿತ ಹಾಗೂ ತಾಲೂಕಿನ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಗಣರಾಜೊತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ ವಿವೇಕ ಶೇಣ್ವೆ ಧ್ವಜಾರೋಹನ ನೇರವೇರಿಸಿದರು.


ನಂತರ ಮಾತನಾಡಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ನೀತಿನಿಯಮದ ಸೂಚನೆ ಹಾಕಿಕೊಟ್ಟ ಸಮಗ್ರ ಮಾಹಿತಿಯ ಗುಚ್ಚವೇ ಭಾರತದ ಸಂವಿಧಾನವಾಗಿದೆ. ಶಾಂತಿ ಸುವ್ಯವಸ್ಥೆಯ ಸಂವಿಧಾನದ ದೊಡ್ಡ ಲಿಖಿತ ಸಂವಿಧಾನ ಎನ್ನುವ ಹೆಮ್ಮೆ ಇದೆ. ದೇಶದ ನಾಡು ನುಡಿ, ಸಂಸ್ಕøತಿಯನ್ನು ರಕ್ಷಿಸಿಕೊಳ್ಳುವುದು ಪ್ರತಿಯೊರ್ವ ನಾಗರಿಕರ ಕತ್ಯರ್ವವಾಗಿದೆ. ರಾಷ್ಟ್ರೀಯ ಐಕ್ಯತೆ ಸಾಧಿಸಲು ನಾವೆಲ್ಲರು ಒಂದಾಗಬೇಕಿದೆ. ದೇಶದ ಗಡಿಭಾಗದಲ್ಲಿ ಕಾಯುವ ಯೋಧರು ಹಾಗೂ ದೇಶದ ಪ್ರಜೆಗಳಿಗೆ ಅನ್ನ ನೀಡುವ ರೈತರನ್ನು ಸ್ಮರಿಸುವ ಜೊತೆ ಗೌರವಿಸೋಣ ಎಂದು ಗಣರಾಜ್ಯೋತ್ಸವದ ಶುಭಾಶಯ ಕೋರಿದರು. ನಂತರ ಪೋಲಿಸ್, ಹೊಮಗಾಡ್ರ್ಸ ಆಕರ್ಷಕ ಪಥಸಂಚಲನದ ಮೂಲಕ ಗೌರವ ಸಲ್ಲಿಸಲಾಯಿತು.
ಕೊರೋನಾ ಸಂಕಷ್ಟದ ಸಮಯದಲ್ಲಿ ವಾರಿಯರ್ಸರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಗಣರಾಜ್ಯೋತ್ಸವ ನಿಮಿತ್ತ ಇಲಾಖೆಯ ನಡುವಿನ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಕಂದಾಯ ಇಲಾಖೆ, ಹಾಗೂ ದ್ವೀತಿಯ ಸ್ಥಾನ ಪಡೆದ ಶಿಕ್ಷಣ ಇಲಾಖೆಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ಶಿವರಾಜ ಮೇಸ್ತ, ಉಪಾಧ್ಯಕ್ಷೆ ಮೇಧಾ ನಾಯ್ಕ, ಪೋಲಿಸ್ ವೃತ್ತ ನಿರಿಕ್ಷಕರಾದ ಶ್ರೀಧರ ಎಸ್.ಆರ್. ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಕರೀಂ ಅಸದಿ, ಕ್ಷೇತ್ರಶಿಕ್ಷಣಾಧಿಕಾರಿ ಡಿ.ಆರ್.ನಾಯ್ಕ, ನಿವೃತ್ತ ಉಪನ್ಯಾಸಕ ಡಾ.ಜಿ.ಪಿ.ಪಾಠಣಕರ್ ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕಾರ್ಯಾಂಗದ ನೀತಿನಿಯಮ, ಗಣರಾಜ್ಯೋತ್ಸವ ನಿಮಿತ್ತ ಇಲಾಖೆ, ತಹಶೀಲ್ದಾರ ವಿವೇಕ ಶೇಣ್ವೆ, ನ್ಯಾಯಾಂಗ, ರಾಷ್ಟ್ರೀಯ ಐಕ್ಯತೆ ಸಾಧಿಸಲು, ಶಾಸಕಾಂಗ, ಹಾಕಿಕೊಟ್ಟ ಸಮಗ್ರ ಮಾಹಿತಿ

Explore More:

Vishwanath Shetty

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 964,556 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !

April 17, 2021 By Vishwanath Shetty

ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ

April 17, 2021 By Vishwanath Shetty

ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ

April 17, 2021 By Vishwanath Shetty

ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ

April 17, 2021 By Vishwanath Shetty

08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

April 16, 2021 By Vishwanath Shetty

ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

April 16, 2021 By deepika

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.