• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಸದ ಅನಂತಕುಮಾರ ಹೆಗಡೆ ಕಾಣಿಯಾಗಿದ್ದು, ಹುಡುಕಿಕೊಟ್ಟವರಿಗೆ ಯೊಗ್ಯ ಬಹುಮಾನ ಘೋಷಿಸಿದ ರಾಷ್ಟ್ರೀಯ ಯುವ ಕಾಂಗ್ರೇಸ್ ಅಧ್ಯಕ್ಷ ಶ್ರೀನಿವಾಸ

June 3, 2021 by Vishwanath Shetty Leave a Comment

ಹೊನ್ನಾವರ: ಯುತ್ ಕಾಂಗ್ರೆಸ್ ವತಿಯಿಂದ ರವಿ ಕೆ.ಶೆಟ್ಟಿ ನಿವಾಸದಲ್ಲಿ ಮಂಗಲಮುಖಿಯರು ಹಾಗೂ ಆಯ್ದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ ಕಾರ್ಯಕ್ರಮದ ಬಳಿಕ ಮಾತನಾಡಿ ಕರೋನಾ ಮಹಾಯುದ್ಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಲ್ಲಾ ಜನರ ಕಷ್ಟ ಕಾಲಕ್ಕೆ ಸಹಾಯ ಮಾಡಬೇಕು. 

IMG 20210602 225032

ಮೊದಲನೆಯ ಅಲೆಯಲ್ಲಿ ತಜ್ಞರು ಮುನ್ನೆಚ್ಚರಿಕೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೊಟ್ಟಿದರೂ ಸರ್ಕಾರ ಮಾತ್ರ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಕಾರಣ ಈ ರೀತಿಯಲ್ಲಿ ಸಾವು ನೋವುಗಳು ಸಂಭವಿಸಿದೆ. ಕರೋನಾದಿಂದ ಸಾಕಷ್ಟು ಕಾರ್ಮಿಕರು, ಬಡ ಜನರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಕೆಲಸವನ್ನು ಕಳದುಕೊಂಡವರಿಗೆ ಸರಕಾರ ಕೆಲಸ ಕೊಡಿಸುವ ವ್ಯವಸ್ಥೆ ಮಾಡಬೇಕು. ಬ್ಯಾಂಕ್ ಸಾಲ ಪಾವತಿಯನ್ನು ಆರು ತಿಂಗಳ ಕಾಲ ಮುಂದೂಡಬೇಕು. 

IMG 20210602 225203

   ಕೊರೋನಾ ವಿರುದ್ದ ಜನಪ್ರತಿನಿಧಿಗಳು ಹಗಲು ರಾತ್ರಿ ಹೋರಾಡುತ್ತಿದ್ದರೆ, ಜಿಲ್ಲೆಯ ಸಂಸದರು ಮಾತ್ರ ಕರೋನಾ ಸಂದರ್ಭದಲ್ಲಿ ಕಾಣೆಯಾಗಿದ್ದಾರೆ.ಜಿಲ್ಲೆಯ ಸಂಸದರು ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ವತ್ತಾಯಿಸಿ ಜಿಲ್ಲೆಯ ಜನತೆಗೆ ಆಕ್ಸಿಜನ್, ಬೆಡ್, ವ್ಯಾಕ್ಸಿನೇಷನ್‌, ಹಾಗೂ ಮೆಡಿಸಿನ್‌ ವ್ಯವಸ್ಥೆ ಮಾಡಬೇಕಾಗಿತ್ತು. ಜಿಲ್ಲೆಯ ಸಂಸದರನ್ನು ಹುಡುಕಿಕೊಟ್ಟವರಿಗೆ ಯೋಗ್ಯ ಬಹುಮಾನ ನೀಡಲಾಗುವುದು.  ಅದೇ ರೀತಿ ಜಿಲ್ಲೆಯ ಮಂತ್ರಿ ಸಹ ಮನೆಯ ಒಳಗಡೆ ಎರಡೆರಡು ಮಾಸ್ಕ್  ಹಾಕಿ ಕುಳಿತುಕೊಂಡಿದ್ದಾರೆ.

IMG 20210603 101939




ಕರೋನಾದಿಂದ ಯಾರು ಸತ್ತಿಲ್ಲಾ, ಸರಿಯಾದ ಸಮಯದಲ್ಲಿ ಆಕ್ಸಿಜನ್, ಮೆಡಿಸಿನ್‌ ಸಿಕ್ಕಿದರೆ ಯಾವ ವ್ಯಕ್ತಿಯ ಸಾವು ಸಂಭವಿಸುತ್ತಿರಲ್ಲಿಲ್ಲಾ. ಈ ಬಗ್ಗೆ ಸರ್ಕಾರ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲಾ. ಅಲ್ಲದೇ ಸರಕಾರ ವ್ಯಾಕ್ಸಿನೇಶನ್ ಹೊರದೇಶಕ್ಕೆ ರಫ್ತು ಮಾಡಿದ್ದರಿಂದ ಸಮಸ್ಯೆ ಉಂಟಾಗಿದೆ. ರಾಜ್ಯದ ಕೆಲವು ಶಾಸಕರು ಮುಖ್ಯಮಂತ್ರಿ ಬದಲಾವಣೆ ಮಾಡಲ್ಲಿಕ್ಕೆ ದೆಹಲಿ ಹೋಗಿದ್ದಾರೆ, ಕೆಲವರಂತೂ ಕಮೀಶನ್ಗೊಸ್ಕರ ಮನೆಯಲ್ಲಿ ಕುಳಿತುಕೊಂಡಿರುತ್ತಾರೆ.ಸರ್ಕಾರಕ್ಕೆ ಜನಪರ ಕಾಳಜಿ ಇಲ್ಲಾ ಎಂದು ಗಂಭೀರ ಆರೋಪ ಮಾಡಿದರು.ಕಾಂಗ್ರೇಸ್ ಕಾರ್ಯಕರ್ತರು ಶ್ರೀನಿವಾಸ್ ಇವರನ್ನು ಸನ್ಮಾನಿಸಿ ಗೌರವಿಸಿದರು.ಈ  ಸಂದರ್ಭದಲ್ಲಿ ಕಾಂಗ್ರೇಸ್ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು

IMG 20210602 224647

ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಪಾದಿತರ ಬಂಧನ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಆಕ್ಷಿಜನ್ ಮ್ಯಾನ್ ಒಪ್ ಇಂಡಿಯಾ, ಕವಲಕ್ಕಿ ಅವರ ನಿವಾಸ, ಖ್ಯಾತಿ ಗಳಿಸಿರುವ, ಜನರ ಕಣ್ಣಿಗೆ ಕಾಣಿಸದೇ, ಪಕ್ಷ ಭೇದ ಮರೆತು, ಯೋಗ್ಯ ಬಹುಮಾನ, ರವಿ ಶೆಟ್ಟಿ, ರಾಷ್ಟ್ರೀಯ ಅಧ್ಯಕ್ಷ ಬಿ. ವಿ. ಶ್ರೀನಿವಾಸ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...