ಕಂಟೈನ್ಮೆಂಟ್ ಪ್ರದೇಶದ ರಸ್ತೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿದ್ದಕ್ಕೆ ಶಾಸಕ ಸುನೀಲ್ ನಾಯ್ಕ ಆಕ್ರೋಶ

ಭಟ್ಕಳ: ಒಂದು ಸಮುದಾಯದ ಮನವಿಯ ಮೇರೆಗೆ ಕೋವಿಡ್ ಕಂಟೈನ್ಮೆಂಟ್ ಪ್ರದೇಶಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಒಡಾಡಲು ಅನುವು ಮಾಡಿಕೊಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಶಾಸಕ ಸುನೀಲ ನಾಯ್ಕ ತರಾಟೆಗೆ ತೆಗೆದುಕೊಂಡಿದ್ದಾರೆ. ಸೋಮವಾರ ಪಟ್ಟಣದ ನ್ಯಾಯಾಲಯದ ಎದುರಿನ ಕಂಟೈನ್ಮೆಂಟ್ ಪ್ರದೇಶದಲ್ಲಿ ಜನರು ಅನಾಯಾಸವಾಗಿ ಒಡಾಡುತ್ತಿರುವುದು ಶಾಸಕರ ಗಮನಕ್ಕೆ ಬಂದಿತ್ತು. ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಕೊಂಚ ಇಳಿಮುಖವಾಗಿದ್ದು ಭಟ್ಕಳದಲ್ಲಿ ಕೆಲವು ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಗಳಾಗಿ ಘೋಷಿಸಿ ಕೋವಿಡ್ ಪ್ರಕರಣಗಳು ಹೆಚ್ಚಿರುವ ಕಡೆಗಳ ರಸ್ತೆಗಳನ್ನು ಬ್ಯಾರಿಕೇಡ್ ಅಳವಡಿಸುವ ಮೂಲಕ … Continue reading ಕಂಟೈನ್ಮೆಂಟ್ ಪ್ರದೇಶದ ರಸ್ತೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿದ್ದಕ್ಕೆ ಶಾಸಕ ಸುನೀಲ್ ನಾಯ್ಕ ಆಕ್ರೋಶ