• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಧಾರವಾಡದ ಬಿಜೆಪಿ ಯುವಮೋರ್ಚಾ ಘಟಕದಿಂದ *ಸ್ವಚ್ಚ ಸಂಡೇ ಅಭಿಯಾನ*

February 15, 2021 by Yogaraj SK Leave a Comment

ಧಾರವಾಡ :- ಭಾರತೀಯ ಜನತಾ ಪಕ್ಷದ ಧಾರವಾಡ ನಗರ 71ಯುವಮೋರ್ಚಾ ಘಟಕದ ವತಿಯಿಂದ ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ತ ಇಂದು ಧಾರವಾಡದ ಪ್ರಸಿದ್ಧ ಛತ್ರಪತಿ ಶಿವಾಜಿ ವೃತ್ತ ವನ್ನು ಯುವಮೋರ್ಚಾ ಅಧ್ಯಕ್ಷರಾದ ಶಕ್ತಿ ಹಿರೇಮಠ ಅವರ ನೇತೃತ್ವದಲ್ಲಿ ಸ್ವಚ್ಚ ಗೊಳಿಸಲಾಯಿತು.

ಯುವಧುರಿಣರಾದ ಸಂಕಲ್ಪ ಶೆಟ್ಟರ್ ಅವರು ಸ್ವಚ್ಚ ಭಾರತ ಅಭಿಯಾನದಲ್ಲಿ ಭಾಗವಹಿಸಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ 71ರ ಮಂಡಳ ಅಧ್ಯಕ್ಷರಾದ ಸುನೀಲ ಮೋರೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಕಿರಣ ಉಪ್ಪಾರ್ ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ಕೋಟ್ಯಾನ್, ಹರೀಶ ಬಿಜಾಪುರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಂಕರ ಶೆಳಕೆ ಜಿಲ್ಲಾ ಕಾರ್ಯದರ್ಶಿಗಳಾದ ಸಿದ್ದು ಕಲ್ಯಾಣ ಶೆಟ್ಟಿ, ಮಂಜುನಾಥ ಭೋಸಲೆ ಮಂಡಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನಾಯಕ ಗೊಂಧಳಿ,

ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ ಯರಗಟ್ಟಿ ಸ್ವಚ್ಚ ಭಾರತ ಜಿಲ್ಲಾ ಸಂಚಾಲಕರಾದ ವಿನೋದ್ ಸಹ ಸಂಚಾಲಕರಾದ ಪ್ರಕಾಶ್ ಇಂಗಳೆ, ಪಕ್ಷದ ಹಿರಿಯರಾದ ನಿಂಗಪ್ಪ ಸಪೂರಿ, ರವಿ ಯೆಂಡಿಗೆರಿ, ಮಂಜುನಾಥ ಮಾಳೆ ರಾಹುಲ್ ಅಷ್ಟಗಿ ಯುವಮೋರ್ಚಾ ಪ್ರಮುಖ ಪದಾಧಿಕಾರಿಗಳಾದ ರಾಘವೇಂದ್ರ ತುಪ್ಪದ, ಕಾರ್ತಿಕ ಪೂಜಾರ್, ಸಚಿನ ಚವಾಣ್, ಸೂರಂಜನ್ ಗೂಂಡೆ, ಶ್ರೀಕಾಂತ ಒಂಟಿ ಸಾಗರ್ ಜೋಶಿ, ರಾಜೇಶ್ ನಾಯ್ಕ್ , ರವಿ ಮಾಳಗಾರ್, ಗುರು ತಳವಾರ ರೋಹಿತ ಜಾಧವ ಕಾರ್ತಿಕ ಹೆಂಬಲಿ, ಸಿದ್ದು ದಳವಿ ತಾನಾಜಿ ರೋಖಡೆ, ರಾಹುಲ ಚಾಬುಕಾಸವಾರ, ಅಭಿಷೇಕ್ ಗಂಗನಗೌಡ, ಹಾಗೂ ಎಲ್ಲ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karnataka News Tagged With: ಛತ್ರಪತಿ ಶಿವಾಜಿ, ಛತ್ರಪತಿ ಶಿವಾಜಿ ವೃತ್ತ, ಹಿಂದೂ ಹೃದಯ ಸಾಮ್ರಾಟ್

Explore More:

Yogaraj SK

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 964,624 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !

April 17, 2021 By Vishwanath Shetty

ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ

April 17, 2021 By Vishwanath Shetty

ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ

April 17, 2021 By Vishwanath Shetty

ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ

April 17, 2021 By Vishwanath Shetty

08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

April 16, 2021 By Vishwanath Shetty

ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

April 16, 2021 By deepika

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.