• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಪತಂಜಲಿ ವೀಣಾಕರ ಅವರಿಗೆ ಡಾಕ್ಟರೇಟ ಪದವಿ.

January 28, 2021 by Vishwanath Shetty Leave a Comment

ಹೊನ್ನಾವರ :ತಾಲೂಕಿನ ಸುಬ್ರಹ್ಮಣ್ಯದ ಶ್ರೀ ರಾಘವೇಂದ್ರ ಭಾರತೀ ಸಂಸ್ಕೃತ ಸ್ನಾತಕ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಧ್ಯಾಪಕರಾಗಿರುವ ಪತಂಜಲಿ ವೆಂಕಟೇಶ

ವೀಣಾಕರ  ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಂಸ್ಕೃತ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗು ಕುಲಸಚಿವರಾಗಿದ್ದ ಪ್ರೊ.ಮಹಾದೇವ ಎನ್.ಜೋಶಿ ಇವರ ಮಾರ್ಗದರ್ಶನದಲ್ಲಿ ” ಸಾಮಾಜಿಕ ಸಮಸ್ಯೆಗಳಿಗೆ ವೈದಿಕ ಪರಿಹಾರಗಳು- ವಿಮರ್ಶಾತ್ಮಕ ಅಧ್ಯಯನ” ಎಂಬ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್,ಡಿ. ಪದವಿಯನ್ನು ನೀಡಲಾಗಿದೆ.ಸಂಸ್ಕೃತದಲ್ಲಿ ಅಲಂಕಾರ ಶಾಸ್ತ್ರ ಮತ್ತು ವ್ಯಾಕರಣ ಶಾಸ್ತ್ರಗಳಲ್ಲಿ ಎರಡು ಸ್ನಾತಕೋತ್ತರ ಪದವಿಯನ್ನು ಅವರು ಪಡೆದಿರುತ್ತಾರೆ.ವಿಜ್ಞಾನ ವಿಷಯದಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಇಂಜಿನೀಯರಿಂಗ ಪದವಿ ಪಡೆದಿರುವ ಪತಂಜಲಿ ಅವರು ಹೊನ್ನಾವರ ಎಸ್.ಡಿ.ಎಂ.ಪದವಿ ಮಹಾವಿದ್ಯಾಲಯದ ಪಂಡಿತ ಪ್ರಕಾಂಡ ಪ್ರೊ.ವೆಂಕಟೇಶ ಕೃಷ್ಣ ವೀಣಾಕರ ಮತ್ತು ಶ್ರೀಮತಿ ಲಕ್ಷ್ಮೀ ವೀಣಾಕರ ಅವರ ಪುತ್ರರಾಗಿರುತ್ತಾರೆ. ಅಧ್ಯಯನ ಅಧ್ಯಾಪನ ಸಂಶೋಧನೆ ಪಂಚಾಂಗ ರಚನೆ ಹಾಗು ಹಿಂದು ಸಂಸ್ಕೃತಿಯ ಸಂವರ್ಧನೆಯಕೆಲಸದಲ್ಲಿ ನಿರಂತರ ಚಟುವಟಿಕೆಯಲ್ಲಿ ತೊಡಗಿಕೊಂಡಿರುತ್ತಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

Vishwanath Shetty

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 964,696 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !

April 17, 2021 By Vishwanath Shetty

ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ

April 17, 2021 By Vishwanath Shetty

ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ

April 17, 2021 By Vishwanath Shetty

ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ

April 17, 2021 By Vishwanath Shetty

08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

April 16, 2021 By Vishwanath Shetty

ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

April 16, 2021 By deepika

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.