• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜನೌಷಧಿ ಕೇಂದ್ರದ ಮಾಲಕರ ಒಕ್ಕೂಟದ ವತಿಯಿಂದ 3ನೇ ವರ್ಷದ ಜನೌಷಧಿ ದಿನಾಚರಣೆ

March 6, 2021 by Sachin Hegde Leave a Comment

ಭಟ್ಕಳ:ಆರಂಭದಲ್ಲಿ ಜನೌಷಧಿ ಕೇಂದ್ರದ ಔಷಧಗಳನ್ನು ಐಸಿಯೂನಲ್ಲಿ ಇರುವ ರೋಗಿಗಳಿಗೆ ನೀಡಲು ವೈದ್ಯರೆ ಅನುಮಾನ ಪಡುತ್ತಿದ್ದ ಸಂದರ್ಬಗಳಿದ್ದು ಇಂದು ಪ್ರತಿಯೊಂದು ಸಂದರ್ಬದಲ್ಲೂ ಜನೌಷಧಿ ಕೇಂದ್ರವನ್ನೆ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸವಿತಾ ಕಾಮತ ಹೇಳಿದರು. 

Screenshot 20210306 095604 WhatsApp


ಅವರು ತಹಸಿಲ್ದಾರ ಕಚೇರಿಯ ಸಭಾಂಗಣದಲ್ಲಿ ಭಟ್ಕಳ ಹೊನ್ನಾವರ ತಾಲೂಕಿನ ಜನೌಷಧಿ ಕೇಂದ್ರದ ಮಾಲಕರ ಒಕ್ಕೂಟದ ವತಿಯಿಂದ ೩ನೇ ವರ್ಷದ ಜನೌಷಧಿ ದಿನಾಚರಣೆಯ ಪರಿಚರ್ಚಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮನುಷ್ಯನ ಖಾಯಿಲೆಗೆ ಅನುಸಾರವಗಿ ಕೆಲವೊಂದು ಔಷಧಗಳು ಒಮ್ಮೆ ಪ್ರಾರಂಭವಾದರೆ ರೋಗಿ ಸಾಯುವವರೆಗೂ ಪ್ರತಿದಿನ ಸೇವಿಸಬೇಕು. ಅಂತಹ ದುಬಾರಿ ಔಷಧಗಳು ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಅತಿ ಕಡಿಮೆ ಬೆಲೆಗೆ ಲಭ್ಯವಿದೆ. ಇದು ಬಡರೋಗಿಗಳಿಗೆ ಒಂದು ಸಮಾಧಾನದ ವಿಷಯ. ಮಾನವನೂ ಆದಷ್ಟು ರೋಗಗಳಿಂದ ದೂರವಿರಬೇಕು ನಿಜ ಆದರೆ ರೋಗಗಳ ಬಂದಾಗ ಅದಕ್ಕೆ ಚಿಕಿತ್ಸೆ ಔಷಧ ಪಡೆಯುವದು ಅಷ್ಟೆ ಅನಿವಾರ್ಯ ಎಂದರು. 


ಭಟ್ಕಳ ಹೊನ್ನಾವರ ತಾಲೂಕಿನ ಜನೌಷಧಿ ಕೇಂದ್ರದ ಮಾಲಕರ ಒಕ್ಕೂಟದ ವತಿಯಿಂದ ೩ನೇ ವರ್ಷದ ಜನೌಷಧಿ ದಿನಾಚರಣೆಯ ಪರಿಚರ್ಚಾ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಅಹ್ಮದ್ ಮುಲ್ಲಾ ಮಾತನಾಡಿ ದೊಡ್ಡ ದೊಡ್ಡ ಖಾಯಿಲೆಗಳಿಗೂ ಜನೌಷಧಿ ಕೇಂದ್ರದಲ್ಲಿ ಕಡಿಮೆ ಬೆಲೆಯಲ್ಲಿ ಪರಿಕರಗಳು ಲಭ್ಯವಿರುವದು ಬಡವರು ಚಿಕಿತ್ಸೆ ಪಡೆಯಲು ನೆರವಾಗಿದೆ. ಇದರಿಂದಾಗಿ ಜನಸಾಮಾನ್ಯರಿಗೆ  ಜನೌಷಧಿ ಕೇಂದ್ರದಲ್ಲಿ ಸಿಗಳಿರುವ ಔಷಧಿಗಳಿಂದ ಅನುಕೂಲವಾಗಲಿದ್ದು ಇದು ಬಡವರಿಗೆ ವರದಾನವಾಗಲಿದೆ ಎಂದರು. 
ಈ ಸಂದರ್ಭದಲ್ಲಿ ತಹಸೀಲ್ದಾರ ಕಚೇರಿಯ ವಿಜಯಲಕ್ಷಿö್ಮÃ ಮಣಿ, ಜನೌಷಧಿ ಕೇಂದ್ರದ ಜಿ.ಪ್ರ. ಕಾರ್ಯದರ್ಶಿ ಮಹ್ಮದ್ ಹನೀಫ್, ಜನೌಷಧಿ ಕೇಂದ್ರದ ಮಾಲಿಕರಾದ  ಸ್ಕಂದ ಜಿ ನಾಯ್ಕ, ಮೋಹನ ದೇವಾಡಿಗ, ಜಗದೀಶ ಮೊಗೇರ ಇತರರು ಇದ್ದರು. ಶ್ರೀವಲಿ ಶಿಕ್ಷಕ ನಾರಾಯಣ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಆಸ್ಪತ್ರೆಯ ಆಡಳಿತಾಧಿಕಾರಿ, ಔಷಧಗಳು ಒಮ್ಮೆ ಪ್ರಾರಂಭ, ಚಿಕಿತ್ಸೆ ಔಷಧ, ತಹಸಿಲ್ದಾರ ಕಚೇರಿಯ ಸಭಾಂಗಣ, ಸಂದರ್ಬದಲ್ಲೂ ಜನೌಷಧಿ, ಸಭಾಂಗಣದಲ್ಲಿ ಭಟ್ಕಳ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...