ಹೊನ್ನಾವರ ತಾಲೂಕಿನ ಪುರಾಣ ಪ್ರಸಿದ್ಧ ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.

ವೈಸ್:ದೇವತಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಸ್ಥಳಶುದ್ದಿ , ಅಭೀಷೇಕ, ಶತಕುಂಬಾಭೀಷೇಕ, ಅರ್ಚನೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ,

ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಅನ್ನಸಂತರ್ಪಣೆ, ಪ್ರಸಾದ ವಿತರಣೆ ನಡೆದು ರಾತ್ರಿ ರಜತ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಂಗಲಾಷ್ಟಕ ಸೇವೆ ನಡೆಯಿತು. ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ವೇಧ.ಮೂರ್ತಿ ಅನಂತ ಭಟ್, ವೇ.ಮೂ ಮುಕುಂದ ಭಟ್, ವೆ.ಮೂ ನಾರಾಯಣ ಭಟ್ ಅವರ ನೇತೃತ್ವದಲ್ಲಿ ನೇರವೇರಿತು.
Leave a Comment