• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಓರ್ವ ಸಾವು.!

May 26, 2021 by sarva multimedia Leave a Comment

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು ಜಗಳದಲ್ಲಿ ಓರ್ವ ಸಾವುಕಂಡಿರುವ ಘಟನೆ ಇಂದು ಸಂಜೆ ಭದ್ರಾವತಿಯಲ್ಲಿ ನಡೆದಿದೆ.
ಇಂದು ಸಂಜೆ ಭದ್ರಾವತಿಯ ಅನ್ವರ್ ಕಾಲೋನಿ ನಿವಾಸಿ ಸಾಬೀಬ್ ಪಕ್ಕದ ಏರಿಯಾದ ಜೈಭೀಮ್ ನಗರಕ್ಕೆ ಬಂದಿದ್ದಾನೆ. ಸ್ನೇಹಿತರೊಂದಿಗೆ ಬಂದಿದ್ದ ಸಾದಿಕ್ ಗೆ ಜೈಭೀಮ್ ನಗರದ ಸುನೀಲ್ ಲಾಕ್ ಡೌನ್ ಇದೆ ಬರಬೇಡಿ ಎಂದು ಹೇಳಿದ್ದಾ
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು ಜಗಳದಲ್ಲಿ ಓರ್ವ ಸಾವುಕಂಡಿರುವ ಘಟನೆ ಇಂದು ಸಂಜೆ ಭದ್ರಾವತಿಯಲ್ಲಿ ನಡೆದಿದೆ.
ಇಂದು ಸಂಜೆ ಭದ್ರಾವತಿಯ ಅನ್ವರ್ ಕಾಲೋನಿ ನಿವಾಸಿ ಸಾಬೀಬ್ ಪಕ್ಕದ ಏರಿಯಾದ ಜೈಭೀಮ್ ನಗರಕ್ಕೆ ಬಂದಿದ್ದಾನೆ. ಸ್ನೇಹಿತರೊಂದಿಗೆ ಬಂದಿದ್ದ ಸಾದಿಕ್ ಗೆ ಜೈಭೀಮ್ ನಗರದ ಸುನೀಲ್ ಲಾಕ್ ಡೌನ್ ಇದೆ ಬರಬೇಡಿ ಎಂದು ಹೇಳಿದ್ದಾನೆ

teplakova suprava panska
pánský náhrdelník kůže zub
modré sandály na podpatku
teplakova suprava panska
sevilenotocekici.com
saralilphoto.com
beckmann 12l
saljofa.com
teplakova suprava panska
pánský náhrdelník kůže zub
saralilphoto.com
saljofa.com
modré sandály na podpatku
saljofa.com
panske tricka

ಈ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ತಕ್ಷಣವೇ ಸಾದಿಕ್ ತನ್ನ ಇತರೆ ಸ್ನೇಹಿತರೊಂದಿಗೆ ಬಂದು ಸುನೀಲ್ ಗೆ ಬೆನ್ನಿಗೆ ಎರಡುಬಾರಿ ಚೂರಿಯಿಂದ ಇರಿದ್ದಾನೆ.
ಸುನೀಲ್ ಜೊತೆ ಇದ್ದ ಶ್ರೀಕಂಠನಿಗೂ ಚಾಕು ಇರಿದ್ದಾನೆ ಆದರೆ ಶ್ರೀಕಂಠ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಸುನೀಲ್ ಭದ್ರಾವತಿ ಪೌರ ಕಾರ್ಮಿಕನ ಮಗನಾಗಿದ್ದು ಆತನನ್ನ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು
ಆದರೆ ವೈದ್ಯರು ಶಿವಮೊಗ್ಗದ ಮೆಗ್ಗಾನ್ ಗೆ ತೆಗೆದುಕೊಂಡು ಹೋಗಿ ಎಂದು ಸೂಚಿಸಿದ ಮೇರೆಗೆ ಸುನೀಲ್ ನನ್ನ ಮೆಗ್ಗಾನ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುನೀಲ್ ಕೊನೆ ಉಸಿರು ಎಳೆದಿದ್ದಾನೆ. ಹಳೇ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೊರೋನ ಸಂಕಷ್ಟದ ಸಮಯದಲ್ಲಿ ಜನ ಆರೋಗ್ಯ ಕಳೆದುಕೊಳ್ಳುವಂತೆ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಆದರೆ ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿರುವುದು ಜನರನ್ನ ಆತಂಕಕ್ಕೆ ದಬ್ಬಿದೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karnataka News, ಶಿವಮೊಗ್ಗ

Explore More:

About sarva multimedia

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar