• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ ತಾಲೂಕಿನ ಗ್ರಾಮೀಣ ಭಾಗದ ಬಸ್ ಅವ್ಯವಸ್ಥೆ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ತಹಶೀಲ್ದಾರರಿಗೆ ಮನವಿ

March 8, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ವಿವಿಧ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್ ಸಮರ್ಪಕವಾಗಿಲ್ಲದೇ ಸಮಸ್ಯೆ ಆಗುತ್ತಿದೆ ಎಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ತಹಶೀಲ್ದಾರ ಕಛೇರಿಗೆ ಆಗಮಿಸಿ ತಹಶೀಲ್ದಾರ ವಿವೇಕ ಶೇಣ್ವಿ ಬಳಿ ಸಮಸ್ಯೆ ಸರಿಪಡಿಸುವಂತೆ ಮನವಿ ಸಲ್ಲಿಸಿದರು.

IMG 20210308 WA0112


ತಾಲೂಕಿನ ಕಡೆಹಳ್ಳ, ಹಿರೆಬೈಲ್, ತೋಳಸಾಣಿ, ಕೋಟೆಬೈಲ್,ತಲಗೋಡ ಮುಂತಾದ ಗ್ರಾಮೀಣ ಭಾಗಗಳಿಗೆ ಪ್ರತಿನಿತ್ಯ ಬಸ್ ವ್ಯವಸ್ಥೆ ಇಲ್ಲ. ಈಗಾಗಲೇ ಕಾಲೆಜುಗಳು ಆರಂಭಗೊAಡಿದ್ದು, ಬಸ್ ಅವ್ಯವಸ್ಥೆಯಿಂದ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಶಿಘ್ರವಾಗಿ ಸಮಸ್ಯೆ ಬಗೆಹರಿಸಬೇಕು. ಇನ್ನು ಕೆಲವೇ ದಿನದಲ್ಲಿ ಪರೀಕ್ಷೆ ಸಮೀಪಿಸುತ್ತಿದ್ದು, ಇದರಿಂದ ಸಮಸ್ಯೆ ಉಂಟಾಗಲಿದೆ. ಆರ್ಥಿಕ ಸಂಕಷ್ಟದ ನಡುವೆ ಹೆಚ್ಚುವರಿಯಾಗಿ ಖಾಸಗಿ ವಾಹನಗಳಿಗೆ ದುಬಾರಿ ಶುಲ್ಕ ನೀಡಿ ಹೋಗಲು ಸಮಸ್ಯೆ ಆಗುತ್ತಿದೆ. ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ತಹಶಿಲ್ದಾರ ವಿವೇಕ್ ಶೇಣ್ವಿ ಎರಡು ಡಿಪೋ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ ಸಮಸ್ಯೆ ಶಿಘ್ರವಾಗಿ ಇತ್ಯರ್ಥ ಮಾಡುವ ಭರವಸೆ ನೀಡಿದರು.

ಕರವೆ ಹೊನ್ನಾವರ ತಾಲೂಕಾ ಅಧ್ಯಕ್ಷ ಮಂಜುನಾಥ ಗೌಡ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಮತ್ತು ವಿಧ್ಯರ್ಥಿಗಳಿಗೆ ತುಂಬಾ ತೋಂದರೆಯಾಗುತ್ತಿದೆ. ನಾವು ಈ ಹಿಂದೆ ಮನವಿಯನ್ನು ನೀಡಿದಾಗ ಸಾರಿಗೆ ಅಧಿಕಾರಿಗಳು ಆ ಗ್ರಾಮದ ಬಸ್ ವ್ಯವಸ್ಥೆ ಸರಿಪಡಿಸಿ ಉಳಿದ ಗ್ರಾಮಕ್ಕೆ ಸಮಸ್ಯೆ ಬಗೆಹರಿಸಿಲ್ಲ. ಈಗಾಗಲೇ ಪರೀಕ್ಷೆ ಸಮಯ ಸಮೀಪಿಸುತ್ತಿದ್ದು, ಅಧಿಕಾರಿಗಳು ಜನಪ್ರತಿನಿಧಿಗಳು ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರಾದ ರಾಜೇಶ ನಾಯ್ಕ ನಾಜಗಾರ, ಯೋಗೇಶ ನಾಯ್ಕ ಕಾಸರಕೋಡ, ವಿದ್ಯಾರ್ಥಿಗಳಾದ ಪ್ರದೀಪ ನಾಯ್ಕ, ನಿಖಿಲ್ ನಾಯ್ಕ ಉದಿತ್ ನಾಯ್ಕ, ವರುಣ ನಾಯ್ಕ, ಕೃಷ್ಣ ಗೌಡ, ಲೋಹಿತ ನಾಯ್ಕ, ಶ್ರೀಧರ ನಾಯ್ಕ, ನಂದನ್ ನಾಯ್ಕ, ರವಿಚಂದ್ರ ನಾಯ್ಕ ಗಂಗಾಧರ ಗೌಡ, ಮುಂತಾದ ವಿದ್ಯಾರ್ಥಿಗಳು ಇದ್ದರು,

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಕಡೆಹಳ್ಳ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ತಹಶೀಲ್ದಾರರಿಗೆ ಮನವಿ, ಕೋಟೆಬೈಲ್, ತಲಗೋಡ, ತೋಳಸಾಣಿ, ಶಿಘ್ರವಾಗಿ ಸಮಸ್ಯೆ ಬಗೆಹರಿಸಬೇಕು, ಹಿರೆಬೈಲ್, ಹೊನ್ನಾವರ ತಾಲೂಕಿನ ಗ್ರಾಮೀಣ ಭಾಗದ ಬಸ್ ಅವ್ಯವಸ್ಥೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...