• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗ್ರಾಮೀಣ ಕುಡಿಯುವ ನೀರು ಯೋಜನೆ ಅಡಿ ಹಾಗೂ ಕೆಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆ ಗಳಿಗೆ ಅರ್ಜಿ ಆಹ್ವಾನ

April 12, 2021 by Deepika Leave a Comment

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೇಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವನಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಒಟ್ಟು ಹುದ್ದೆಗಳು :154

ಹುದ್ದೆಗಳ ವಿವರ : ಸಮಾಲೋಚಕ. ಯೋಜನಾ ವ್ಯವಸ್ಥಪಕ, ವಿಶ್ಲೇಷಕ ಹುದ್ದೆಗಳು

ವಿದ್ಯಾರ್ಹತೆ : ಬಿಜಿನೆಸ್ ಮ್ಯಾನೇಜ್‍ಮೆಂಟ್, ಕಂಪ್ಯೊಟರ್ ಸೈನ್ಸಇನ್ಪಾಮೇಷನ್್ ಸೈನ್ಸ/ ಎಲೆಕ್ಟ್ರಾನಿಕ್ಸ್, ಕೆಮಿಸ್ಟ್ರಿ/ಬಯೋಲಜಿ/ಬಯೋಟೆಕ್ನಲಜಿ, ಮೈಕ್ರೋಬಯಾಲಜಿ/ ಬಯೋಕೆಮಿಸ್ಟ್ರ ಸ್ಟ್ಯಾಟಿಸ್ಟಿಕ್ಸ್/ ಎಕನಾಮಿಕ್ಸ್ ಎನ್ವಿರಾನ್ಮೇಂಟಲ್ / ಸಿವಿಲ್ ಇಂಜಿನಿಯರಿಂಗ್, ಸೋಷಿಯಲ್ ಸ್ಯನ್ಸ್, ಮ್ಯಾನೇಜ್ ಮೇಂಟ್, ಸೋಷಿಯಲ್ ವರ್ಕ ಮಾಸ್ ಕಮ್ಯುನಿಕೇಷನ್, ಜರ್ನಲಿಸಂನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ, ಎಂಸಿಎ, ಎಂಎಸ್ಸಿ ಜತೆ ವೃತ್ತಿ ಅನುಭವ ಅವಶ್ಯ.

ಒಟ್ಟು 11 ಜಿಲ್ಲೆಗಳಲ್ಲಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಭ್ಯೆರ್ಥಿಗಳು ಸ್ನತಕೋತ್ತರ ಪದವಿಯನ್ನು ದೂರ ಶಿಕ್ಷಣದ ಮೂಲಕ ಪಡೆದಿದ್ದರೆ ಅಂತಹವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಆಯ್ದ ಅಭ್ಯರ್ಥಿಗಳಿಗೆ ದೂರವಾಣಿ ಮುಖಾಂತರ ಸಂದರ್ಶನ ದಿನಾಂಕ ತಿಳಿಸಲಾಗುವುದು.

ಪಂಚಾಯಿತಿ ಕಚೇರಿಗಳಲ್ಲಿ ವಿಡಿಯೋ ಸಂವಾದದ ಮೂಲಕ ಸಡೆಸಲಾಗುವುದು. ಇದರಲ್ಲಿ ಆಯ್ಕಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಡೆಸಲಾಗುವುದು.

ಹುದ್ದೆ ಸಂಖ್ಯೆ ವಿವರ
ಕೇಂದ್ರ ಕಚೇರಿ
ಜೆಜೆಎಂ ಸಮಾಲೋಚಕರು 3
ಐಟಿ ಸಮಾಲೋಚಕರು 1
ಡಬ್ಲ್ಯುಕ್ಯುಎಮ್‍ಎಸ್ ಸಮಾಲೋಚಕರು 4
ಐ ಎಮ್‍ಐಎಸ್ ಸಮಾಲೋಚಕರು 1

ಜಿಲ್ಲಾ ಮತ್ತು ತಾಲುಕು ಮಟ್ಟದಲ್ಲಿ – ಜಲ ಜಿವನ ಮಿಷನ್
ಜಿಲ್ಲಾ ಯೋಜನೆ ವ್ಯವಸ್ಥಾಪಕ 2
ಜಿಲ್ಲಾ ಎಂಐಎಸ್ಮಾ ಸಮಾಲೋಚಕ 5
ನೀರಿನ ಮಾದರಿಗಳ ಸಂಗ್ರಹಕೋಶದ ಉಸ್ತುವಾರಿ 32
ಸೂಕ್ಷ್ಮಣುಜೀವಿ ಶಾಸಜ್ಞ 80
ಹಿರಿಯ ವಿಶ್ಲೇಷಣೆಗಾರ 4
ವಿಶ್ಲೇಷಣೆಗಾರ 6
ಕಿರಿಯ ವಿಶ್ಲೇಷಣೆಗಾರ 9

ಜಿಲ್ಲಾ ಪಂಚಾಯಿತಿ ಕಚೇತಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು 1
ಜಿಲ್ಲಾ ಎಂಐಎಸ್ ಸಮಾಲೋಚಕರು 1
ಜಿಲ್ಲಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕರು 1

ವೃತ್ತ ಕಚೇರಿ ಜಲ ಜೀವನ ಮಿಷನ್
ಹಿರಿಯ ಸಮಾಲೋಚಕರು 1

ಎಲ್ಲೆಲ್ಲಿ ಉದ್ಯೋಗಾವಕಾಶ
ಬೆಂಗಳೂರು, ಮ್ಯಸೂರು, ಚಿಕ್ಕಮಗಳೂರು, ಗದಗ, ಚಿಕ್ಕೋಡಿ, ಬೇಳಗಾವಿ, ಕಲಬುರಗಿ, ಧಾರವಾಡ, ಕೊಪ್ಪಳ, ಹಾಸನ. ಬೀದರ್

ವಯೋಮಿತಿ : ಗರಿಷ್ಠ 45 ವರ್ಷ

ವೇತನ : ಹುದ್ದೆಗೆ ಅನುಗುಣವಾಗಿ ಮಾಸಿಕ 22,000ರೂ.ನಿಂದ 1,50,000 ರೂ. ವರೆಗೆ ಇದೆ.

ಗುತ್ತಿಗೆ/ ಹೊರಗುತ್ತಿಗೆ ಅವಧಿ : ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕ ಹುದ್ದೆಗಳಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೋರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧರಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ಅವಧಿ ನವೀಕರಿಸಲಾಗುವುದು.

ಅರ್ಜಿ ಸಲ್ಲಿಸುವ ಕೊನೆಯ ದಿನ 28/04/2021

ಅರ್ಜಿ ಸಲ್ಲಿಕೆ ವಿಳಾಸ : ಆಯುಕ್ತರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 2ನೇ ಮಹಡಿ, ಕೆಎಚ್ಬಿ ಕಟ್ಟಡ ಕಾವೇರಿ ಭವನ, ಕೆಜಿ ರಸ್ತೆ ಬೆಂಗಳೂರು – 5600009

ಅಧಿಸೂಚನೆ : https://english.swachhamevajayate.org/wp-content/uploads/2021/04/Paper-AD_English-April2021.pdf

Notification ;https://english.swachhamevajayate.org/wp-content/uploads/2021/04/Paper-AD_English-April2021.pdf

ಅರ್ಜಿ ನಮೂನೆ – ರಾಜ್ಯ / Application Format – State; https://english.swachhamevajayate.org/wp-content/uploads/2021/04/Application-format_State_consultant.pdf

ಅರ್ಜಿ ನಮೂನೆ – ಜಿಲ್ಲಾ / Application Format – District

Locations of RDW&SD Water Testing Laboratories / ಗ್ರಾ.ಕು.ನೀ. ಮತ್ತು ನೈ. ಇಲಾಖೆಯ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಗಳ ಸ್ಥಳಗಳು

ಮಾಹಿತಿಗೆ : https://swachhamevajayate.org/

https://rdpr.karnataka.gov.in/

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, JOBS, Trending Tagged With: d Jal Jeevan Mission Schemes in Karnataka, department is hiring, rdpr.karnataka.gov.in, RDW&SD Water Testing Laboratories, Swachh Bharath Mission, swachhamevajayate.org, ಕಂಪ್ಯೊಟರ್ ಸೈನ್ಸಇನ್ಪಾಮೇಷನ್್ ಸೈನ್ಸ/ ಎಲೆಕ್ಟ್ರಾನಿಕ್ಸ್, ಕೆಮಿಸ್ಟ್ರಿ/ಬಯೋಲಜಿ/ಬಯೋಟೆಕ್ನಲಜಿ, ಗ್ರಾಮೀಣ ಕುಡಿಯುವ ನೀರು, ಜರ್ನಲಿಸಂನಲ್ಲಿ ಪದವಿ, ತಾತ್ಕಾಲಿಕ ಹುದ್ದೆ, ನೈರ್ಮಲ್ಯ ಇಲಾಖೇ, ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆ, ಬಿಜಿನೆಸ್ ಮ್ಯಾನೇಜ್‍ಮೆಂಟ್, ಮೈಕ್ರೋಬಯಾಲಜಿ/ ಬಯೋಕೆಮಿಸ್ಟ್ರ ಸ್ಟ್ಯಾಟಿಸ್ಟಿಕ್ಸ್/ ಎಕನಾಮಿಕ್ಸ್ ಎನ್ವಿರಾನ್ಮೇಂಟಲ್ / ಸಿವಿಲ್ ಇಂಜಿನಿಯರಿಂಗ್, ಮ್ಯಾನೇಜ್ ಮೇಂಟ್, ವೃತ್ತ ಕಚೇರಿ ಜಲ ಜೀವನ ಮಿಷನ್, ಸೂಕ್ಷ್ಮಣುಜೀವಿ ಶಾಸಜ್ಞ, ಸೋಷಿಯಲ್ ವರ್ಕ ಮಾಸ್ ಕಮ್ಯುನಿಕೇಷನ್, ಸೋಷಿಯಲ್ ಸ್ಯನ್ಸ್

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...