• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೋವಿಡ್ ಸೋಂಕಿತ ರಿಗೆ ಶಾಸಕ ಸುನೀಲ್ ನಾಯ್ಕ ಅವರಿoದ ಆಕ್ಸಿಜನ್ ಸಹಿತ ಉಚಿತ ಅಂಬುಲೇನ್ಸ್ ಸೇವೆ ಪ್ರಾರಂಭ

May 10, 2021 by bkl news Leave a Comment

ಭಟ್ಕಳ : ತಾಲ್ಲೂಕಿನಲ್ಲಿರುವ ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ ಭಟ್ಕಳ ಶಾಸಕ ಸುನೀಲ್ ಆಮ್ಲಜನಿಕ ಸಹಿತ ಉಚಿತ ಅಂಬುಲೇನ್ಸ್ ಸೇವೆಯನ್ನು ಪ್ರಾರಂಭಿಸಿದ್ದು, ರವಿವಾರ ತಾಲ್ಲೂಕಾಸ್ಪತ್ರೆಯಲ್ಲಿ ಅದರ ಉದ್ಘಾಟನೆಯನ್ನು ನೇರವೆರಿಸಿದರು. ನಂತರ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಹಲವು ಅಂಬುಲೇನ್ಸಗಳು ಕಾರ್ಯನಿರ್ವಹಿಸುತ್ತಿದೆ.

IMG 20210509 WA0105

ಆದರೂ ತುತು ಸಂದರ್ಭದಲ್ಲಿ ಅಂಬುಲೇನ್ಸ ಲಭ್ಯವಾಗುವುದಿಲ್ಲ ಎನ್ನುವ ಸಾರ್ವಜನಿಕರ ದೂರಿನ ಮೇರೆಗೆ ನಾನು ನನ್ನ ಸ್ವಂತ ವೆಚ್ಚದಲ್ಲಿ ಈ ಅಂಬುಲೇನ್ಸ್ ಸೇವೆ ಪ್ರಾರಂಭಿಸಿದ್ದೇನೆ. ಈ ಸೇವೆ ಸಂಪೂರ್ಣ ಉಚಿತವಾಗಿದೆ. ತಾಲ್ಲೂಕಿನ ಕೋವಿಡ್ ಸೋಂಕಿತರು ಹಾಗೂ ಅವರ ಕುಟುಂಬದವರು ಆಸ್ಪತ್ರೆಗೆ ಹೋಗಿಬರಲು ಈ ಅಂಬುಲೇನ್ಸಿನ ಚಾಲಕರ ಮೊಬೈಲ ನಂಬರ 9741623913 ಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದರು. ಕೇತ್ರದ ಜನರ ಆಶೀರ್ವಾದದಿಂದ ಗೆದ್ದು ಬಂದ ನಾನು ಜನರ ತುರ್ತು ಅಗತ್ಯಗಳಿಗೆ ಸ್ಪಂದಿಸಲು ದಿನದ 24 ಘಂಟೆಯೂ ಸಿದ್ದನಿದ್ದೇನೆ. ಜನರು ಯಾವುದೇ ಸಮಸ್ಯೆ ಬಂದಲ್ಲಿ ನನ್ನ ಹಾಗೂ ನನ್ನ ಆಪ್ತಸಹಾಯಕರಿಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು ಎಂದರು.

IMG 20210509 WA0107

ತಾಲ್ಲೂಕಾಸ್ಪತ್ರೆಯ ವೈದ್ಯಾಧಿಕಾರಿ ಡಾ! ಸವಿತಾ ಕಾಮತ್ ಮಾತನಾಡಿ ಆಸ್ಪತ್ರೆಯ ಅಂಬುಲೇನ್ಸಗಳು ನಿರ್ದಿಷ್ಟ ಸೇವೆಗೆ ಮಾತ್ರ ಮೀಸಲಾದ ಕಾರಣ ಎಲ್ಲಾ ರೋಗಿಗಳಿಗೆ ಇದರ ಪ್ರಯೋಜನ ನೀಡಲು ಸಾಧ್ಯವಾಗುತ್ತೀರಲಿಲ್ಲ. ಶಾಸಕರು ನೀಡಿರುವ ಈ ಉಚಿತ ಅಂಬುಲೇನ್ಸ ವಾಹನ ಕೋವಿಡ್ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು. ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ ದೇವಾಡಿಗ, ಮಾಜಿ ಅಧ್ಯಕ್ಷ ನ್ಯಾಯವಾದಿ ರಾಜೇಶ ನಾಯ್ಕ, ಪ್ರಮೋದ ಜೋಶಿ, ಶ್ರೀಕಾಂತ ನಾಯ್ಕ, ಯುವ ಮೊರ್ಚ ಅಧ್ಯಕ್ಷ ಮಹೇಂದ್ರ ನಾಯ್ಕ, ನಿಸಾರ್ ಅಹ್ಮದ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...